Author name: Tejas

ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ

ಪೆರಾಜೆಯಲ್ಲಿ ಅರೆಭಾಷೆ ಸಮೃದ್ಧವಾಗಿದೆ ಎಂದು ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ನುಡಿದರು.ಪೆರಾಜೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಅರೆಭಾಷೆ ಕೂಡ್‌ಕಟ್ಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.‌ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಪೆರಾಜೆ, ಪೆರಾಜೆ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಮತ್ತೆ ಗ್ರಾಮ ಗೌಡ ಸಮಿತಿ ಪೆರಾಜೆ ಇವುಗಳ ಸಹಯೋಗದಲ್ಲಿ ಪೆರಾಹೆಯಲ್ಲಿ ಬುಧವಾರ ನಡೆದ […]

ಪೆರಾಜೆ ಊರು ಆರೆಭಾಷೆಯ ತವರೂರು : ಸದಾನಂದ ಮಾವಜಿ Read More »

ಅಂಜಲಿ ಮೊಂಟೆಸರಿ ಶಾಲೆಯಲ್ಲಿ ಕ್ರಿಸ್‌ಮಸ್ ದಿನಾಚರಣೆಯ ಸಂಭ್ರಮ

ಅಂಜಲಿ ಮೊಂಟೆಸರಿ ಶಾಲೆಯಲ್ಲಿ ಕ್ರಿಸ್‌ಮಸ್ ದಿನಾಚರಣೆಯನ್ನು ಡಿ.24ರಂದು ಅತ್ಯಂತ ಸಂಭ್ರಮ, ಸಂತೋಷ ಹಾಗೂ ಉತ್ಸಾಹದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಆವರಣವನ್ನು ಕ್ರಿಸ್‌ಮಸ್ ಮರ, ನಕ್ಷತ್ರಗಳು ಮತ್ತು ಬಣ್ಣಬಣ್ಣದ ಅಲಂಕಾರಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು. ಮಕ್ಕಳು ಕೆಂಪು ಬಣ್ಣದ ಉಡುಪು ಧರಿಸಿ ಕಾರ್ಯಕ್ರಮದಲ್ಲಿ ಹರ್ಷದಿಂದ ಭಾಗವಹಿಸಿದರು.ಕಾರ್ಯಕ್ರಮದ ಅಂಗವಾಗಿ ಕ್ರಿಸ್‌ಮಸ್ ಹಬ್ಬದ ಮಹತ್ವ, ಪ್ರೀತಿ, ಶಾಂತಿ ಮತ್ತು ಹಂಚಿಕೆಯ ಸಂದೇಶವನ್ನು ಮಕ್ಕಳಿಗೆ ಸರಳವಾಗಿ ವಿವರಿಸಲಾಯಿತು. ಮಕ್ಕಳಲ್ಲಿ ಸಹಾನುಭೂತಿ ಮತ್ತು ಸ್ನೇಹಭಾವನೆ ಬೆಳೆಸುವ ಉದ್ದೇಶದಿಂದ ಉಡುಗೊರೆಗಳನ್ನು ಹಂಚಲಾಯಿತು. ಮಕ್ಕಳು ಸಂತೋಷದಿಂದ ಉಡುಗೊರೆಗಳನ್ನು

ಅಂಜಲಿ ಮೊಂಟೆಸರಿ ಶಾಲೆಯಲ್ಲಿ ಕ್ರಿಸ್‌ಮಸ್ ದಿನಾಚರಣೆಯ ಸಂಭ್ರಮ Read More »

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ -ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯದಲ್ಲಿ ದ್ವಿತೀಯ ಸ್ಥಾನ.

ಡಿ. 23 ರಂದು ಕೆ ವಿ ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ಆತಿಥ್ಯದಲ್ಲಿ ಆಯೋಜಿಸಲಾದ ರಾಜೀವ್ ಗಾಂಧಿ ಆರೋಗ್ಯ ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದ ವಿಧ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಪಂದ್ಯಾಟವು ಸುಳ್ಯದ ನೆಹರೂ ಮೆಮೋರಿಯಲ್ ಮೈದಾನದಲ್ಲಿ ನಡೆದಿದ್ದು ರಾಜ್ಯ ಮಟ್ಟದಿಂದ ಹತ್ತಾರು ತಂಡಗಳು ಭಾಗವಹಿಸಿದ್ದವು. ವಿದ್ಯಾರ್ಥಿಗಳನ್ನು, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.)

ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ -ವಿಶ್ವ ವಿದ್ಯಾಲಯದ ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯದಲ್ಲಿ ದ್ವಿತೀಯ ಸ್ಥಾನ. Read More »

ಪೈಂದೋಡಿ ಸುಬ್ರಾಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪಂಜ ಶ್ರೀ ಪೈಂದೋಡಿ ಸುಬ್ರಾಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವವು ಜ. 31.ರಂದು ನಡೆಯಲಿದ್ದು ಡಿ. 24 ರಂದು ದೇವಳದಲ್ಲಿ ಪ್ರಾರ್ಥನೆ ನಡೆದು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಗೌಡ ಕುಧ್ವ, ಪ್ರಧಾನ ಅರ್ಚಕರಾದ ವಿಷ್ಣು ಭಟ್ ಪೈಂದೋಡಿ, ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಪೈಂದೋಡಿ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ರವಿಕುಮಾರ್‌ ಚಳ್ಳಕೋಡಿ, ಲಕ್ಷ್ಮಣ ಕುಳ್ಳಕೋಡಿ, ಲೀಲಾವತಿ ಅಳ್ಳೆ, ವಾರ್ಷಿಕೋತ್ಸವದ

ಪೈಂದೋಡಿ ಸುಬ್ರಾಯ ದೇವಳದ ಪ್ರತಿಷ್ಠಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಸುಳ್ಯ : ಬೆಳೆ ಮಿಮೆ ಪರಿಹಾರ ಮೊತ್ತ ರೈತರ ಖಾತೆಗಳಿಗೆ ಕಡಿಮೆ ಮೊತ್ತ ಜಮೆ,ರೈತರಿಂದ ತಾಲೂಕು ಕಚೇರಿ ಎದರು ದರಣಿ

ರೈತರ ಖಾತೆಗಳಿಗೆ ಬೆಳೆವಿಮೆ ಪರಿಹಾರ ವಿತರಣೆಯಲ್ಲಿ ಕಡಿಮೆ ಮೊತ್ತ ಜಮೆಯಾಗಿರುವುದನ್ನು ಖಂಡಿಸಿ ‘ಮಲೆನಾಡು ಹಿತರಕ್ಷಣಾ ವೇದಿಕೆ’ ವತಿಯಿಂದ ಸುಳ್ಯ ತಾಲೂಕು ಕಚೇರಿ ಮುಂಭಾಗ ಡಿ.24ರಂದು ಪ್ರತಿಭಟನಾ ಸಭೆ ನಡೆಯಿತು.ಮನವಿ ಸ್ವೀಕರಿಸಲು ತಹಶೀಲ್ದಾರರ ಬದಲಿಗೆ ಉಪತಹಶೀಲ್ದಾರರು ಆಗಮಿಸಿದ್ದಾಗ ನೊಂದ ರೈತರು ಆಕ್ರೋಶ ವ್ಯಕ್ತಪಡಿಸಿದರು.ಅಲ್ಲದೆಅಧಿಕಾರಿಗಳ ಗೈರುಹಾಜರಿ ಮತ್ತು ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿ ನೂರಾರು ರೈತರು ಕಚೇರಿ ಮುಂಭಾಗದಲ್ಲೇ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.ಬೆಳೆವಿಮೆ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಬೇಕು ಎಂಬ ಒತ್ತಾಯದೊಂದಿಗೆ ಮಲೆನಾಡು ಹಿತರಕ್ಷಣಾ ವೇದಿಕೆ ಶಾಂತಿಯುತ ಪ್ರತಿಭಟನಾ ಸಭೆ

ಸುಳ್ಯ : ಬೆಳೆ ಮಿಮೆ ಪರಿಹಾರ ಮೊತ್ತ ರೈತರ ಖಾತೆಗಳಿಗೆ ಕಡಿಮೆ ಮೊತ್ತ ಜಮೆ,ರೈತರಿಂದ ತಾಲೂಕು ಕಚೇರಿ ಎದರು ದರಣಿ Read More »

ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025ಚೊಕ್ಕಾಡಿ : ಸನ್ಮಾನ ಸಮಾರಂಭ

ಯುವಜನ ಸಂಯುಕ್ತ ಮಂಡಳಿ (ರಿ.), ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.), ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ “ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025” ಕಾರ್ಯಕ್ರಮದ ಅಂಗವಾಗಿ ದಿನಾಂಕ 18-12-2025ರಂದು ಅಮರಪಡ್ನೂರು ಘನ ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಗೀತಾ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯ ಕ್ಷೇತ್ರದಲ್ಲಿ ನಿರಂತರವಾಗಿ ನಿಷ್ಠಾವಂತ ಸೇವೆ ಸಲ್ಲಿಸುತ್ತಿರುವ ಅವರ ಕಾರ್ಯವನ್ನು ಗುರುತಿಸಿ ಈ ಸನ್ಮಾನವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಮರಪಡ್ನೂರು

ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ – 2025ಚೊಕ್ಕಾಡಿ : ಸನ್ಮಾನ ಸಮಾರಂಭ Read More »

ಡಿ.27,28,29ಕ್ಕೆ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅದ್ದೂರಿ ಅಮೃತ ಮಹೋತ್ಸವ : ಸವಣೂರು ಸೀತಾರಾಮ ರೈ

ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಇದರ ಅಮೃತ ಮಹೋತ್ಸವ ಕಾರ್ಯಕ್ರಮ ಡಿ. 27, 28, 29ರಂದು ಅದ್ದೂರಿಯಾಗಿ ನಡೆಯಲಿದೆ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಸವಣೂರು ಸೀತಾರಾಮ‌ ರೈ ತಿಳಿಸಿದ್ದಾರೆ.ಅವರು ಡಿ. 22 ರಂದು ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಮಾಹಿತಿ ನೀಡಿದರು.ಈ ಕಾರ್ಯಕ್ರಮದ ಯಶಸ್ವಿಗೆ ಸುಳ್ಯದ ಎಲ್ಲಾ ಮುಖಂಡರುಗಳು, ಹಾಗೂ ಸಂಸ್ಥೆಯ ಶಿಕ್ಷಕ ವೃಂದ, ಉಪನ್ಯಾಸಕರು ಹಗಲಿರುಳು ಶ್ರಮಪಡುತಿದ್ದು ಊರಿನ ಸಮಸ್ತ ಬಾಂಧವರು,ಹಿರಿಯ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ

ಡಿ.27,28,29ಕ್ಕೆ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಅದ್ದೂರಿ ಅಮೃತ ಮಹೋತ್ಸವ : ಸವಣೂರು ಸೀತಾರಾಮ ರೈ Read More »

ಬೆಳೆ ವಿಮೆ ಅತೀ ಕಡಿಮೆ ಮೊತ್ತ ರೈತರ ಖಾತೆಗಳಿಗೆ ಜಮೆ ಆಗಿದ್ದು ರೈತರ ಸಮಸ್ಯೆ ಪರಿಹಾರಕ್ಕೆ ಸ್ಪಂಧಿಸುವೆ : ಸಂಸದ ಕ್ಯಾ.ಚೌಟ

ಹವಾಮಾನ ಆಧಾರಿತ ಬೆಳೆ ವಿಮೆಯ ಮೊತ್ತ ಈ ಬಾರಿ ರೈತರಿಗೆ ಸಮರ್ಕಪ ಪ್ರಮಾಣದಲ್ಲಿ ಬಂದಿಲ್ಲ ಅದರ ಗೊಂದಲ ನಿವಾರಣೆ ಹಾಗೂ ಇದರಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಲು ಕೇಂದ್ರ ಹಾಗೂ ರಾಜ್ಯ ಸರಕಾರದ ಜತೆ ಮಾತನಾಡಿ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ರೈತ ದಿನಾಚರಣೆ ಕಾರ್ಯಕ್ರಮದ 2025-26 ನೇ ಸಾಲಿನ ಆತ್ಮ ಯೋಜನೆ ಕಿಸಾನ್ ಗೋಷ್ಠಿ ಘಟಕದಡಿ ವಿಜ್ಞಾನಿಗಳು, ಪ್ರಗತಿಪರ ರೈತರೊಂದಿಗೆ ಸಂವಾದ ಕಾರ್ಯಕ್ರಮ

ಬೆಳೆ ವಿಮೆ ಅತೀ ಕಡಿಮೆ ಮೊತ್ತ ರೈತರ ಖಾತೆಗಳಿಗೆ ಜಮೆ ಆಗಿದ್ದು ರೈತರ ಸಮಸ್ಯೆ ಪರಿಹಾರಕ್ಕೆ ಸ್ಪಂಧಿಸುವೆ : ಸಂಸದ ಕ್ಯಾ.ಚೌಟ Read More »

ಸಂಪಾಜೆ : ಗ್ರಾಮ ಪಂಚಾಯತ್ ಕೆ. ಡಿ. ಪಿ. ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಕೆ. ಡಿ. ಪಿ. ತ್ರೈಮಾಸಿಕ ಸಭೆ ನಡೆಯಿತುವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಾಹಿತಿಯನ್ನು ನೀಡಿದರು.ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಲೆಯಿಂದ ಹೊರಗೆ ಉಳಿದ ಮಕ್ಕಳ ಮಾಹಿತಿ. ಶಾಲಾ ಪಠ್ಯ ಪಠ್ಯತರ ಚಟುವಟಿಕೆ ಶಾಲಾ ಅಭಿವೃದ್ಧಿ ಕಾರ್ಯ ವಿವಿಧ ವಿಷಯಗಳ ಬಗ್ಗೆ ಶಿಕ್ಷಣ ಇಲಾಖೆಯ ಭವಾನಿಶಂಕರ ಹಾಗೂ ಪವಿತ್ರ ಸುಜಯ ಕುಮಾರಿ ಮಾಹಿತಿ ನೀಡಿದರು.ಮೆಸ್ಕಾಂ ಇಲಾಖೆಯ ಅಧಿಕಾರಿಗಳುಇಲಾಖೆಯ ಮಾಹಿತಿಯನ್ನು ನೀಡಿದರುಗೂನಡ್ಕ ಶಾಲಾ ಬಳಿ

ಸಂಪಾಜೆ : ಗ್ರಾಮ ಪಂಚಾಯತ್ ಕೆ. ಡಿ. ಪಿ. ಸಭೆ Read More »

ಸಂಪಾಜೆ : ಬೈಕ್ ಅಪಘಾತ, ಮೊಬೈಲ್ ಪೋನ್ ಬ್ಲಾಸ್ಟ್ ಯುವಕನಿಗೆ ಗಾಯ

ಬೈಕ್ ಅಪಘಾತವಾಗಿ ಸವಾರ ಗಾಯಗೊಂಡ ಘಟನೆ ಸಂಪಾಜೆ ಗ್ರಾಮದ ಚೌಕಿಯಿಂದ ವರದಿಯಾಗಿದೆ.ಗಾಯಗೊಂಡ ಯುವಕನ್ನು ಕೊಯನಾಡು ಚಡಾವು ನಿವಾಸಿ ತನುಷ್ ಗುರುತಿಸಲಾಗಿದೆ.ಮೊಬೈಲ್ ಅಪಘಾತದ ಸ್ಥಳದಲ್ಲಿ ಬ್ಲಾಸ್ಟ್ ಆಗಿ ಉರಿದಿದೆ ಎಂದು ತಿಳಿದು ಬಂದಿದೆ.ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಸಂಪಾಜೆ : ಬೈಕ್ ಅಪಘಾತ, ಮೊಬೈಲ್ ಪೋನ್ ಬ್ಲಾಸ್ಟ್ ಯುವಕನಿಗೆ ಗಾಯ Read More »

error: Content is protected !!
Scroll to Top