ಕೋಡಿಮಠದ ಶ್ರೀಗಳಿಂದ ಮತ್ತೊಂದು ಭವಿಷ್ಯ ನುಡಿ

ಕೋಡಿಮಠದ ಶ್ರೀಗಳು ಇತ್ತೀಚೆಗೆ ಮತ್ತೊಂದು ಭವಿಷ್ಯ ನುಡಿದಿದ್ದು, ಮುಂದಿನ ದಿನಗಳಲ್ಲಿ ಅನ್ನ ಮತ್ತು ನೀರಿಗೂ ಹಾಹಾಕಾರ ಶುರುವಾಗಲಿದೆ. ಹವಾಮಾನ ವೈಪರೀತ್ಯದಿಂದ ಪ್ರಕೃತಿಯಲ್ಲಿ ಭಾರೀ ಏರುಪೇರಾಗಿ, ದೇಶದ ಹಲವು ಭಾಗಗಳಲ್ಲಿ ತೀವ್ರ ಸಮಸ್ಯೆ ಎದುರಾಗಲಿದೆ. ಅಪಮೃತ್ಯುಗಳ ಸಂಖ್ಯೆಯೂ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ. ಆದರೆ, ಕರ್ನಾಟಕಕ್ಕೆ ಯಾವುದೇ ತೊಂದರೆ ಆಗುವುದಿಲ್ಲ































































































Leave a Comment

Your email address will not be published. Required fields are marked *

error: Content is protected !!
Scroll to Top