ಗುಂಡ್ಯ : ಲಾರಿ ಕಾರು ಅಪಘಾತವಾಗಿ ಕಾರಿನಲ್ಲಿದ್ದ ಯುವಕರಿಗೆ ಗಾಯ

ಗುಂಡ್ಯದಲ್ಲಿ ಎಲಿಮಲೆಯ ಯುವಕರಿದ್ದ ಕಾರು ಅಪಘಾತಕ್ಕೀಡಾದ ಘಟನೆ ವರದಿಯಾಗಿದೆ.
ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ
ಕಾರಿನಲ್ಲಿದ್ದ ಕಿಶನ್ ಮಾವಿನಕಟ್ಟೆ ಮತ್ ಹರ್ಷಿತ್ ಎಲಿಮಲೆ ಎಂಬವರು ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.





























Leave a Comment

Your email address will not be published. Required fields are marked *

error: Content is protected !!
Scroll to Top