Author name: Tejas

ಗೂನಡ್ಕ : ಸೆ.21ಕ್ಕೆ ಬೃಹತ್ ಮಿಲಾದ್ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ

ಸೆಪ್ಟೆಂಬರ್ 21.2025 ಆದಿತ್ಯವಾರ ಸಜ್ಜನ ಸಮುದಾಯ ಭವನದಲ್ಲಿ 6 ಜಮಾಯತ್ ನೇತೃತ್ವದಲ್ಲಿ ಬೃಹತ್ ಮಿಲಾದ್ ಸಂಗಮ ಹಾಗೂ 6 ಜಮಾಯತ್ ವ್ಯಾಪ್ತಿಯಲ್ಲಿ ಮದ್ರಸಾ ಹಾಗೂ ಇತರ ವಿದ್ಯಾಬ್ಯಾಸ ಕೇತ್ರದಲ್ಲಿ ಡಿಸ್ಟಿಕ್ಷನ್ ನಲ್ಲಿ ತೇರ್ಗಡೆ ಆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಸಲು 6 ಜಮಾಯತ್ ನೇತೃತ್ವದಲ್ಲಿ ಆ.17ರಂದು ಗೂನಡ್ಕದ ಸಜ್ಜನ ಸಭಾಭವನದಲ್ಲಿ ಸೇರಿ ತೀರ್ಮಾನಿಸಲಾಯಿತುಸಭೆಯಲ್ಲಿ ಕಾರ್ಯಕ್ರಮದ ಉಸ್ತುವಾರಿ ಹಾಗೂ 50 ಜನರ ಸ್ವಾಗತ ಸಮಿತಿ ರಚಿಸಲಾಯಿತು ಸಂಚಾಲಕರಾಗಿ ಅರಂತೋಡು ಜಮಾಯತ್ ಅಧ್ಯಕ್ಷರಾದ ಹಾಜಿ ಅಶ್ರಫ್ ಗುಂಡಿ ಪೇರಡ್ಕ ಜುಮ್ಮಾ […]

ಗೂನಡ್ಕ : ಸೆ.21ಕ್ಕೆ ಬೃಹತ್ ಮಿಲಾದ್ ಸಂಗಮ ಹಾಗೂ ಸನ್ಮಾನ ಕಾರ್ಯಕ್ರಮ Read More »

ಗೂನಡ್ಕ : ಕಾರು ಚಾಲಕನಿಗೆ ಶಿಕ್ಷೆ

ಅರಂತೋಡು : 2024ರಲ್ಲಿ ಸಂಪಾಜೆಯ ಗೂನಡ್ಕದಲ್ಲಿ ನಡೆದ ಅಪಘಾತ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಕಾರು ಚಾಲಕ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿ, ಶಿಕ್ಷೆ ವಿಧಿಸಿದೆ.ಆಪಾದಿತನಾದ ವಿಷ್ಣು 2024 ಎಪ್ರಿಲ್ 25 ರಂದು ಕೆಎ 21 ಇಡಿ 0884 ನೇ ಮೋಟಾರ್ ಸೈಕಲ್ ನಲ್ಲಿ ಅವಿನ್ ಸವಾರನಾಗಿ ದರ್ಶನ್ ಸಹಸವಾರನಾಗಿ ಮಡಿಕೇರಿಯಿಂದ ಅರಂತೋಡಿಗೆ ಬರುತ್ತಿದ್ದಾಗ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಎಂಬಲ್ಲಿಗೆ ಸಮಯ ಸುಮಾರು 23:45 ಗಂಟೆಗೆ ತಲುಪುತ್ತಿದ್ದಂತೆ ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ

ಗೂನಡ್ಕ : ಕಾರು ಚಾಲಕನಿಗೆ ಶಿಕ್ಷೆ Read More »

ಅಡ್ಯಡ್ಕ : ದೊರೈರಾಜ್ ನಿಧನ

ತೊಡಿಕಾನ ಗ್ರಾಮದ ಅಡ್ಯಡ್ಕ ದೊರೈರಾಜ್‌( 71)ಅವರು ಅಲ್ಪಕಾಲದ ಅಸೌಖ್ಯದಿಂದ ಭಾನುವಾರ ಅಡ್ಯಡ್ಕ ತಮ್ಮ ಮನೆಯಲ್ಲಿ ನಿಧನರಾದರು.ಅವರಿಗೆ ೭೧ ವರ್ಷ ವಯಸ್ಸಾಗಿತ್ತು.ಮೃತರು ಪತ್ನಿ ವಿಜಯಲಕ್ಷ್ಮಿ, ಪುತ್ರರಾದ ಸುಕುಮಾರ, ವಿಜಯ, ಪುತ್ರಿ ಇಂದಿರಾವತಿ, ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಅಡ್ಯಡ್ಕ : ದೊರೈರಾಜ್ ನಿಧನ Read More »

ಗೂನಡ್ಕ: ಶಾರದಾ ಶಾಲೆಯಲ್ಲಿ ಚಿಣ್ಣರೊಂದಿಗೆ ಚಿಲಿಪಿಲಿ ಕಾರ್ಯಕ್ರಮ

ಕಸಾಪ ಸುಳ್ಯ ಹೋಬಳಿಯಿಂದ 10ನೇ ಸರಣಿಸುಳ್ಯ: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ಹೋಬಳಿ ಘಟಕವು ಹಮ್ಮಿಕೊಂಡಿರುವ “ಚಿಣ್ಣರೊಂದಿಗೆ ಚಿಲಿಪಿಲಿ ಗಾನ – ಕತಾ -ಯಾನ” ಸರಣಿ ಕಾರ್ಯಕ್ರಮದ ಹತ್ತನೇ ಕಾರ್ಯಕ್ರಮವು ಶನಿವಾರದಂದು ಸುಳ್ಯ ತಾಲೂಕಿನ ಗೂನಡ್ಕದಲ್ಲಿರುವ ಶಾರದಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು ಕಾರ್ಯಕ್ರಮದ ಔಚಿತ್ಯವನ್ನು ವಿವರಿಸಿ ಮಕ್ಕಳಿಗೆ ಕತೆ ಹೇಳಿದರು. ಸಮೂಹ ಸಂಪನ್ಮೂಲ ವ್ಯಕ್ತಿ

ಗೂನಡ್ಕ: ಶಾರದಾ ಶಾಲೆಯಲ್ಲಿ ಚಿಣ್ಣರೊಂದಿಗೆ ಚಿಲಿಪಿಲಿ ಕಾರ್ಯಕ್ರಮ Read More »

ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟಗಳನ್ನು ಉಳಿಸಿ ಬೆಳೆಸುವುದು ಶ್ರೇಷ್ಠ ಕೆಲಸ : ಚಂದ್ರಶೇಖರ ಪೇರಾಲ್

ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟಗಳನ್ನು ಉಳಿಸಿ ಬೆಳೆಸುವುದು ಶ್ರೇಷ್ಠ ಕೆಲಸ ಎಂದು ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲ್ ಹೇಳಿದರು.ಸಿ. ಸಿ ಆರ್. ಟಿ. ಬಳಗ ಸುಳ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಸುಳ್ಯ, ಹಾಗೂ ಸರಕಾರಿ ಪ್ರೌಢ ಶಾಲೆ ಎಲಿ ಮಲೆ ಇವರ ಸಹಯೋಗದಲ್ಲಿ, ಸುಳ್ಯ ತಾಲ್ಲೂಕು ಮಟ್ಟದ ಚೆನ್ನೆ ಮ ಣೆ ಸ್ಪರ್ಧೆಯನ್ನು ಪ್ರಾಥಮಿಕ ಹಾಗು ಪ್ರೌಢ ಶಾಲಾ ವಿದ್ಯಾರ್ಥಿ ಗಳಿಗೆ ಆ.16ರಂದು ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.ಎಸ್. ಡಿ.

ಅಳಿವಿನಂಚಿನಲ್ಲಿರುವ ಗ್ರಾಮೀಣ ಆಟಗಳನ್ನು ಉಳಿಸಿ ಬೆಳೆಸುವುದು ಶ್ರೇಷ್ಠ ಕೆಲಸ : ಚಂದ್ರಶೇಖರ ಪೇರಾಲ್ Read More »

ಉಬರಡ್ಕದ ಯವಕನಿಗೆ ಲಾಟರಿಯಲ್ಲಿ ಒಂದು ಕೋಟಿ ಹಣ ಬಂಪರ್ ಬಹುಮಾನ

ಕೇರಳ ರಾಜ್ಯ ಲಾಟರಿಯಲ್ಲಿ ಆ.16 ರಂದು ನಡೆದ ಡ್ರಾದಲ್ಲಿ KZ 445643 ನಂಬರ್ ಗೆ ಒಂದು ಕೋಟಿಯ ಬಂಪರ್ ಬಹುಮಾನ ಪಡಕೊಂಡಿದ್ದಾರೆ.ಈ ನಂಬರನ್ನು ಉಬರಡ್ಕದ ವಿನಯ್ ಕ್ಯಾಟರರ್ಸ್ ಮಾಲಕ ವಿನಯ್ ಯಾವಟೆಯವರು ಖರೀದಿ ಮಾಡಿದ್ದರು.

ಉಬರಡ್ಕದ ಯವಕನಿಗೆ ಲಾಟರಿಯಲ್ಲಿ ಒಂದು ಕೋಟಿ ಹಣ ಬಂಪರ್ ಬಹುಮಾನ Read More »

ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ರಸ್ತೆ ಬಂದ್

ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತವಾಗಿದ್ದು, ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ.ಸಕಲೇಶಪುರದ ಮಾರನಹಳ್ಳಿಯಿಂದ ಅಲ್ಲಲ್ಲಿ ಗುಡ್ಡೆ ಕುಸಿತವಾಗಿದ್ದು, ರಸ್ತೆಗಳಿಗೆ ಮರಗಳು ಉರುಳಿವೆ ಎಂದು ಹೇಳಲಾಗಿದೆ. ಶಿರಾಡಿಘಾಟ್ ನ ಗಡಿ ಚಾಮುಂಡೇಶ್ವರಿ ದೇವಾಲಯದವರೆಗೂ ನೀರು ಬಂದಿದ್ದು, ರಸ್ತೆ ಸಂಚಾರ ಬಂದ್ ಆಗಿದೆ ಎಂದು ತಿಳಿದುಬಂದಿದೆ.ಮಾರನಹಳ್ಳಿಯಿಂದ ಗುಂಡ್ಯದವರೆಗೆ ಘಾಟ್ ರಸ್ತೆಯಲ್ಲಿ ಎಂಟು ಕಡೆ ಮರಗಳು ಧರೆಗುರುಳಿದ್ದು, ರಾತ್ರಿ ಸಂಚಾರ ಮಾಡದೇ ಇರುವುದು ಉತ್ತಮವೆಂದು ಸ್ಥಳೀಯರು ತಿಳಿಸಿದ್ದಾರೆ.

ಭಾರೀ ಮಳೆಗೆ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ರಸ್ತೆ ಬಂದ್ Read More »

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ವತಿಯಿಂದ   ಸ್ವಾತಂತ್ರ್ಯ ದಿನಾಚರಣೆ

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ.)ವತಿಯಿಂದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ 79ನೇ  ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ  ಸೇವಾ ಸಂಗಮದ ಸಲಹಾ ಸಮಿತಿ ಸದಸ್ಯರಾದ  ಡಾ| ಅನುರಾಧ ಕುರುಂಜಿ ಯವರು   ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು.ಸೇವಾಸಂಗಮದ ಗೌರವ ಸಲಹೆಗಾರಾದ ಚಂದ್ರಶೇಖರ ಸಿ ಬಿಳಿನಲೆ ಸಭೆಯ ಅಧ್ಯಕ್ಷತೆ ವಹಿಸಿದ್ದರು, ಅಥಿತಿಗಳಾಗಿ ಗೌರವ ಸಲಹೆಗಾರಾದ ಪಾಲಚಂದ್ರ ವೈ.ವಿ ಅಂಗನವಾಡಿ ಶಿಕ್ಷಕಿ ಚಂದ್ರಾವತಿ, ಅಂಗನವಾಡಿ ಸಹಾಯಕಿ ಸುಲೋಚನ, ಚೇತನ್ ಸಿ, ಕೆ.ವಿ.ಜಿ ಪಾಲಿಟೆಕ್ನಿಕ್ ಸ್ವಯಂಸೇವಕರು  ಉಪಸ್ಥಿತರಿದ್ದರು. ಟ್ರಸ್ಟ್ ನ ಸಂಘಟನಾ ಕಾರ್ಯದರ್ಶಿ

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ವತಿಯಿಂದ   ಸ್ವಾತಂತ್ರ್ಯ ದಿನಾಚರಣೆ Read More »

ಕಾಯರ್ತೋಡಿ : ಮಿತ್ರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ರಾಜ್ಯ ಪ್ರಶಸ್ತಿ ಪುರಸ್ಕೃತ ಮಿತ್ರಬಳಗ (ರಿ.) ಕಾಯರ್ತೋಡಿ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ದಿನಾಂಕ 15.08.2025 ನೇ ಶುಕ್ರವಾರದಂದು ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ಜರಗಿತು.ಕಾಯರ್ತೋಡಿ ದೇವಳದ ಪ್ರಧಾನ ಅರ್ಚಕರಾಗಿರುವ ಶ್ರೀ ನೀಲಕಂಠ ಭಟ್ ರವರಿಂದ ಉದ್ಘಾಟನೆಗೊಂಡಿದ್ದ ಕಾರ್ಯಕ್ರಮದಲ್ಲಿಮುದ್ದುಕೃಷ್ಣ ಸ್ಪರ್ಧೆ, ಭಕ್ತಿಗೀತೆ, ಕಣ್ಣಿಗೆ ಬಟ್ಟೆ ಕಟ್ಟಿ ಮಡಿಕೆ ಒಡೆಯುವ ಸ್ಪರ್ಧೆ, ಚೆನ್ನೆಮಣೆ ಸ್ಪರ್ಧೆ ಮೊದಲಾದ ಮನೋರಂಜನಾ ಸ್ಪರ್ಧೆಗಳು ಜರಗಿದವು. ಸಂಜೆ ನಡೆದ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಹಿಂದೂ ಏಕನಾಮಿಕ್ ಫಾರ್ಮ್ ಸುಳ್ಯ ಇದರ

ಕಾಯರ್ತೋಡಿ : ಮಿತ್ರ ಬಳಗದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ತೊಡಿಕಾನ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ

ತೊಡಿಕಾನ‌ ಶ್ರೀ ಮಲ್ಲಿಕಾರ್ಜುನ ಭಜನಾ ಸಂಘದ ವತಿಯಿಂದ ಶ್ರೀ ಕ್ರಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳು ಜರುಗಿದವು.ಸ್ಪರ್ಧಾ ಕಾರ್ಯಕ್ರಮವನ್ನು ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಉದ್ಘಾಟಿಸಿದರು.ಭಜನಾ ಸಂಘದ ಅಧ್ಯಕ್ಷ ಚಂದ್ರಶೇಖರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.ಅರಂತೋಡು ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ,ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಯು.ಎಂ,ಶ್ರೀ ಕ್ಷೇತ್ರ

ತೊಡಿಕಾನ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಸ್ಪರ್ಧಾ ಕಾರ್ಯಕ್ರಮ Read More »

error: Content is protected !!
Scroll to Top