ಸಿಡಿಲು ಬಡಿದು ಮರಕ್ಕೆ ಹಾನಿ

ಸುಳ್ಯದಲ್ಲಿ ಡಿ.3ರಂದು ಸುರಿದ ಭಾರಿ ಮಳೆಯ ಸಂದರ್ಭ ಉಂಟಾದ ಸಿಡಿಲ ಅಘಾತದಿಂದ ಸುಳ್ಯ ತಾಲೂಕು ಕಚೇರಿ ಬಳಿ ರಸ್ತೆ ಬದಿಯ ಮರಕ್ಕೆ ಸಿಡಿಲು ಬಡಿದು ಮರ ಹಾನಿಗೊಂಡ ಘಟನೆ ವರದಿಯಾಗಿದೆ.
ಈ ಸಮಯದಲ್ಲಿ ರಸ್ತೆಯಲ್ಲಿ ಜನ ಮತ್ತು ವಾಹನ ಸಂಚಾರ ಇಲ್ಲದ ಕಾರಣ ಭಾರಿ ಅನಾಹುತ ತಪ್ಪಿದಂತೆ ಆಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top