ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಅಪಾರ ಕೃಷಿ ನಾಶ ಮಾಡಿದ ಘಟನೆ ಮೇ.27ರಂದು ವರದಿಯಾಗಿದೆ.
ಗ್ರಾಮದ ಕದಳಿವನ ಈಶ್ವರ ಭಟ್ ಅವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು 75 ಅಡಿಕೆ ಮರ 250 ಬಾಳೆ ಗಿಡಗಳನ್ನು ನಾಶ ಮಾಡಿವೆ ಎಂದು ಮನೆಯವರು ತಿಳಿಸಿದ್ದಾರೆ.
ತೊಡಿಕಾನ : ಕಾಡಾನೆಗಳಿಂದ ಕೃಷಿ ನಾಶ
























































