ಸಹೋದರನ ಅತ್ತೆಯನ್ನು ಕೊಲೆ ಮಾಡಿದ ಆರೋಪಿ ಆತ್ಮಹತ್ಯೆ

ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ಸಹೋದರನ ಅತ್ತೆಯನ್ನು ಕೊಲೆ ಮಾಡಿದ್ದ ಆರೋಪಿ ಶಶಿಧ‌ರ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರೋಪಿ ಶಶಿಧರ್ ಕುಡಿದ ಮತ್ತಿನಲ್ಲಿ ಬುದ್ದಿ ಹೇಳಿದ ಕಾರಣಕ್ಕೆ ಫೆ.16 ರಂದು ಸಹೋದರನ ಅತ್ತೆ ಯಮುನಾ (65) ಅವರನ್ನು ಶಶಿಧರ್ ಎಂಬ ವ್ಯಕ್ತಿ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದ.

Ad Widget . Ad Widget
Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

ಕೊಲೆ ಮಾಡಿದ ಬಳಿಕ ಶಶಿಧರ್ ಸ್ಥಳದಿಂದ ಪರಾರಿಯಾಗಿದ್ದ. ಈ ಸಂಬಂಧ ಬಣಕಲ್ ಪೊಲೀಸರು ತನಿಖೆ ಆರಂಭಿಸಿದ್ದರು. ಶಶಿಧರ್ ನನ್ನು ಪತ್ತೆ ಹಚ್ಚಲು ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದರು, ಫೆ.18 ರಂದು ಬೆಳಗ್ಗೆ ಭಾರತೀಬೈಲು ಕಾಫಿತೋಟದಲ್ಲಿ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

Ad Widget 1 Ad Widget . Ad Widget . Ad Widget 1 Ad Widget . Ad Widget . Ad Widget . Ad Widget . Ad Widget . Ad Widget .1 Ad Widget .

ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ದುರ್ಘಟನೆ ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ

Leave a Comment

Your email address will not be published. Required fields are marked *

error: Content is protected !!
Scroll to Top