ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜೂನ್ 3ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸದ್ಯ ಮಳೆ ಅಬ್ಬರ ತುಸು ಕಡಿಮೆಯಾಗಿದ್ದು, ರೆಡ್ ಅಲರ್ಟ್ ಹಿಂಪಡೆದು ಜುಲೈ 4ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ನಾಳೆ ಎಂದಿನಂತೆ ಶಾಲೆಗಳು ಆರಂಭವಾಗಲಿದೆ. ರಜೆ ಮುಂದುವರಿಕೆಯ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅಧಿಕೃತ ಆದೇಶಕ್ಕಾಗಿ ಜಿಲ್ಲಾಡಳಿತದ ಸೂಚನೆ ಬರುವವರೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾಯಬೇಕಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಇದೆ ಇಲ್ವಾ ಇಲ್ಲಿದೆ ಮಾಹಿತಿ

































































