ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡ ರಾಧಕ್ರಷ್ಣ ಬೊಳ್ಳುರು ಅಧ್ಯಕ್ಷತೆಗೆ ತಾತ್ಕಾಲಿಕ ತಡೆ,ಸುಳ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಪೋಟ!

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರುವರ ನೇಮಕವನ್ನು ಕೆಪಿಸಿಸಿ ತಾತ್ಕಾಲಿಕವಾಗಿ ತಡೆಹಿಡಿದಿದೆ ಎಂದು ತಿಳಿದು ಬಂದಿದೆ.
ರಾಧಾಕೃಷ್ಣ ಬೊಳ್ಳೂರು ಅವರನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಿ ಡಿ.ಕೆ.ಶಿವಕುಮಾ‌ರ್ ಹೊರಡಿಸಿದ್ದರು.ಈ ಆದೇಶವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಬೊಳ್ಳೂರುರವರಿಗೆ ನೀಡಿದ್ದರು.
ಬೊಳ್ಳುರು ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ತೀವ್ರ ಅಸಮಾಧಾನಗೊಂಡ ಕಾಂಗ್ರೆಸಿನ ಒಂದು ಗುಂಪು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಲ್ಲಿಗೆ ಹೋಗಿ ಆ ಬಗ್ಗೆ ತಮ್ಮ ವಿರೋಧ ಇದೆ ಎಂದು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರವರು ರಾಧಾಕೃಷ್ಣ ಬೊಳ್ಳೂರುರವರ ನೇಮಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಾತ್ಕಾಲಿಕ ತಡೆಹಿಡಿದು ಆದೇಶ ಮಾಡಿದ್ದಾರೆ.

Ad Widget . Ad Widget . . Ad Widget . Ad Widget . Ad Widget .
Ad Widget
Ad Widget Ad Widget . Ad Widget . Ad Widget . Ad Widget . Ad Widget . Ad Widget .1 Ad Widget .
. Ad Widget . Ad Widget . Ad Widget . Ad Widget 1 Ad Widget . Ad Widget . Ad Widget 1 Ad Widget 1 Ad Widget . Ad Widget . . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top