ಸುಳ್ಯ : ಬಿ.ಜೆ.ಪಿ ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದಿಂದ ಶ್ರಮ ಸೇವೆ

ಸುಳ್ಯ ಬಿ ಸಿ ಎಂ ಹಾಸ್ಟೆಲ್ ನ ಹೂದೋಟವನ್ನು ಹಿಂದುಳಿದ ವರ್ಗಗಳ ಮೋರ್ಚಾ ಸುಳ್ಯಮಂಡಲ ಹಾಗೂ ಸುಳ್ಯ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಸ್ವಚ್ಛತೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಸುಳ್ಯಮಂಡಲದ ಪ್ರಧಾನ ಕಾರ್ಯದರ್ಶಿ ವಿನಯ್ ಕುಮಾರ್ ಕಂದಡ್ಕ ಒಬಿಸಿ ಸುಳ್ಯಮಂಡಲದ ಅಧ್ಯಕ್ಷರಾದ ಗಿರೀಶ್ ಆಚಾರ್ಯ ಪೈಲಾಜೆ ಪ್ರಧಾನ ಕಾರ್ಯದರ್ಶಿ ಸದಾನಂದ ಆಚಾರ್ಯ ನಗರ ಮಹಾಶಕ್ತಿ ಕೇಂದ್ರ ಪ್ರದಾನ ಕಾರ್ಯದರ್ಶಿ ನಾರಾಯಣ ಎಸ್ ಎಂ,ಹಾಗೂ ಅಶೋಕ್ ಅಡ್ಕಾರ್ ಓಬಿಸಿ ಮೋರ್ಚಾ ಮಂಡಲ ಪ್ರಭಾರಿ ಭಾರತಿ ಪುರುಷೋತ್ತಮ್ ಸುಳ್ಯ ನಗರಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕುಸುಮಾದರ . ಎ ಟಿ ಹಾಗೂ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳಾದ ರಾಕೇಶ್ ಮೆಟ್ಟಿನಡ್ಕ ಚಂದ್ರಶೇಖರ ಆಚಾರ್ಯ ಸತೀಶ್ ಟಿ ಎನ್,ನಾರಾಯಣ ಮುಂತಾದವರು ಉಪಸ್ಥಿತರಿದ್ದರು.



















































































































Leave a Comment

Your email address will not be published. Required fields are marked *

error: Content is protected !!
Scroll to Top