ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಜಾತ್ರೋತ್ಸವವು ಏ.13ರಿಂದ ನಡೆಯಲಿದ್ದು, ಆ ಪ್ರಯುಕ್ತ ಅರಂತೋಡು ಗ್ರಾಮದ ಅಡ್ತಲೆ ಬೆದ್ರುಪಣೆಯ ಉಳ್ಳಾಕ್ಲು ದೈವಸ್ಥಾನ ವಠಾರದಲ್ಲಿ ನಡೆಯಿತು. ಹಸಿರುವಾಣಿ ಸಂಗ್ರಹ ಹಾಗೂ ಆಮಂತ್ರಣ ಪತ್ರಿಕೆ ವಿತರಣೆಯ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.ಈ ಸಂದರ್ಭದಲ್ಲಿ ಜಾತ್ರೋತ್ಸವ ಸಮಿತಿಯವರು ಊರಿನವರು ಉಪಸ್ಥಿತರಿದ್ದರು.
ಅಡ್ತಲೆ : ತೊಡಿಕಾನ ಜಾತ್ರೋತ್ಸವ ಪೂರ್ವಭಾವಿ ಸಭೆ














































