ಅರಂತೋಡು : ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟ
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿ ಪೂರ್ವ ವಿಭಾಗ)ಮಂಗಳೂರು ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದ ಪ್ರಾಧ್ಯಾಪಕ ಡಾ.ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು.ಅಧ್ಯಕ್ಷತೆ ಕಾಲೇಜಿನ ಸಂಚಾಲಕರು ಮತ್ತು ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೆ.ಆರ್.ಗಂಗಾಧರ್ ವಹಿಸಿದ್ದರು. ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಸ್ವಾಗತಿಸಿದರು. ಮುಖ್ಯಗುರು ಸೀತಾರಾಮ […]
ಅರಂತೋಡು : ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟ Read More »