Author name: Tejas

ಜಾಗತಿಕ ತಾಪಮಾನ ಏರಿಕೆಯಿಂದ ಗಂಡು ಮಕ್ಕಳ ಜನನ ಕುಸಿತ!

ಜಾಗತಿಕ ತಾಪಮಾನ ಏರಿಕೆ (Global Warming) ಕೇವಲ ಪರಿಸರವನ್ನಷ್ಟೇ ಅಲ್ಲ, ಮನುಷ್ಯನ ಸಂತಾನೋತ್ಪತ್ತಿಯನ್ನೂ ಬುಡಮೇಲು ಮಾಡುತ್ತಿದೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ಅತಿಯಾದ ಶಾಖಕ್ಕೆ ಒಡ್ಡಿಕೊಳ್ಳುವುದರಿಂದ ಗಂಡು ಮಕ್ಕಳ ಜನನ ಪ್ರಮಾಣ ಕಡಿಮೆಯಾಗುತ್ತಿದೆ ಎಂಬ ಆಘಾತಕಾರಿ ವಿಷಯ ಸಂಶೋಧನೆಯಿಂದ ಹೊರಬಂದಿದೆ.ಬ್ರಿಟನ್‌ನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಸಂಶೋಧಕರು ಭಾರತ ಸೇರಿದಂತೆ 34 ದೇಶಗಳ ಸುಮಾರು 50 ಲಕ್ಷ ಜನನಗಳ ದತ್ತಾಂಶವನ್ನು ವಿಶ್ಲೇಷಿಸಿ ಈ ವರದಿಯನ್ನು ಸಿದ್ಧಪಡಿಸಿದೆ.ಭಾರತದಲ್ಲಿನ ಸ್ಥಿತಿ ಹೇಗಿದೆ?ಸಂಶೋಧನೆಯ ಪ್ರಕಾರ, ಭಾರತದಲ್ಲಿ ಗರ್ಭಾವಸ್ಥೆಯ ಎರಡನೇ ತ್ರೈಮಾಸಿಕದಲ್ಲಿ (Second Trimester) ತಾಪಮಾನ ಹೆಚ್ಚಾದಷ್ಟೂ ಗಂಡು […]

ಜಾಗತಿಕ ತಾಪಮಾನ ಏರಿಕೆಯಿಂದ ಗಂಡು ಮಕ್ಕಳ ಜನನ ಕುಸಿತ! Read More »

ತೊಡಿಕಾನ : ಧ.ಗ್ರಾ.ಯೋಜನೆಯಿಂದ ವಾಟರ್ ಬೆಡ್ ವಿತರಣೆ

ಧ.ಗ್ರಾ.ಯೋಜನೆ ಬಿ.ಸಿ. ಟ್ರಸ್ಟ್ (ರಿ) ಸುಳ್ಯ ತಾಲೂಕು ಸಂಪಾಜೆ ವಲಯದ ತೊಡಿಕಾನ ಕಾರ್ಯ ಕ್ಷೇತ್ರದ ಚಿನ್ನಪ್ಪ ಇವರಿಗೆ ಅನಾರೋಗ್ಯ ಕಾರಣದಿಂದ ನಡೆದಾಡಲು ಅಸಾಧ್ಯವಾದ ಕಾರಣ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಜನ ಮಂಗಳ ಕಾರ್ಯಕ್ರಮದಡಿ ವಾಟರ್ ಬೆಡ್ ವಿತರಣೆಯನ್ನು ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ಬಾಳೆಕಜೆ ರವರು ವಿತರಿಸಿದರು ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯತ್‌ ಸದಸ್ಯ ರವೀಂದ್ರ ಪಂಜಿ ಕೋಡಿ. ಭಜನಾ ಮಂಡಳಿ ಅಧ್ಯಕ್ಷರಾದ ಚಂದ್ರಶೇಖರ ಆಚಾರ್ಯ. ಶ್ರೀ ಮಲ್ಲಿಕಾರ್ಜನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ತಿಮ್ಮಯ್ಯಮೆತ್ತಡ್ಕ.

ತೊಡಿಕಾನ : ಧ.ಗ್ರಾ.ಯೋಜನೆಯಿಂದ ವಾಟರ್ ಬೆಡ್ ವಿತರಣೆ Read More »

ಅರಂಬೂರು : ಶಾಲಾ ಶೌಚಾಯ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಇಡ್ಯಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂ ಆರ್ ಪಿ ಎಲ್ ವತಿಯಿಂದ ನೀಡಲ್ಪಟ್ಟ ನೂತನ ಶೌಚಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಏ.1 ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು.ಭಾಗೀರಥಿ ಮುರುಳ್ಯ ರವರು ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸುಳ್ಳ ಕ್ಷೇತ್ರ ಶಿಕ್ಷಣಾಧಿಕಾರಿ ಯಮುನಪ್ಪ ಸಿದ್ದಪ್ಪ ಹರಗಿ,ಆಲೆಟಿ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಶ್ರೀಮತಿ ಶೀತಲ್‌, ರೊಟೇರಿಯನ್ ಹೇಮಂತ್ ಕಾಮತ್, ರೋಟೋರಿಯನ್ ಪ್ರಭಾಕರ್ ನಾಯರ್,ಶಾಲಾ ಎಸ್‌ಡಿಎಂಸಿ

ಅರಂಬೂರು : ಶಾಲಾ ಶೌಚಾಯ ನಿರ್ಮಾಣಕ್ಕೆ ಶಾಸಕರಿಂದ ಗುದ್ದಲಿ ಪೂಜೆ Read More »

ಮಂಗಳೂರು ಮಾಸ್ ಲಿಮಿಟೆಡ್ ನ ನೂತನ ಸಿಇಒ ಆಗಿ ಭರತ್ ಕುಮಾರ್ ಬಳ್ಳಕ ಅಧಿಕಾರ ಸ್ವೀಕಾರ

ಮಂಗಳೂರು: ಇಲ್ಲಿನ ಪ್ರತಿಷ್ಠಿತ ಸಂಸ್ಥೆಯಾದ ಮಾಸ್ ಲಿಮಿಟೆಡ್‌ನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ (ಸಿಇಒ) ಭರತ್ ಕುಮಾರ್ ಬಳ್ಳಕ ಎ. 1ರಂದು ಅಧಿಕಾರ ವಹಿಸಿಕೊಂಡಿದ್ದಾರೆ.ಇದುವರೆಗೆ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ ಟಿ. ಮಹಾಬಲೇಶ್ವರ ಭಟ್ ರವರು ಎ. 30 ರಂದು ನಿವೃತ್ತರಾಗಲಿರುವ ಹಿನ್ನೆಲೆಯಲ್ಲಿ ಭರತ್ ಕುಮಾರ್ ರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ನೀಡಲಾಗಿದೆ. ಹಣಕಾಸು ಮತ್ತು ಮಾರುಕಟ್ಟೆ ನಿರ್ವಹಣೆ (Finance and Marketing) ವಿಷಯದಲ್ಲಿ ಎಂ.ಬಿ.ಎ ಪದವಿ ಪಡೆದಿರುವ ಇವರು ಈ ಹಿಂದೆ ಅಮೆರಿಕ ಮೂಲದ ಖ್ಯಾತ ಬಹುರಾಷ್ಟ್ರೀಯ

ಮಂಗಳೂರು ಮಾಸ್ ಲಿಮಿಟೆಡ್ ನ ನೂತನ ಸಿಇಒ ಆಗಿ ಭರತ್ ಕುಮಾರ್ ಬಳ್ಳಕ ಅಧಿಕಾರ ಸ್ವೀಕಾರ Read More »

ತೊಡಿಕಾನ : ಗಾಳಿ ಮಳೆಗೆ ತೆಂಗಿನ ಮರ ಮನೆಗೆ ಬಿದ್ದು ವ್ಯಕ್ತಿಗೆ ಗಾಯ

ತೊಡಿಕಾನ ಗ್ರಾಮದ ಅಡಿಗಾರ ಜನರ್ದಾನ ಅವರ ಮನೆಗೆ ಮಾ.31ರಂದು ಸುರಿದ ಭಾರೀ ಗಾಳಿಗೆ ಮನೆಗೆ ತೆಂಗಿನ ಮರ ಮುರಿದು ಬಿದ್ದು ಮನೆಯಲ್ಲಿದ್ದ ಅವರ ಮಗ ನಿತ್ಯಾನಂದ ಗಾಯಗೊಂಡ ಘಟನೆ ವರದಿಯಾಗಿದೆ.ನಿತ್ಯಾನಂದ ಮತ್ತು ಅವರ ಪತ್ನಿ‌ ಮನೆಯ ಮನೆಯಲ್ಲಿರುವಾಗ ಘಟನೆ ನಡೆದಿದೆ.ಮನೆ ಸಂಪೂರ್ಣ ಹಾನಿಗೊಂಡಿದೆ.ಕಂದಾಯ ನಿರೀಕ್ಷಾ ಅವೀನ್ ರಂಗತ್ ಮಲೆಯವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.ನಿತ್ಯಾನಂದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ.

ತೊಡಿಕಾನ : ಗಾಳಿ ಮಳೆಗೆ ತೆಂಗಿನ ಮರ ಮನೆಗೆ ಬಿದ್ದು ವ್ಯಕ್ತಿಗೆ ಗಾಯ Read More »

ಸುಳ್ಯ ಸ್ವರ್ಣಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ರೂ. 43.81 ಕೋಟಿ ವ್ಯವಹಾರ ರೂ. 13.57 ಲಕ್ಷ ಲಾಭ.

ಸುಳ್ಯ ನಗರದ ರಥಬೀದಿಯ ವಿನಾಯಕ ಬಿಲ್ಡಿಂಗ್ ನ ಮೊದಲನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇದು 2023ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2025-26 ನೇ ಸಾಲಿನ ಆರ್ಥಿಕ ವರ್ಷವೂ ಸಹಕಾರಿಗೆ ಪೂರ್ಣವಾಗಿ ವ್ಯವಹರಿಸಲು ದೊರಕಿದ ಎರಡನೇ ಆರ್ಥಿಕ ವರ್ಷವಾಗಿದ್ದು ಈ ಅವಧಿಯಲ್ಲಿ ಸದಸ್ಯರ ಸಹಕಾರದೊಂದಿಗೆ ರೂ. 43.81 ಕೋಟಿ ವ್ಯವಹಾರ ನಡೆಸಿ ರೂ. 13.57 ಲಕ್ಷ ಲಾಭಗಳಿಸಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ ತಿಳಿಸಿದ್ದಾರೆ.2026 ಮಾರ್ಚ್ 31ಕ್ಕೆ ಸಂಘದಲ್ಲಿ ಒಟ್ಟು

ಸುಳ್ಯ ಸ್ವರ್ಣಶ್ರೀ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ರೂ. 43.81 ಕೋಟಿ ವ್ಯವಹಾರ ರೂ. 13.57 ಲಕ್ಷ ಲಾಭ. Read More »

ಅಜ್ಜಾವರ : ಕೃಷಿಕರಿಗೆ ಏಣಿ ವಿತರಣೆ.- ಸೌಲಭ್ಯ ಪಡೆದ 120 ಜನ ಫಲಾನುಭವಿಗಳು

ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ನಿಯಮಿತ , ಕೇಂದ್ರ ಕಛೇರಿ ವಿಟ್ಲ ಇದರ ವತಿಯಿಂದ ಅಜ್ಜಾವರ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಒಟ್ಟು 120 ಜನ ಫಲಾನುಭವಿಗಳಿಗೆ ಏಣಿ ವಿತರಣೆ ಕಾರ್ಯಕ್ರಮ ನಡೆಯಿತು. ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನ ಮೇನಾಲದಲ್ಲಿ ನಡೆದ ಕಾರ್ಯಕ್ರಮದ ಸಭಾದ್ಯಕ್ಷತೆಯನ್ನು ಸುಳ್ಯ ಸಿ. ಎ ಬ್ಯಾಂಕ್ ಮಾಜಿ ಅಧ್ಯಕ್ಷರು,ಅಟಲ್ ಜೀ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ಕಾರ್ಯದರ್ಶಿ ಶ್ರೀ ಸುಭೋದ್ ಶೆಟ್ಟಿ,ಮೇನಾಲ ವಹಿಸಿದ್ದರು. ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀ ಪ್ರಸಾದ್

ಅಜ್ಜಾವರ : ಕೃಷಿಕರಿಗೆ ಏಣಿ ವಿತರಣೆ.- ಸೌಲಭ್ಯ ಪಡೆದ 120 ಜನ ಫಲಾನುಭವಿಗಳು Read More »

ಅರಂತೋಡು : ಉಳುವಾರು ಕುಟುಂಬದ ತಳ ಮನೆಯಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಕೋಲ

ಅರಂತೋಡು ಗ್ರಾಮದ ಉಳುವಾರು ಕುಟುಂಬದ ತಳ ಮನೆಯಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಬೈಲುಕೋಲವು ಮಾ.30 ರಂದು ನಡೆಯಿತು.ಮಾ.23 ರಂದು ಗೊನೆ ಮುಹೂರ್ತ ನಡೆದು, 29 ರಂದು ರಾತ್ರಿ ಕೂಡಿ , ಮಾ.30 ರಂದು ಬೆಳಿಗ್ಗೆ ಮಹಾವಿಷ್ಣು ಮೂರ್ತಿ ದೈವದ ಬೈಲು ಕೋಲವು ನಡೆಯಿತು. ಈ ಸಂದರ್ಭದಲ್ಲಿ ಕುಟುಂಬದ ಹಿರಿಯರಾದ ಯು. ಬಿ. ನಾರಾಯಣ, ಅಧ್ಯಕ್ಷರು ಸರ್ವ ಸದಸ್ಯರು, ಉಳುವಾರು ಕುಟುಂಬಸ್ಥರು, ಊರಿನ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಶ್ರೀ ದೈವದ ಅರಶಿನ ಪ್ರಸಾದವನ್ನು ಪಡೆದು ಕೃಪೆಗೆ

ಅರಂತೋಡು : ಉಳುವಾರು ಕುಟುಂಬದ ತಳ ಮನೆಯಲ್ಲಿ ಶ್ರೀ ಮಹಾವಿಷ್ಣು ಮೂರ್ತಿ ದೈವದ ಕೋಲ Read More »

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವ ಏ.13ರಿಂದ ಏ.20ರ ತನಕ ವೈಭವದಿಂದ ನಡೆಯಲಿದ್ದು ಏ.1ರಂದು ಗೊನೆ ಮೂಹೂರ್ತ ನಡೆಯಿತು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ,. ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ ಕುತ್ತಮೊಟ್ಟೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯು.ಎಂವ್ಯವಸ್ಥಾಪನಾ ಸಮಿತಿ ಸದಸ್ಯರಾದ ತೀರ್ಥರಾಮ ಪರ್ನೋಜಿ,ಕೆ.ಕೆ ಬಾಲಕೃಷ್ಣ ಕುಂಟುಕಾಡು,ವಸಂತ ಪೆಲ್ತಡ್ಕ,ತಿಮ್ಮಯ್ಯ ಮೆತ್ತಡ್ಕ,ಮಾಲತಿ ಬೋಜಪ್ಪ ಮಾಜಿ ಸದಸ್ಯರಾದ ಕೆ.ಕೆ ನಾರಾಯಣ,ಎಸ್.ಪಿ ಲೋಕನಾಥ,ಎ.ಜಿ ಉಮಾಶಂಕರ,ಹಸಿರುವಾಣಿ ಸಮಿತಿ ಸಂಚಾಲಕ ಕೇಶವ ಅಡ್ತಲೆ,ಕಾರ್ಯನಿರ್ವಾಹಣಾಧಿಕಾರಿ ಅವಿನ್ ರಂಗತ್

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವಕ್ಕೆ ಗೊನೆ ಮೂಹೂರ್ತ Read More »

ಕಲ್ಲುಗುಂಡಿ : ಕಾರು ಅಪಘಾತವಾಗಿ ಓರ್ವ ಗಂಭೀರ

ಕಲ್ಲುಗುಂಡಿ ಕೂಲಿಶೆಡ್ ಸಮೀಪ ಕಳೆದ ರಾತ್ರಿ 12.45 ರ ಕಾರು ಮೋರಿಗೆ ಡಿಕ್ಕಿಹೊಡೆದು ಒಬ್ಬರಿಗೆ ಗಂಭೀರ ಗಾಯವಾಗಿದೆ, ನಾಲ್ವರಿಗೆ ಸಣ್ಣ ಪುಟ್ಟ ಗಾಯವಾಗಿದ ಬಗ್ಗೆ ವರದಿಯಾಗಿದೆ.ಮಲಪ್ಪುರಂ ನಿಂದ ಪುತ್ತೂರು ಕಡೆಗೆ ಕಾರು ತೆರಳುತ್ತಿತ್ತು ಎಂದು ತಿಳಿದು ಬಂದಿದೆ.ಕಾರಿನ ಮುಂಬಾಗ ಸಂಪೂರ್ಣವಾಗಿ ಜಖಂಗೊಂಡಿದೆ.ಗಾಯಾಳುಗಳನ್ನು ಅಸ್ಪತ್ರಗೆ ಸಾಗಿಸಲಾಗಿದೆ.

ಕಲ್ಲುಗುಂಡಿ : ಕಾರು ಅಪಘಾತವಾಗಿ ಓರ್ವ ಗಂಭೀರ Read More »

error: Content is protected !!
Scroll to Top