ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದಪ್ರತಿಷ್ಠ ಬ್ರಹ್ಮ ಕಲಶೋತ್ಸವ ಯಶಸ್ವಿಯಾಗಿ ನಡೆಯಲು ಶ್ರೀ ಮುತ್ತಪ್ಪ ತಿರುವಪ್ಪ ಸನ್ನಿಧಿಯಲ್ಲಿ ಪಯಂಗುತ್ತಿ ಸೇವೆ
ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದಪ್ರತಿಷ್ಠ ಬ್ರಹ್ಮ ಕಲಶೋತ್ಸವ ಏ 20ರಿಂದ 23ರ ತನಕ ಯಶಸ್ವಿ ಯಾಗಿ ನಡೆಯಲು ಶಾಂತಿನಗರದ ಶ್ರೀ ಮುತ್ತಪ್ಪ ತಿರುವಪ್ಪ ಸನ್ನಿಧಿಯಲ್ಲಿ ಪಯಂಗುತ್ತಿ ಸೇವೆ ನಡೆಯಿತು.ಈ ಸಂದರ್ಭದಲ್ಲಿ ಶ್ರೀ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನ ದ ಬ್ರಹ್ಮ ಕಳಸೋತ್ಸವ ಸಮಿತಿಯ ಅಧ್ಯಕ್ಷರಾದ ಸುಂದರ್ ರಾವ್ ಉಪಾಧ್ಯಕ್ಷರಾದ ಚಿದಾನಂದ ವಿದ್ಯಾನಗರ ಗೌತಮ್ ಸೇರ್ಕಾಜೆ, ಸಂಚಾಲಕಾರದ ರಾಜೇಶ್ ಮೇನಾಲ ಕೋಶಾಧಿಕಾರಿ ಕೇಶವ ಮಾಸ್ತರ್ ಸಿ.ಎ ಸಹ ಸಂಚಾಲಕರಾದ ನಾರಾಯಣ ಎಸ್ ಎಂ . ಗೌರವ ಮಾರ್ಗದರ್ಶಕರಾದ […]










