ಬೆಳ್ಳಾರೆ,ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ,

ಅಧ್ಯಕ್ಷರಾಗಿ ಅಬ್ದುಲ್ ಕಾದರ್ ಹಾಜಿ ಭಯಂಬಾಡಿ,ಪ್ರದಾನ ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ಆಯ್ಕೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬೆಳ್ಳಾರೆ ಸಂಶುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ ನಿನ್ನೆ ಬೆಳ್ಳಾರೆಯಲ್ಲಿ ನಡೆಯಿತು,
ಸಂಸ್ಥೆಯ ಗೌರವಾಧ್ಯಕ್ಷರಾದ ಅಬೂಬಕ್ಕರ್ ಮಂಗಳ ರವರ ನೇತೃತ್ವದಲ್ಲಿ ನಡೆಯಿತು,
ಬಹು,ಹಸ್ಸನ್ ಆರ್ಷದಿ ಅವರು ಮೌಲೂದ್ ಪಾರಾಯಣಕ್ಕೆ ನೇತೃತ್ವ ನೀಡಿದರು,

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಬಾಯಂಬಾಡಿ,ಪ್ರ,ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ರವರನ್ನು ನೇಮಕ ಮಾಡಲಾಯಿತು,

ಕಾರ್ಯಕ್ರಮದಲ್ಲಿ ನಾಸಿರ್ ಬಿಜ್,ಬಶೀರ್ ಕಳ್ಳಪನೆ,ಜಮಾಲ್ ಮನಿಮಜಲ್,ಬಶೀರ್ ಯುಪಿ,ಉಸ್ಮಾನ್ ಬಾಯಂಬಾಡಿ,ಅಜರ್ ಬೆಳ್ಳಾರೆ,ಆಶಿಕ್ ಬೆಳ್ಳಾರೆ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *

error: Content is protected !!
Scroll to Top