ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ಇಂದು ದಿನಾಂಕ 07-04-2026 ನೇ ಮಂಗಳವಾರ ಸುಳ್ಯ, ಆಲೆಟ್ಟಿ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಸಭೆ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಣ ಕೇಶವ ಕೊಳಲುಮೂಲೆ ಹಾಗೂ ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.
ಸುಳ್ಯ
ಶಾಂತಿನಗರ
ಸ್ಥಳ: ಶ್ರೀ ಮುತ್ತಪ್ಪ ದೇವಸ್ಥಾನ
ಸಮಯ :ಸಂಜೆ 7:30ಕ್ಕೆ
ಆಲೆಟ್ಟಿ
ಅರಂಬೂರು
ಸ್ಥಳ : ಭಜನಾ ಮಂದಿರ ವಠಾರ
ಸಮಯ :ಸಂಜೆ 5:00ಕ್ಕೆ
ನೆಲ್ಲೂರು ಕೆಮ್ರಾಜೆ
ಎಲಿಮಲೆ
ಸ್ಥಳ :ಜ್ಞಾನ ದೀಪ ಶಾಲೆ ಎಲಿಮಲೆ
ಸಮಯ : ಸಂಜೆ 7:00ಕ್ಕೆ
ಇಂದು ಆಲೆಟ್ಟಿ, ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಕಾಲಾವಧಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತು ಸಭೆ














































