Author name: Tejas

ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ ಗಾಂಧಿಜಯಂತಿ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ

ಗಾಂಧಿ ತತ್ವಕ್ಕೆ ತಧ್ವಿರುದ್ಧವಾದ ಕ್ರಿಯೆಗಳು ನಡೆಯುತ್ತಿರುವುದರಿಂದ ಅದನ್ನು ತಿದ್ದಿ ಸರಿಪಡಿಸಿಕೊಳ್ಳಲು ಇಂತಹ ಮಹಾನ್ ವ್ಯಕ್ತಿಗಳ ತತ್ವದರ್ಶಗಳನ್ನು ಯುವಜನತೆಯ ಜೀವನದಲ್ಲಿ ಅಳವಡಿಸಿಕೊಂಡು ಸದೃಢ ದೇಶವನ್ನು ಕಟ್ಟುವಲ್ಲಿ ಹೆಜ್ಜೆಇಡಬೇಕಾಗಿದೆ. ಆಗ ಇಂತಹ ಮಹಾನ್ ವ್ಯಕ್ತಿಗಳ ಜಯಂತಿಯ ಆಚರಣೆಗಳು ಅರ್ಥವನ್ನು ಪಡೆದುಕೊಳ್ಳುತ್ತದೆ. ಎಂದು ಅಂಬೇಡ್ಕರ್ ರಕ್ಷಣ ವೇದಿಕೆ ಅಧ್ಯಕ್ಷರು ನವೀನ ಕಲ್ಲುಗುಡ್ಡೆ ಹೇಳಿದರು.ಈ ಸಂದರ್ಭದಲ್ಲಿ ಸಂಘಟನೆ ಹಮ್ಮಿಕೊಂಡಿದ್ದ ಗಾಂಧಿಜಯಂತಿ ಕಾರ್ಯಕ್ರಮವನ್ನು ಧಾರ್ಮಿಕ ಮತ್ತು ಹಿರಿಯಾ ಯಕ್ಷಗಾನ ಕಲಾವಿದ ಯುವರಾಜ್ ಜೈನ್, ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಮತ್ತು […]

ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ ಗಾಂಧಿಜಯಂತಿ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮ Read More »

ತೊಡಿಕಾನ : ಮಂಜೂರಾತಿ ಪತ್ರ ಹಸ್ತಾಂತರ

ತೊಡಿಕಾನ : ಸರಕಾರಿ ಉನ್ನತಿ ಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೊಡಿಕಾನದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಗೆ ಬೆಂಚು ಡಸ್ಕ್ ಗೆ ಮನವಿ ನೀಡಿದ್ದು ಯೋಜನೆಯಿಂದ ಮಂಜುರಾದ ಮಂಜೂರಾತಿ ಪತ್ರವನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ನವೀನ್ ಹಾಗೂ ಮುಖ್ಯೋಪಾಧ್ಯರಾದ ಅರುಣ್ ಕುಮಾರ್ ರವರಿಗೆ ಒಕ್ಕೂಟದ ಅಧ್ಯಕ್ಷರಾದ ಜನಾರ್ಧನ ಬಾಳೆಕಜೆ ಯವರ ಮೂಲಕ ಹಸ್ತಾಂತರಿಸಲಾಯಿತು ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕರಾದ ಗಂಗಾಧರ್ ನಿಕಟಪೂರ್ವಕ ಅಧ್ಯಕ್ಷರಾದ ತಿಮ್ಮಯ್ಯ ಮೆತ್ತಡ್ಕ ಹಾಗೂ

ತೊಡಿಕಾನ : ಮಂಜೂರಾತಿ ಪತ್ರ ಹಸ್ತಾಂತರ Read More »

ಅರಂತೋಡು : ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯಲತಾ ರವರಿಗೆ ಗೌರವಾರ್ಪಣೆ

ಅರಂತೋಡು : ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜನಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರ ಸಚಿವಾಲಯ ಗ್ರಾಮಗಳಲ್ಲಿ ಸ್ವಚ್ಛತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ0ತೋಡು ಗ್ರಾಮ ಪಂಚಾಯತಿನ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯ ಲತಾ ರವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲನ್ ಮುಗಿಲನ್ ಅವರು ಸಮಾರಂಭದಲ್ಲಿ ಪ್ರಮಾಣ ಪತ್ರ ಮತ್ತು ಶಾಶ್ವತ ಫಲಕ ನೀಡಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಸ್ವಚ್ಛತಾ ಸಹಾಯಕಿಯರಾದ ಶ್ರೀಮತಿ ವಿಜಯಲಕ್ಷ್ಮಿ

ಅರಂತೋಡು : ಗ್ರಾಮ ಪಂಚಾಯತ್ ಸ್ವಚ್ಛತಾ ಮೇಲ್ವಿಚಾರಕಿ ಸೌಮ್ಯಲತಾ ರವರಿಗೆ ಗೌರವಾರ್ಪಣೆ Read More »

ಸೌಮ್ಯಲತಾರಿಗೆ ಪ್ರಶಂಸಾ ಪತ್ರ ನೀಡಿ ಗೌರವಾರ್ಪಣೆ

ಅರಂತೋಡು : ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಇದರ ವತಿಯಿಂದ ಸ್ವಚ್ಛತೆಯೇ ಸೇವೆ ಅಭಿಯಾನದ ಅಂಗವಾಗಿ ಉತ್ತಮವಾಗಿ ಕಾರ್ಯಕ್ರಮಗಳನ್ನು ನಡೆಸಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮ ಪಂಚಾಯತ್, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಸಂಘ (ರಿ) ಇದರ ಮೇಲ್ವಿಚಾರಕರಾದ ಸೌಮ್ಯಲತಾ ಇವರನ್ನು ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ.ಸೌಮ್ಯಲತಾರು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಸದಸ್ಯ ನಾಗೇಶ್ ಶಟ್ಟಿ‌ಅವರ ಪತ್ನಿ.

ಸೌಮ್ಯಲತಾರಿಗೆ ಪ್ರಶಂಸಾ ಪತ್ರ ನೀಡಿ ಗೌರವಾರ್ಪಣೆ Read More »

ಹೆಲಿಕ್ಯಾಪ್ಟ‌ರ್ ಪತನ: ಮೂವರು ಸಾವು

ಪುಣೆ : ಹೆಲಿಕ್ಯಾಪ್ಟ‌ರ್ ಪತನವಾಗಿ ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿರವ ಬವ್ಹಾನ್ ಬದ್ರುಕ್ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಸ್ಥಳೀಯರು ಹಿಂಜೇವಾಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಪಡೆಗಳು ಹಾಗೂ ಆಂಬುಲೆನ್ಸನ್ ಕೂಡಲೇ ಸ್ಥಳಕ್ಕೆ ಧಾವಿಸಿತಾದರೂ ಮೂವರು ಸಾವನ್ನಪ್ಪಿದ್ದರು. ಇದು ಖಾಸಗಿ ಹೆಲಿಕ್ಯಾಪ್ಟರ್ ಆಗಿದ್ದು, ಉದ್ಯಮಿಯೊಬ್ಬರಿಗೆ ಸೇರಿದ್ದು ಎನ್ನಲಾಗಿದೆ.

ಹೆಲಿಕ್ಯಾಪ್ಟ‌ರ್ ಪತನ: ಮೂವರು ಸಾವು Read More »

ಮುಖ್ಯ ಮಂತ್ರಿಯವರ ವಿರುದ್ದ ಪ್ರಕರಣ ದಾಖಲಿಸಲು ಕಾರಣರಾದ ಸ್ನೇಹಮಯಿ ಕೃಷ್ಣರಿಗೆ ಜಾಮೀನು ರಹಿತ ಬಂಧನ ವಾರಂಟ್

ಮೈಸೂರು: ಮುಡಾ ಹಗರಣ ನಡೆದಿದೆ ಎಂದು ದೂರು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ ವಿರುದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.ಹಳಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಎನ್.ಕುಮಾರ್ ಎಂಬುವವರು 2015ರಲ್ಲಿ ರಲ್ಲಿ ಆರ್‌ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.ಅಕ್ಟೋಬ‌ರ್ 1ರಂದು ಮಂಗಳವಾರ ವಿಚಾರಣೆಗೆ ದಿನಾಂಕ

ಮುಖ್ಯ ಮಂತ್ರಿಯವರ ವಿರುದ್ದ ಪ್ರಕರಣ ದಾಖಲಿಸಲು ಕಾರಣರಾದ ಸ್ನೇಹಮಯಿ ಕೃಷ್ಣರಿಗೆ ಜಾಮೀನು ರಹಿತ ಬಂಧನ ವಾರಂಟ್ Read More »

ಮನೆಯಲ್ಲಿ ಗಿಳಿ ಸಾಕಿದ್ರೆ ಏನಾಗುತ್ತದೆ ?ಇಲ್ಲಿದೆ ಮಾಹಿತಿ

ಮನೆಯಲ್ಲಿ ಗಿಳಿ ಸಾಕುವುದರಿಂದ ವಾಸ್ತು ದೋಷ ನಿವಾರಣೆ ಆಗುತ್ತದೆ ಎಂಬ ನಂಬಿಕೆ ಇದೆ.ಮನೆಯಲ್ಲಿ ಯಾವುದೇ ಸಾಕು ಪ್ರಾಣಿಗಳಿದ್ದರೆ ನಮ್ಮ ಮಾನಸಿಕ ಒತ್ತಡ ಕಡಿಮೆ ಆಗುತ್ತದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ .ಮನೆಯಲ್ಲಿ ನಡೆಯುವ ಶುಭ ಅಶುಭ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ. ಮನೆಯಲ್ಲಿ ಎರಡು ಜೋಡಿ ಗಿಳಿಗಳನ್ನು ಸಾಕುವುದರಿಂದ ಮನೆಯ ಸಮೃದ್ಧಿ ಹೆಚ್ಚಾಗುತ್ತದೆ. ಜೊತೆಗೆ ಮನೆಯಲ್ಲಿ ಲಕ್ಷ್ಮಿಯ ಕೃಪೆ ಕಟಾಕ್ಷ ಹೆಚ್ಚಾಗುತ್ತದೆ. ನಿಮ್ಮ ಮನೆಯಲ್ಲಿ ದೊಡ್ಡ ಸ್ಥಳ ಇದ್ದರೆ ಮಾತ್ರ ಗಿಳಿಯನ್ನು ಸ್ವಚಂದವಾಗಿ ಹಾರಾಡಲು ಬಿಟ್ಟು ನೀವು

ಮನೆಯಲ್ಲಿ ಗಿಳಿ ಸಾಕಿದ್ರೆ ಏನಾಗುತ್ತದೆ ?ಇಲ್ಲಿದೆ ಮಾಹಿತಿ Read More »

ಕಾರು ಡಿಕ್ಕಿ ಹೊಡೆದು ಬಾಲಕ ದುರ್ಮರಣ

ಕೊಕ್ಕಡ : ಕೊಕ್ಕಡದಲ್ಲಿ ಕಾರು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ ಘಟನೆ ಮಂಗಳವಾರ ವರದಿಯಾಗಿದೆ.ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ರವರ ಮಗ ನವಾಫ್ ಇಸ್ಮಾಯಿಲ್ (10 ವ.) ಮೃತಪಟ್ಟ ವಿದ್ಯಾರ್ಥಿ. ಆತೂರಿನ ಆಯಿಷಾ ಸ್ಕೂಲ್ ನ ನಾಲ್ಕನೇ ತರಗತಿಯ ವಿಧ್ಯಾರ್ಥಿ.ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದರು ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು

ಕಾರು ಡಿಕ್ಕಿ ಹೊಡೆದು ಬಾಲಕ ದುರ್ಮರಣ Read More »

(ಲೇಖನ) ಫೋಟೋಶೂಟ್‌ಗಾಗಿ ನಾನಾ ವೇಷ..!

ನಾವೆಲ್ಲಾ ಸಣ್ಣವರಿದ್ದಾಗಿನ ದಿನಗಳನ್ನೊಮ್ಮೆ ನೆನಪಿಸಿಕೊಳ್ಳಿ. ದೃಷ್ಟಿ ಬೀಳುತ್ತದೆ ಎಂದು ಇಡೀ ಮುಖದಲ್ಲಿ ಜಾಗವಿದ್ದ ಕಡೆಯಲೆಲ್ಲಾ ಕಪ್ಪು ಬೊಟ್ಟುಗಳಿಂದ ತುಂಬಿಸುತ್ತಿದ್ದರು. ಬಾಲ್ಯದ ದಿನಗಳ ಯಾವುದಾದರೂ ಬ್ಲ್ಯಾಕ್‌ ಆಂಡ್‌ ವೈಟ್‌ ಫೋಟೋ ಸಿಕ್ಕಿದರೆ ನಮ್ಮ ಮುಖವನ್ನು ನೋಡಿ ನಮಗೇ ನಗು ಬರುವಷ್ಟು..ಆದರೀಗ ಕಾಲ ಸಂಪೂರ್ಣ ಬದಲಾಗಿದೆ. ಈಗೇನಿದ್ದರೂ ಫೋಟೋಶೂಟ್‌ ಕಾಲ. ಹುಟ್ಟಿದ ಕೂಡಲೇ ಆರಂಭವಾಗುವ ಫೋಟೋಶೂಟ್‌, ನಾಮಕರಣ, ಒಂದನೇ ವರ್ಷ, ಎರಡನೇ ವರ್ಷ..ಹೀಗೆ ಸಾಗುತ್ತದೆ. ಇನ್ನು ಮೆಟರ್ನಿಟಿ ಫೋಟೋಶೂಟ್‌, ಪ್ರಿ ವೆಡ್ಡಿಂಗ್‌‌, ಪೋಸ್ಟ್‌ ವೆಡ್ಡಿಂಗ್ ಫೋಟೋಶೂಟ್‌, ಅಷ್ಟೇ ಏಕೆ? ವಿಚ್ಚೇದನಕ್ಕೂ

(ಲೇಖನ) ಫೋಟೋಶೂಟ್‌ಗಾಗಿ ನಾನಾ ವೇಷ..! Read More »

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆ,ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) ಅಭ್ಯರ್ಥಿ ಅಂತಿಮಗೊಳಿಸಿದೆ.ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ವಿಧಾನ ಪರಿಷತ್ ಕ್ಷೇತ್ರದ ಸದಸ್ಯತ್ವಕ್ಕೆ ಚುನಾವಣೆ ನಡೆಯಲಿದ್ದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅವರನ್ನು ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಘೋಷಿಸಿದೆ.

ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಕ್ಷೇತ್ರದ ಉಪಚುನಾವಣೆ,ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಬೊಟ್ಯಾಡಿ Read More »

error: Content is protected !!
Scroll to Top