Author name: Tejas

ಸಂಪಾಜೆ : ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಸಭೆ

ಸಂಪಾಜೆ ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಮತಿ ಶಕ್ತಿವೇಲು ಅಧ್ಯಕ್ಷತೆಯಲ್ಲಿ ನಡೆಯಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ ರವರು ಸರ್ವರನ್ನು ಸ್ವಾಗತಿಸಿ ಸ್ವಚ್ಛತೆಯ ಕುರಿತು ಮಾಹಿತಿ ನೀಡಿದರು. ಸರಕಾರದ ಆದೇಶದ ಪ್ರಕಾರ ಸ್ವಚ್ಛತಾ ಕಾರ್ಯ ಸಂಜೀವಿನಿ ಒಕ್ಕೂಟದ ಮೂಲಕ ಮಾಡಬೇಕಾಗಿದ್ದು ಸರಕಾರದ ಆದೇಶ ಪ್ರಕಾರ ಸೆಪ್ಟೆಂಬರ್ ತಿಂಗಳಲ್ಲಿ ಸಂಜೀವಿನಿ ಒಕ್ಕೂಟದ ಮೂಲಕ ಸ್ವಚ್ಛತೆ ಕಾರ್ಯ ನಡೆಸುವ ಬಗ್ಗೆ ವರ್ತಕರು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು ಗ್ರಾಮ ಪಂಚಾಯತ್ ಸದಸ್ಯರುಗಳು ಸಭೆ […]

ಸಂಪಾಜೆ : ಗ್ರಾಮ ಪಂಚಾಯತ್ ಸ್ವಚ್ಛತಾ ಸಮಿತಿ ಸಭೆ Read More »

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

2024-25 ನೇ ಸಾಲಿನಲ್ಲಿ ಉತ್ತಮ ಆಡಳಿತ ಮತ್ತು ಕಾರ್ಯನಿರ್ವಹಣೆಗೆ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಥಮ ಸ್ಥಾನ ದೊರೆಕಿರುತ್ತದೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಗಣಪತಿ ಇವರಿಂದ ಸಂಘದ ಅಧ್ಯಕ್ಷರಾದ ಶ್ರೀ ನಾಗೇಶ್ ಕುಂದಲ್ಪಾಡಿಯವರು, ಉಪಾಧ್ಯಕ್ಷರಾದ ಅಶೋಕ ಪಿ ಎಂ ಇವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ಹೊದ್ದೆಟ್ಟಿ ಇವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ ಪೆರಾಜೆ ಪ್ರಾಥಮಿಕ ಕೃಷಿ ಪತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ Read More »

ಸುಳ್ಯ ದಸರಾ ಅಚ್ಚುಕಟ್ಟಾಗಿ ನಡೆಸಲು ಸಮಿತಿಗಳ ಪೂರ್ವಭಾವಿ ಸಭೆ

ಸುಳ್ಯ ದಸರಾಕ್ಕೆ ಪೂರ್ವ ತಯಾರಿಗೆ ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಮತ್ತು ಶಾರದಾಂಬಾ ಸಮೂಹ ಸಮಿತಿಗಳ ಪದಾಕಾರಿಗಳ ಹಾಗೂ ಸಮಿತಿಯ ಸರ್ವ ಸದಸ್ಯರ ಸಭೆಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣ ದಲ್ಲಿ ಇತ್ತೀಚೆಗೆ ನಡೆಯಿತು.ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷರಾದ ಡಾ. ಲೀಲಾಧ‌ರ್ ಡಿ.ವಿ. ಮಾತನಾಡಿ, 54ನೇ ವರ್ಷದ ಸುಳ್ಯ ದಸರಾ 2025 ಸೆ.29ರಂದು ಪ್ರಾರಂಭಗೊಂಡು ಅ.7ರ ವರೆಗೆ

ಸುಳ್ಯ ದಸರಾ ಅಚ್ಚುಕಟ್ಟಾಗಿ ನಡೆಸಲು ಸಮಿತಿಗಳ ಪೂರ್ವಭಾವಿ ಸಭೆ Read More »

ನಾಳೆ ಜಿಲ್ಲೆಯ ಅಂಗನವಾಡಿ,ಶಾಲೆಗಳಿಗೆ ರಜೆ ಘೋಷಣೆ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ದ.ಕಜಿಲ್ಲೆಯಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆಗಳಿಗೆ ಆ.30ರಂದು ಜಿಲ್ಲಾಧಿಕಾರಿ ರಜೆಯನ್ನು ಘೋಷಿಸಿದ್ದಾರೆ.

ನಾಳೆ ಜಿಲ್ಲೆಯ ಅಂಗನವಾಡಿ,ಶಾಲೆಗಳಿಗೆ ರಜೆ ಘೋಷಣೆ Read More »

ಪಾನತ್ತೂರು ಪೆರಾಜೆ ಅಂತರ್ ರಾಜ್ಯ ಕಾರಿಡಾರ್ ಯೋಜನೆ ಅನುಷ್ಠಾನಗೊಳಿಸಲು ಕೇರಳ ಅರಣ್ಯ ಸಚಿವರಿಗೆ ಮನವಿ

ಪಣತ್ತೂರು -ಕಲ್ಲಪ್ಪಳ್ಳಿ ರಸ್ತೆಯು ಸರಿ ಸುಮಾರು 3.5km ರಸ್ತೆಯು ಅರಣ್ಯ ಇಲಾಖೆಯ ಪ್ರದೇಶವಾಗಿದ್ದು, ಮುಂದಿನ ಪಣತ್ತೂರು -ಪೆರಾಜೆ ಅಂತರ್ ರಾಜ್ಯ ಕರೀಡಾರ್ ಯೋಜನೆಯನ್ನು ಅನುಷ್ಠಾನಗೊಳಿಸಲು ಈ ಪ್ರದೇಶವು ಅಡ್ಡಿಯಾಗಿದ್ದ ಹಿನ್ನಲೆಯಲ್ಲಿ, ಈ ಅರಣ್ಯ ಪ್ರದೇಶದಲ್ಲಿ 15mtr ರಸ್ತೆಯ ಅಗಲೀಕರಣ ಮಾಡಲು ಅನುಮತಿ ಕೋರಿ, ಸಮಿತಿಯ ಅಧ್ಯಕ್ಷರಾದ ಶ್ರೀ ಸೂರ್ಯನಾರಾಯಣ ಭಟ್ ರವರ ನೇತೃತ್ವದಲ್ಲಿ ಇವತ್ತು ಕೇರಳ ರಾಜ್ಯದ ಅರಣ್ಯ ಸಚಿವರಾದ ಸನ್ಮಾನ್ಯ ಶ್ರೀ ಎ.ಕೆ.ಶಶಿoದ್ರನ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ kanchngad ವಿಧಾನಸಭಾ ಕ್ಷೇತ್ರದ ಎಂ

ಪಾನತ್ತೂರು ಪೆರಾಜೆ ಅಂತರ್ ರಾಜ್ಯ ಕಾರಿಡಾರ್ ಯೋಜನೆ ಅನುಷ್ಠಾನಗೊಳಿಸಲು ಕೇರಳ ಅರಣ್ಯ ಸಚಿವರಿಗೆ ಮನವಿ Read More »

ಅಡ್ತಲೆ : ಕಾಡಾನೆಗಳಿಂದ ಅಪಾರ ಪ್ರಮಾಣದ ಬೆಳೆ ನಾಶ

ಅರಂತೋಡು ಗ್ರಾಮದ ಅಡ್ತಲೆಯಲ್ಲಿ ಗುರುವಾರ ರಾತ್ರಿ ಕಾಡಾನೆಗಳು ತೋಟಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಬೆಳೆಗಳನ್ನು‌ ನಾಶಪಡಿಸಿದ ಘಟನೆ ವರದಿಯಾಗಿದೆ.ಗಣೇಶ್ ಮಾಸ್ತರ್ ಅಡ್ತಲೆಪ್ರದೀಪ್ ಅಡ್ತಲೆ, ಪ್ರಭಾಕರ ಅಡ್ತಲೆ ಗಿರೀಶ್ ಅಡ್ತಲೆ, ಅವರ ತೋಟಗಳಿಗೆ ದಾಳಿ ನಡೆಸಿದ ಕಾಡಾನೆಗಳು ಅಡಿಕೆ,ತೆಂಗು ಬಾ ಬಾಳೆ ಇತರ ಬೆಳೆಗಳನ್ನು‌ ನಾಶಪಡಿಸಿವೆ.ಇದರಿಂದ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಇತ್ತೀಚೆಗೆ ಈ ಭಾಗದಲ್ಲಿ ಅತೀ ಹೆಚ್ಚು ಕಾಡು ಪ್ರಾಣಿಗಳ ಉಪಟಳ ಹೆಚ್ಚಿದ್ದು, ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ, ಈ ಊರಿನ ಜನರ ಪರವಾಗಿ

ಅಡ್ತಲೆ : ಕಾಡಾನೆಗಳಿಂದ ಅಪಾರ ಪ್ರಮಾಣದ ಬೆಳೆ ನಾಶ Read More »

ಸುಳ್ಯ : ಆತ್ಮ ಯೋಜನೆಯಡಿ ಕೃಷಿ ಸಖಿಯರಿಗೆ ತರಬೇತಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಸುಳ್ಯ ತಾಲೂಕು 2025-26 ನೇ ಸಾಲಿನ ಆತ್ಮ ಯೋಜನೆಯಡಿ ರೈತರ ಪ್ರಥಮ ದಿನದ ತರಬೇತಿಯು ಇಂದು ನಡೆಯಿತು. ಉಜಿರೆಯ ಶ್ರೀ ಸುಲೈಮಾನ್ ಇವರು ಅಣಬೆ ಕೃಷಿಯ ಬಗ್ಗೆ ರೈತರಿಗೆ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಸಹಾಯಕ ಕೃಷಿ ನಿರ್ದೇಶಕರಾದ ಶ್ರೀ ಗುರುಪ್ರಸಾದ್ ಅವರು ಇಲಾಖೆ ಹಾಗೂ ರೈತರ ನಡುವಿನ ಸಂಪರ್ಕ ಕೊಂಡಿಯಾಗಿ ಕೃಷಿ ಸಖಿಯರು ಕೆಲಸ ನಿರ್ವಹಿಸುತ್ತಿದ್ದು, ಈ ತರಬೇತಿಯನ್ನು ಪಡೆದುಕೊಂಡಲ್ಲಿ ರೈತರಿಗೆ ಮಾಹಿತಿ ನೀಡಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಸುಳ್ಯ : ಆತ್ಮ ಯೋಜನೆಯಡಿ ಕೃಷಿ ಸಖಿಯರಿಗೆ ತರಬೇತಿ Read More »

ನಾಳೆ ಅಂಗನವಾಡಿ,ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ

ದ.ಕ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಪದವಿಪೂರ್ವ ಕಾಲೇಜುಗಳಿಗಳಿಗೆ ಆ.29ರಂದು ಜಿಲ್ಲಾಧಿಕಾರಿ ರಜೆಯನ್ನು ಘೋಷಿಸಿದ್ದಾರೆ.

ನಾಳೆ ಅಂಗನವಾಡಿ,ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ Read More »

ಮುಳಿಯ ಸುಲೋಚನ ಭಟ್ ನಿಧನ

ಪುತ್ತೂರು ಮುಳಿಯ ಶ್ಯಾಮ್ ಭಟ್ ಅವರ ಪತ್ನಿ ಸುಲೋಚನಾ ಶ್ಯಾಮ್ ಭಟ್ ಅವರು ಗುರುವಾರ ಸಂಜೆ ಪುತ್ತೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.ಮೃತರ ಅಂತಿಮ ವಿಧಿವಿಧಾನಗಳು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪಾಂಗಳಾಯಿ ಶ್ಯಾಮ ಸುಲೋಚನಾ ಮನೆಯ ತೋಟದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಮುಳಿಯ ಸುಲೋಚನ ಭಟ್ ನಿಧನ Read More »

ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ,ಕೊಲೆ ಶಂಕೆ

ಪೈಚಾರು ಮೂಲದ ವಿವಾಹಿತ ಮಹಿಳೆಯೋರ್ವರ ಶವ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿದೆ.ಹಳೆಗೇಟು ಅಡ್ಕ ಬಳಿ ಬಾಡಿಗೆ ಮನೆಯಲ್ಲಿ ಗುರುವಾರ ಮಧ್ಯಾಹ್ನ ಆತ್ಮ ಮಾಡಿಕೊಂಡ ರೀತಿಯಲ್ಲಿ ಶವ ಪತ್ತೆಯಾಗಿದೆ ಎನ್ನಲಾಗಿದೆ.ಕೌಟುಂಬಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆಆದರೆ ಘಟನೆ ನಡೆದ ಸಂದರ್ಭ ಆಕೆಯ ಪತಿ ಸ್ಥಳದಲ್ಲಿಯೇ ಇದ್ದು ಮನೆಯವರು ಪತ್ನಿಯ ಮನೆಯವರು ಬಂದ ಸಮಯ ಅಲ್ಲಿಂದ ಆತ ಪರಾರಿಯಾಗಿರುವುದರಿಂದ ಇದು ಕೊಲೆಯಾಗಿರಬಹುದೇ ಎಂಬ ಅನುಮಾನವೂ ಮೂಡಿರುವುದಾಗಿ ಹೇಳಲಾಗುತ್ತಿದೆ.ಮನೆಯೊಳಗೆ ಬೊಬ್ಬೆ ಹೊಡೆಯುವ ಶಬ್ದ ಕೇಳಿ ಸ್ಥಳೀಯರು ಹೋಗಿ ನೋಡುವ ಸಂದರ್ಭ

ಆತ್ಮ ಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ,ಕೊಲೆ ಶಂಕೆ Read More »

error: Content is protected !!
Scroll to Top