ವಿಟ್ಲದಲ್ಲಿ ಭೂಮಿ ಕಂಪಿಸಿದ ಅನುಭವ

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡೂರಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಒಂದೆರಡು ಸೆಕೆಂಡ್ ಗಳಸೆಕೆಂಡುಗಳ ಕಾಲ ಭೂಮಿಭೂಮಿ ಕಂಪಿಸಿದೆ. ಹೀಗಾಗಿ ಜನರು ಭಯಭೀತಗೊಂಡಿದ್ದಾರೆ. . ವಿಷಯ ತಿಳಿದು ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಕನ್ಯಾನದಲ್ಲಿ ಈ ಅನುಭವ ಆಗಿದೆ. ಆತಂಕಗೊಂಡ ಇಲ್ಲಿನ ಗ್ರಾಮಸ್ಥರಿಗೆ ಅಧಿಕಾರಿಗಳು ಧೈರ್ಯ ಹೇಳಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಮಂಡೂರಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಒಂದೆರಡು ಸೆಕೆಂಡ್ ಗಳಸೆಕೆಂಡುಗಳ ಕಾಲ ಭೂಮಿಭೂಮಿ ಕಂಪಿಸಿದೆ. ಹೀಗಾಗಿ ಜನರು ಭಯಭೀತಗೊಂಡಿದ್ದಾರೆ. . ವಿಷಯ ತಿಳಿದು ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೇರಳ-ಕರ್ನಾಟಕ ಗಡಿ ಪ್ರದೇಶವಾದ ಕನ್ಯಾನದಲ್ಲಿ ಈ ಅನುಭವ ಆಗಿದೆ. ಆತಂಕಗೊಂಡ ಇಲ್ಲಿನ ಗ್ರಾಮಸ್ಥರಿಗೆ ಅಧಿಕಾರಿಗಳುಧೈರ್ಯಅಧಿಕಾರಿಗಳು ಧೈರ್ಯ ತುಂಬಿದ್ದಾರೆ.

Leave a Comment

Your email address will not be published. Required fields are marked *

error: Content is protected !!
Scroll to Top