ಸುಳ್ಯ ನಗರಕ್ಕೆ ಬೈಪಾಸ್ ರಸ್ತೆ ನಿರ್ಮಾಣ ಮಾಡಲು ಶಾರೀಕ್ ಮನವಿ

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಸಮಯದಲ್ಲಿ ಸುಳ್ಯ ನಗರಕ್ಕೆ ಬೈಪಾಸ್ ರಸ್ತೆ ನಿರ್ಮಾಣ ಮಾಡಬೇಕೆಂದು ಆರ್.ಟಿ.ಐ ಕಾರ್ಯಕರ್ತ ಡಿ.ಎಂ.ಶಾರೀಕ್ ಅವರು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಜುಬಿನ್ ಮಹಾಪಾತ್ರ ಅವರಿಗೆ ಮನವಿ ಮಾಡಿದ್ದಾರೆ.ಸುಳ್ಯ ನಗರದಲ್ಲಿ ಈಗಾಗಲೇ ಅನೇಕ ಹೊಸ ಕಟ್ಟಗಳನ್ನು ಕಟ್ಟಲಾಗಿದೆ.ರಾಷ್ಟ್ರೀಯ ಹೆದ್ದಾರಿ ಸುಳ್ಯ ನಗರದಲ್ಲಿ ಹಾದು ಹೋದರೆ ಈ ಕಟ್ಟಗಳನ್ನು ಕೆಡವಿ ಹಾಕುವ ಅನಿವಾರ್ಯ ತೆ ಬರಬಹುದು.ಇದರಿಂದ ಕಟ್ಟಡ ಮಾಲಕರಿಗೆ ನಷ್ಟ ಉಂಟಾಗುತ್ತದೆ ಎಂದು ಎಂದು ಶಾರೀಕ್ ಎ.ಸಿಯವರಿಗೆ ತಿಳಿಸಿದರು.ಇದಕ್ಕೆ ಪೂರಕವಾಗಿ ಸ್ಪಂಧಿಸಿದ ಎ.ಸಿಯವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಬರೆಯುವುದಾಗಿ ತಿಳಿಸಿದರು.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top