ಯುವ ವಕೀಲ ಅಸೌಖ್ಯದಿಂದ ನಿಧನ

ಪುತ್ತೂರು: ಪತ್ತೂರು ತಾಲೂಕಿನ ಕುಂಬ್ರ ನಿವಾಸಿ ನ್ಯಾಯವಾದಿ ಚಂದ್ರಕಾಂತ್ ಅಡೂರ್ (38) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದರೆ
ಅನಾರೋಗ್ಯದ ಹಿನ್ನಲೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.



































































































Leave a Comment

Your email address will not be published. Required fields are marked *

error: Content is protected !!
Scroll to Top