ಉಬರಡ್ಕ ಮಿತ್ತೂರು ಗ್ರಾಮದ ಪಟ್ರಕೋಡಿ ಪಿ. ಎಸ್. ಗಂಗಾಧರರವರ ಕೃಷಿ ತೋಟಕ್ಕೆ ಎಪ್ರಿಲ್ 9 ರ ರಾತ್ರಿ ಒಂಟಿ ಆನೆ ದಾಳಿ ನಡಿಸಿ ಕೃಷಿ ನಾಶ ಮಾಡಿದೆ.ಅಡಿಕೆ ಮರ ಬಾಳೆ ಇತರ ಬೆಳೆಗಳನ್ನು ನಾಶ ಮಾಡಿರುತ್ತದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಮುಖಂಡ ಪಿ.ಎಸ್ ಗಂಗಾಧರ ಅವರ ತೋಟಕ್ಕೆ ಕಾಡಾನೆ ದಾಳಿ


ಉಬರಡ್ಕ ಮಿತ್ತೂರು ಗ್ರಾಮದ ಪಟ್ರಕೋಡಿ ಪಿ. ಎಸ್. ಗಂಗಾಧರರವರ ಕೃಷಿ ತೋಟಕ್ಕೆ ಎಪ್ರಿಲ್ 9 ರ ರಾತ್ರಿ ಒಂಟಿ ಆನೆ ದಾಳಿ ನಡಿಸಿ ಕೃಷಿ ನಾಶ ಮಾಡಿದೆ.ಅಡಿಕೆ ಮರ ಬಾಳೆ ಇತರ ಬೆಳೆಗಳನ್ನು ನಾಶ ಮಾಡಿರುತ್ತದೆ ಎಂದು ತಿಳಿದು ಬಂದಿದೆ.









































