ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ನೂತನ ಅರ್ಚಕರಾಗಿ ನೇಮಕವಾಗಿರುವ ಶ್ರೀ ಸುಬ್ರಹ್ಮಣ್ಯ ಶರ್ಮ ಇವರಿಗೆ ದೇಗುಲದ ವತಿಯಿಂದ ಪ್ರಾರ್ಥನೆ ಮಾಡಿ ಪ್ರಸಾದ ನೀಡಲಾಯಿತು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿರುವ ಡಾ. ದೇವಿಪ್ರಸಾದ್ ಕಾನತ್ತೂರ್, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಮೈಲಪ್ಪಗೌಡ ಎಣ್ಮೂರು, ಧರ್ಮಣ್ಣ ನಾಯ್ಕ ಗರಡಿ, ಸಂತೋಷ್ ಕುಮಾರ್ ರೈ ಬಳ್ಪ, ಹಾಗೂ ಅರ್ಚಕರಾದ ರಾಮಚಂದ್ರ ಭಟ್ ಉಪಸ್ಥಿತರಿದ್ದರು
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲಕ್ಕೆ ನೂತನ ಅರ್ಚಕರ ನೇಮಕ

















