ಏ.9ರಂದು ರಾತ್ರಿ ಅರಂತೋಡು ಗ್ರಾಮದ ಕಿರ್ಲಾಯ ಅನಂತ ಕೃಷ್ಣನವರ ತೋಟಕ್ಕೆ ಒಂಟಿ ಆನೆ ಬಂದು ಸುಮಾರು 50ರಿಂದ 60 ನೇಂದ್ರ ಬಾಳೆ ಗಿಡಗಳನ್ನು ನಾಶ ಮಾಡಿರುತ್ತದೆ .ಕಾಡಾನೆಗಳು ಮತ್ತೆ ಬಲ್ನಾಡು ಹೊಳೆ ದಾಟಿ ಪೂಮಲೆ ಪರಿಸರದ ಕಳುಬೈಲು ಕಾಡಿಗೆ ಬಂದಿರುತ್ತದೆ ಎಂದು ಅವರು ಮಾಹಿತಿ ಲಭ್ಯವಾಗಿದೆ. ಆದುದರಿಂದ ಈ ಭಾಗದ ಜನರು ಇದರ ಬಗ್ಗೆ ಜಾಗೃತರಾಗಿರಲು ತಿಳಿಸಲಾಗಿದೆ.
ಕಿರ್ಲಾಯದಲ್ಲಿ ಒಂಟಿ ಸಲಗದಿಂದ ಅಪಾರ ಬೆಳೆ ನಾಶ














































