ಜಿಲ್ಲಾ ಮಟ್ಟದ ಖಾದ್ಯಗಳ ಪಾಕ ಸ್ಪರ್ಧೆಯಲ್ಲಿ ಶಶ್ಮಿ ಭಟ್ ಪ್ರಥಮ

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರವೆಗೆ ಸರಿಯುತ್ತಿರುವ ಖಾದ್ಯಗಳ ಪಾಕಸ್ಪರ್ಧೆಯು ಕೃಷಿ ಇಲಾಖೆ, ಜಂಟಿ ಕೃಷಿ ನಿರ್ದೇಶಕರ ಕಛೇರಿ, ಲೋಕೋಪಯೋಗಿ ಕಟ್ಟಡ ಸಂಕೀರ್ಣ ಮಂಗಳೂರಿನಲ್ಲಿ ನಡೆಯಿತು. ದ.ಕ ಜಿಲ್ಲೆಯ ವಿವಿಧ ತಾಲೂಕು ಗಳಿಂದ ಸುಮಾರು 70 ಸ್ಪರ್ಧಿಗಳು ಭಾಗವಹಿಸಿದ್ದು, ಅಜ್ಜಾವರ ಚೈತ್ರ ಯುವತಿ ಮಂಡಲ ಅಧ್ಯಕಕ್ಷೆ ಶ್ರೀಮತಿ ಶಶ್ಮಿ ಭಟ್ ಅಜ್ಜಾವರ ಸಿಹಿ ಖಾದ್ಯ ದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಬೆಂಗಳೂರು ನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ gondiruttare



































































































































Leave a Comment

Your email address will not be published. Required fields are marked *

error: Content is protected !!
Scroll to Top