ಕಡಬ ತಾಲೂಕಿನ ಮರ್ಧಾಳ ಹಿಂದೂ ಕಾರ್ಯಕರ್ತರಾದ ವಿನುತ್ ಕೆ ಮತ್ತು ಶ್ರೀಕರ ಕಂಪ ಇವರ ಮೇಲೆ ದಾಖಲಾಗಿದ್ದ ರೌಡಿಶೀಟರ್ ನ್ನು ಕರ್ನಾಟಕದ ಉಚ್ಚ ನ್ಯಾಯಾಲಯ ರದ್ದುಗೋಳಿಸಿ ಆದೇಶ ಮಾಡಿದೆ.ಅರ್ಜಿದಾರರ ಪರ ಹೈಕೋರ್ಟ್ ನ್ಯಾಯವಾದಿ ಬಿ ವಿನೋದ್ ಕುಮಾರ್ ವಾದ ಮಂಡಿಸಿದರು.
ಕಡಬ ಠಾಣೆಯಲ್ಲಿ ಹಿಂದು ಕಾರ್ಯಕರ್ತರ ವಿರುದ್ಧ ದಾಖಲಾಗಿದ್ದ ರೌಡಿಶೀಟರ್ ರದ್ದುಗೋಳಿಸಿದ ಹೈಕೋರ್ಟ್





















































