ಅರ್ ಅಬ್ದುಲ್ ರಹಿಮಾನ್ (ಅಂದಾಯಿ)ಸಂಪಾಜೆ ನಿಧನ

ಸಂಪಾಜೆ ಗ್ರಾಮದ ಇ ಆರ್ ಅಬ್ದುಲ್ ರಹಿಮಾನ್ ಅಲ್ಪ ಕಾಲದ ಅಸೌಖ್ಯ ದಿಂದ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಮನೆಗೆ ಕರೆದು ಕೊಂಡು ಬರುವ ಸಂದರ್ಭದಲ್ಲಿ ದಾರಿ ಮಧ್ಯೆ ನಿಧನರಾದರು.ಮೃತರ ಪತ್ನಿ ಮಕ್ಕಳನ್ನು ಅಗಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top