Author name: Tejas

ಸುಳ್ಯದಲ್ಲಿ ನಡೆದ ಮ್ಯಾರಥಾನ್ ಯಶಸ್ವಿ, ಕೆವಿಜಿಯರಿಗೆ ಸಂದ ಗೌರವ : ಡಾ.ರೇಣುಕಾ ಪ್ರಸಾದ್

ಸುಳ್ಯ: ಎಜೆ ಮ್ಯಾರಥಾನ್ ಅತ್ಯಂತ ಯಶಸ್ವಿಯಾಗಿದೆ. ಇದರಲ್ಲಿ ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದ್ದಾರೆ‌.ಈ ಯಶಸ್ಸು ಡಾ.ಕುರುಂಜಿಯವರಿಗೆ ಸಂದ ದೊಡ್ಡ ಗೌರವ ಎಂದು ಅಲಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ಕಮಿಟಿ ಬಿ ಅಧ್ಯಕ್ಷರಾದ ಡಾ.ಕೆ.ವಿ.ರೇಣುಕಾ ಪ್ರಸಾದ್‌ ಹೇಳಿದ್ದಾರೆ.ಕೆವಿಜಿ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಿತ ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ದಶಮಾನೋತ್ಸವ ಪ್ರಯುಕ್ತ ಡಿ.26ರಂದು ನಡೆದ ಮ್ಯಾರಥಾನ್‌ ಸಮರೋಪ ಸಮಾರಂಭದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.ಕೆವಿಜಿ ಶಿಕ್ಷಣ ಸಂಸ್ಥೆಗಳು ಇಂದು ಜಾಗತಿಕ ಮಟ್ಟದಲ್ಲಿ ಬೆಳೆದಿದೆ.ನಗರಗಳಿಗೆ ಹೋಲಿಸಿದರೆ ಗ್ರಾಮೀಣ […]

ಸುಳ್ಯದಲ್ಲಿ ನಡೆದ ಮ್ಯಾರಥಾನ್ ಯಶಸ್ವಿ, ಕೆವಿಜಿಯರಿಗೆ ಸಂದ ಗೌರವ : ಡಾ.ರೇಣುಕಾ ಪ್ರಸಾದ್ Read More »

ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ

ಬೆಂಗಳೂರು: ರಾಜ್ಯದಲ್ಲಿ ಸುಮಾರು ಮೂರು ಕೋಟಿಯಷ್ಟು ವಿವಿಧ ರೀತಿಯ ಕಾರ್ಮಿಕರಿರುವ “ಕರ್ನಾಟಕ ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ” ಅಧ್ಯಕ್ಷರಿಗೆ ಸಚಿವ ಸ್ಥಾನಮಾನ ನೀಡಿ ಸರಕಾರ ಆದೇಶಿಸಿದೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಕಾರ್ಮಿಕರ ಬಗ್ಗೆ ಇರುವ ವಿಶೇಷ ಕಾಳಜಿ ಮತ್ತು ಕಾರ್ಮಿಕರ ಕನಿಷ್ಠ ವೇತನದ ಸಮಸ್ಯೆ ಬಗ್ಗೆ ಚರ್ಚಿಸಲು, ಬಗೆಹರಿಸಲು ಇತರ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ಕಾರ್ಮಿಕ ಕನಿಷ್ಠ ವೇತನದ ಬಗ್ಗೆ ಅಧ್ಯಯನ ಮಾಡಲು ಹಾಗಗೂ ಕೇಂದ್ರ ಸರಕಾರದ

ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಾಹಿದ್ ತೆಕ್ಕಿಲ್ ಅವರಿಗೆ ಸಚಿವ ದರ್ಜೆ ಸ್ಥಾನಮಾನ Read More »

ತೊಡಿಕಾನ : ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ

ತೊಡಿಕಾನ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಡಿ. 26 ರಂದು ಶಾಲೆಯಲ್ಲಿ ನಡೆಯಿತು. ಅಮೃತ ಮಹೋತ್ಸವ ಆಚರಣ ಸಮಿತಿ ತೊಡಿಕಾನ ಶಾಲೆ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಏರ್ಪಡಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ಶಿಬಿರವನ್ನು ಉದ್ಘಾಟಿಸಿದರು. ಅಮೃತ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ರೋ. ರಾಮಕೃಷ್ಣ ರಾವ್ ರಕ್ತದಾನದ

ತೊಡಿಕಾನ : ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರಕ್ತದಾನ ಶಿಬಿರ Read More »

ಸುಳ್ಯ ವಿಧಾನ ಸಭಾ ಕ್ಷೇತ್ರದ ಮಸೀದಿ ಮತ್ತು ಮದರಸ ವಕ್ಫ್ ಆಸ್ತಿ ದುರಸ್ತಿ ಮತ್ತು ಜೀರ್ಣೋದ್ದಾರಕ್ಕೆ ವಕ್ಫ್ ಇಲಾಖೆಯಿಂದ ರೂ. 35 ಲಕ್ಷ ಅನುದಾನ ಮಂಜೂರು

ಕರ್ನಾಟಕ ಸರಕಾರದ ವಕ್ಫ್ ಇಲಾಖೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಅಜ್ಜಾವರ ತಖ್ವಿಯತ್ತುಲ್ ಇಸ್ಲಾಂ ಜಮಾಅತ್ ಕಮಿಟಿ ಅಧೀನದ ಬದ್ರಿಯಾ ಮಸೀದಿ ಇದರ ದುರಸ್ತಿ ಮತ್ತು ಜೀರ್ಣೋದ್ದಾರಕ್ಕೆ ರೂ. 20 ಲಕ್ಷ, ಜಾಲ್ಸೂರು ಗ್ರಾಮದ ಬದ್ರಿಯಾ ಜುಮಾ ಮಸೀದಿ ಪೈಚಾರ್ ಇದರ ದುರಸ್ತಿ ಮತ್ತು ಜೀರ್ಣೋದ್ದಾರಕ್ಕೆ ರೂ. 10 ಲಕ್ಷ ಮತ್ತು ಸುಳ್ಯ ಶಾಂತಿನಗರ ಮುಸ್ಲಿಂ ವೆಲ್ ಫೇರ್ ಎಸೋಸಿಯೇಶನ್, ನೂರುಲ್ ಹುಧಾ ಮಸೀದಿ ಮತ್ತು ಮದರಸ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ರೂ. 5 ಲಕ್ಷ

ಸುಳ್ಯ ವಿಧಾನ ಸಭಾ ಕ್ಷೇತ್ರದ ಮಸೀದಿ ಮತ್ತು ಮದರಸ ವಕ್ಫ್ ಆಸ್ತಿ ದುರಸ್ತಿ ಮತ್ತು ಜೀರ್ಣೋದ್ದಾರಕ್ಕೆ ವಕ್ಫ್ ಇಲಾಖೆಯಿಂದ ರೂ. 35 ಲಕ್ಷ ಅನುದಾನ ಮಂಜೂರು Read More »

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಮ್ಯಾರಥಾನ್ ಗೆ ಚಾಲನೆ

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಎಜೆ ಮ್ಯಾರಥಾನ್ ಗೆ ಡಿ. 26ರಂದು ಬೆಳಿಗ್ಗೆಎಒಎಲ್‌ಇ ಕಮಿಟಿ ಬಿ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ. ಧ್ವಜ ಹಾರಿಸಿ ಮ್ಯಾರಥಾನ್ ಗೆ ಚಾಲನೆ ನೀಡಿದರು.ಎಒಎಲ್‌ಇ ಕಮಿಟಿ ಬಿ ಕಾರ್ಯದರ್ಶಿ ಡಾ. ಜ್ಯೋತಿ ಆರ್.ಪ್ರಸಾದ್, ಟ್ರಸ್ಟಿಗಳಾದ ಡಾ. ಅಭಿಜ್ಞಾ ಗೋಕುಲ್, ಮೌರ್ಯ ಆ‌ರ್. ಕುರುಂಜಿ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಎಸ್.ಎಲ್.ವಿ. ಮಾಲಕರಾದ ದಿವಾಕರ ದಾಸ್, ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ,

ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನ ದಶಮಾನೋತ್ಸವದ ಅಂಗವಾಗಿ ಮ್ಯಾರಥಾನ್ ಗೆ ಚಾಲನೆ Read More »

ಸುಳ್ಯ : ಆಟೋ ಚಾಲಕರಿಗೆ ಕ್ರಿಕೆಟ್ ಪಂದ್ಯಾಟ

ಸುಳ್ಯ ತಾಲೂಕು ಆಟೋರಿಕ್ಷಾ ಚಾಲಕರ ಸಂಘ (ರಿ.) ಬಿಎಂಎಸ್ ಸಂಯೋಜಿತ ಸುಳ್ಯ ದ ಕ ಇದರ ವತಿಯಿಂದ ತಾಲೂಕಿನ ಎಲ್ಲಾ ಬಿಎಂಎಸ್ ಆಟೋ ಚಾಲಕ ಸದಸ್ಯರಿಗೆ ಕ್ರಿಕೇಟ್ ಪಂದ್ಯಾಟ ಸುಳ್ಯದ ಪ್ರಥಮ ದರ್ಜೆ ಕಾಲೇಜ್ ಕೊಡಿಯಾಲ್ ಬೈಲ್ ಕ್ರೀಡಾಂಗಣದಲ್ಲಿ ನಡೆಯಿತು. ತಾಲೂಕಿನ ಸುಬ್ರಮಣ್ಯ ಜಾಲ್ಸೂರು ಪಂಜ ಎಡಮಂಗಲ ಕಲ್ಲುಗುಂಡಿ ಹರಿಹರ, ನಗರದ ಪೈಚಾರ್ ನಿಲ್ದಾಣ ಶ್ರೀ ರಾಮ್ ಪೇಟೆ ಗೋಪಿಕಾ ನಿಲ್ದಾಣ ಬಸ್ ನಿಲ್ದಾಣ ರಥಬೀದಿ ನಿಲ್ದಾಣ ಕೆವಿಜಿ ನಿಲ್ದಾಣ ಗಾಂಧಿನಗರ ನಿಲ್ದಾಣ.. ತಾಲೂಕಿನ ಎಲ್ಲಾ ಸದಸ್ಯರು..

ಸುಳ್ಯ : ಆಟೋ ಚಾಲಕರಿಗೆ ಕ್ರಿಕೆಟ್ ಪಂದ್ಯಾಟ Read More »

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕೆರೆಯಲ್ಲಿ ಡಿ.27ರಂದು 9ನೇ ವರ್ಷದ ‘ಮಂಗಳೂರು ಕಂಬಳ’ ನವ-ವಿಧ ಕಾರ್ಯಕ್ರಮಗಳೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ಕಂಬಳದ ಕುರಿತು ಮಾಹಿತಿ ನೀಡಿದ ಅವರು, ‘ಡಿ.27 ರಂದು ಬೆಳಿಗ್ಗೆ 8.30ಕ್ಕೆ ಕಂಕನಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಚಿತ್ತರಂಜನ್‌ ಅವರು ಈ ಬಾರಿಯ ಮಂಗಳೂರು ಕಂಬಳವನ್ನು

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ

ಸುಳ್ಯದ ಕುರುಂಜಿ ವೆಂಕಟರಮಣ ಗೌಡರು ಸುಳ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು‌ ಸ್ಥಾಪಿಸುವ ಮೂಲಕ ಸುಳ್ಯದ ಅಭಿವೃದ್ಧಿಗೆ ಕಾರಣರಾದರು.ಅವರ ಈ ಶೈಕ್ಷಣಿಕ‌ ಸೇವೆ ಇತರರಿಗೆ ಮಾದರಿಯಾಗಲಿ ಎಂದು ಸುಳ್ಯ ಶಾಸಕಿ ಮುರುಳ್ಯ ಹೇಳಿದರು.ಅವರು ಸುಳ್ಯದ ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ ೯೭ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ‘ಕೆವಿಜಿ ಸುಳ್ಯ ಹಬ್ಬದ ಅಂಗವಾಗಿ ಸುಳ್ಯದ ಚೆನ್ನಕೇಶವ ದೇವಳದ ವಠಾರದಲ್ಲಿ ಡಿ.25ರಂದು ಯುವ ಸಾಧಕರಿಗೆ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ‌ ಸಾಧಕರನ್ನು ಅವರು

ಕೆವಿಜಿಯವರ ಶೈಕ್ಷಣಿಕ ಕ್ರಾಂತಿ ಇತರಿಗೆ ಮಾದರಿ : ಕು.ಭಾಗೀರಥಿ ಮುರುಳ್ಯ Read More »

ಕೆವಿಜಿ ಸುಳ್ಯ ಹಬ್ಬಕ್ಕೆ ಅದ್ದೂರಿ ಚಾಲನೆ,ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಆಧುನಿಕ ಸುಳ್ಯದ ನಿರ್ಮಾತೃ ಡಾ.ಕುರುಂಜಿ ವೆಂಕಟ್ರಮಣ ಗೌಡರ ೯೭ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಎರಡು ದಿನಗಳ ಕಾಲ ನಡೆಯುವ ‘ಕೆವಿಜಿ ಸುಳ್ಯ ಹಬ್ಬ’ಕ್ಕೆ ಗುರುವಾರ ಚಾಲನೆ ನೀಡಲಾಯಿತು.ಸುಳ್ಯ ವಿಧಾನ ಸಭಾ ಕ್ಷೇತ್ರಕ್ಕೆ ಒಳಪಟ್ಟು ಕಬಡ್ಡಿ ಮತ್ತು ವಾಲಿಬಾಲ್ ಪಂದ್ಯಾಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಉದ್ಘಾಟನೆಯನ್ನು ಶ್ರೀ ಚೆನ್ನಕೇಶವ ದೇಗುಲದ ಅನುವಂಶಿಕ ಆಡಳಿತ ಮೊಕ್ತಸರ ಡಾ. ಹರಪ್ರಸಾದ್ ತುದಿಯಡ್ಕ ನೆರವೇರಿಸಿದರು. ಮುಖ್ಯ ಅತಿಥಿಯಾಗಿದ್ದ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ

ಕೆವಿಜಿ ಸುಳ್ಯ ಹಬ್ಬಕ್ಕೆ ಅದ್ದೂರಿ ಚಾಲನೆ,ಕ್ರೀಡಾ, ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ Read More »

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಜ.3 ಮತ್ತು 4ಕ್ಕೆ ಸುಳ್ಯೋತ್ಸವ – 2026 ಸಾಂಸ್ಕೃತಿಕ ವೈಭವ ಕಾರ್ಯಕ್ರಮ : ಅಕ್ಷಯ್ ಕೆ.ಸಿ

ಸುಳ್ಯ ಶ್ರೀ ಚೆನ್ನಕೇಶವ ಜಾತ್ರೋತ್ಸವದ ಅಂಗವಾಗಿ, ಜನವರಿ 3 ಮತ್ತು 4, 2026 ರಂದು ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗದ ವೇದಿಕೆಯಲ್ಲಿ “ಸುಳ್ಯೋತ್ಸವ ಸಾಂಸ್ಕ್ರತಿಕ ವೈಭವ 2026” ವಿಜೃಂಭಣೆಯಿಂದ ನಡೆಯಲಿದ್ದು ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ. ಸಾರಥ್ಯ ವಹಿಸಲಿದ್ದಾರೆ ಎಂದು ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.03-01-2026 | ಸಂಜೆ 6:00 ಗಂಟೆಗೆ ಸುಳ್ಯ ಉತ್ಸವ 2026 ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆರಂಭಗೊಳ್ಳಲಿದೆ.ಲೋಕ ಏರಿಯಲ್ ಡಾನ್ಸ್

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವದ ಅಂಗವಾಗಿ ಜ.3 ಮತ್ತು 4ಕ್ಕೆ ಸುಳ್ಯೋತ್ಸವ – 2026 ಸಾಂಸ್ಕೃತಿಕ ವೈಭವ ಕಾರ್ಯಕ್ರಮ : ಅಕ್ಷಯ್ ಕೆ.ಸಿ Read More »

error: Content is protected !!
Scroll to Top