ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ ಪಡೆದ ಅಯ್ಯಪ್ಪ ಭಕ್ತರು

ಶಬರಿಮಲೆಯಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಮಕರ ಜ್ಯೋತಿಯ ಅದ್ಭುತ ದರ್ಶನವಾಯಿತು. ಸಂಜೆ ಸುಮಾರು 6.30ರಿಂದ 6.45ರ ಸುಮಾರಿಗೆ ಪೊನ್ನಂಬಲಮೇಡುವಿನಲ್ಲಿ ಗೋಚರಿಸಿದ ಜ್ಯೋತಿಯನ್ನು ಕಂಡು ಲಕ್ಷಾಂತರ ಅಯ್ಯಪ್ಪ ಭಕ್ತರು ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಘೋಷಣೆಯೊಂದಿಗೆ ಭಕ್ತಿ ಪರವಶರಾದರು. ಪ್ರತಿ ವರ್ಷದಂತೆ ಈ ಬಾರಿಯೂ ಶಬರಿಗಿರಿಯಲ್ಲಿ ದೈವಿಕ ಕಳೆ ತುಂಬಿದ್ದು, ಭಕ್ತಗಣವು ಈ ಪವಿತ್ರ ಕ್ಷಣವನ್ನು ಕಣ್ಣುಂಬಿಕೊಂಡು ಪುನೀತರಾದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top