ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಚಾಂಬಾಡು ನಿವಾಸಿ ಐತ್ತಪ್ಪ ಅವರ ಮಗ ಕಿರಣ್ ಮಡಿಕೇರಿಯಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮ್ರತರು ಇಬ್ಬರು ಸಹೋದರು,ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ತೊಡಿಕಾನ : ಕಿರಣ್ ಚಾಂಬಾಡು ನಿಧನ


ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಚಾಂಬಾಡು ನಿವಾಸಿ ಐತ್ತಪ್ಪ ಅವರ ಮಗ ಕಿರಣ್ ಮಡಿಕೇರಿಯಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮ್ರತರು ಇಬ್ಬರು ಸಹೋದರು,ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
















































