ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಮಂಜುನಾಥ ರೈ ಅವರ ತೋಟಕ್ಕೆ ಫೆ.16ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಷ್ಟ ಮಾಡಿದೆ. ಇದರಿಂದ ಅವರಿಗೆ ಅಪಾರ ನಷ್ಟ ಉಂಟಾಗಿದೆ.ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ತನಿಖೆ ಮಾಡಿ ಅವರಿಗೆ ಮುಂದಿನ ಕ್ರಮದ ಬಗ್ಗೆ ಮಾಹಿತಿ ನೀಡಬೇಕೆಂದು ಒತ್ತಾಯಿಸಲಾಗಿದೆ.
ಮರ್ಕಂಜ : ತೋಟಕ್ಕೆ ಕಾಡಾನೆ ದಾಳಿ ಅಪಾರ ಪ್ರಮಾಣದ ಕೃಷಿ ನಾಶ

















