ಕಾಂಗ್ರೆಸ್ ಮುಖಂಡ ಪಿ.ಎಸ್ ಗಂಗಾಧರ ಅವರ ತೋಟಕ್ಕೆ ಕಾಡಾನೆ ದಾಳಿ

ಉಬರಡ್ಕ ಮಿತ್ತೂರು ಗ್ರಾಮದ ಪಟ್ರಕೋಡಿ ಪಿ. ಎಸ್. ಗಂಗಾಧರರವರ ಕೃಷಿ ತೋಟಕ್ಕೆ ಎಪ್ರಿಲ್ 9 ರ ರಾತ್ರಿ ಒಂಟಿ ಆನೆ ದಾಳಿ ನಡಿಸಿ ಕೃಷಿ ನಾಶ ಮಾಡಿದೆ.ಅಡಿಕೆ ಮರ ಬಾಳೆ ಇತರ ಬೆಳೆಗಳನ್ನು ನಾಶ ಮಾಡಿರುತ್ತದೆ ಎಂದು ತಿಳಿದು ಬಂದಿದೆ.





















































































Leave a Comment

Your email address will not be published. Required fields are marked *

error: Content is protected !!
Scroll to Top