ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಕದಿಕಡ್ಕ ದಲ್ಲಿ ಪಾದಾಚಾರಿಯೊಬ್ಬರಿಗೆ ಕಾರೊಂದು ಶನಿವಾರ ರಾತ್ರಿ ಢಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಉಮೇಶ್ ಕನ್ನಡ್ಕ ಎಂಬವರು ನಡೆದುಕೊಂಡು ಹೋಗುತ್ತಿದ್ದಾಗ ಆ ದಾರಿಯಾಗಿ ಬಂದ ಕಾರು ಢಿಕ್ಕಿ ಯಾಗಿದೆ.ಪರಿಣಾವಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ಎಂದು ಹೇಳಲಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top