ನಾಳೆ(ಮಾ.25) ಆಲೆಟ್ಟಿ ತೊಡಿಕಾನದಲ್ಲಿ ತೊಡಿಕಾನ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ಮಾ.25ರಂದು ಆಲೆಟ್ಟಿ ಮತ್ತು ತೊಡಿಕಾನ ಗ್ರಾಮಗಳಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.
ಆಲೆಟ್ಟಿ
ಸ್ಥಳ :ಶ್ರೀ ಸದಾಶಿವ ದೇವಸ್ಥಾನ -ಪೂ 11:00 ಕ್ಕೆ
ತೊಡಿಕಾನ
1)ಗುಂಡಿಗದ್ದೆ -ಕಲ್ಲಂಬಳ್ಳ
ಸ್ಥಳ: ಶ್ರೀ ರವಿ ಭಟ್ ರವರ ಮನೆ
ಸಮಯ :ಸಂಜೆ 6:00ಕ್ಕೆ
2) ಮುಪ್ಪಸೇರು -ಪಂಜಿಕೋಡಿ -ನಾಗನಮೂಲೆ
ಸ್ಥಳ : ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ತೊಡಿಕಾನ
ಸಮಯ ಸಂಜೆ 7:00 ಕ್ಕೆ





















































































Leave a Comment

Your email address will not be published. Required fields are marked *

error: Content is protected !!
Scroll to Top