Author name: Tejas

ಪಶು ವೈದ್ಯೆ ಆತ್ಮ ಹತ್ಯೆ

ಪುತ್ತೂರು ತಾಲೂಕಿನ ಬಪ್ಪಳಿಕೆ ನಿವಾಸಿ ಗಣೇಶ್ ಜೋಶಿ ಅವರ ಪುತ್ರಿ, ಮಂಗಳೂರಿನಲ್ಲಿ ಖಾಸಗಿ ಪಶು ವೈದ್ಯೆಯಾಗಿದ್ದ ಡಾ. ಕೀರ್ತನಾ ಜೋಶಿ (27) ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ.ಡಾ. ಕೀರ್ತನಾ ಜೋಶಿ ಸೋಮವಾರ ತಡರಾತ್ರಿ ಮಂಗಳೂರಿನ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಡಾ. ಕೀರ್ತನಾ ಅವರು ಪಶು ವೈದ್ಯಕೀಯದಲ್ಲಿ ಎಂ.ಡಿ. ವಿದ್ಯಾಭ್ಯಾಸ ಪೂರೈಸಿದ್ದು, ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಖಾಸಗಿ ಪ್ರಾಕ್ಟಿಸ್ ನಡೆಸುತ್ತಿದ್ದರು.ಮೃತರು ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ […]

ಪಶು ವೈದ್ಯೆ ಆತ್ಮ ಹತ್ಯೆ Read More »

ಸುಳ್ಯ : ಭಜನಾ ಕಮ್ಮಟ ಪೂರ್ವಭಾವಿ ಸಭೆ

ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು ಇದರ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆಯು ಶ್ರೀ ಸೋಮಶೇಖರ ಪೈಕ ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಯೋಜನ ಕಚೇರಿಯ ಸಭಾಂಗದಲ್ಲಿ ನಡೆಯಿತು.ರಾಜ್ಯ ಸಂಚಾಲಕರಾದ ಶ್ರೀ ಸುಬ್ರಹ್ಮಣ್ಯ ಪ್ರಸಾದ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಭಜನಾ ಕಾರ್ಯಕ್ರಮ ಕೇವಲ ಮನೆಯಲ್ಲಿ ಅಲ್ಲ ಇಡೀ ಸಮಾಜದಲ್ಲಿ ಆಗಬೇಕು, ಮನುಷ್ಯನಿಗೆ ಆರೋಗ್ಯ ಮತ್ತು ನೆಮ್ಮದಿ ಬೇಕು ಅಂದರೆ ಭಗವಂತನ ನಾಮಸ್ಮರಣೆ ಮಾಡಬೇಕು, ಭಜನೆಯಿಂದ

ಸುಳ್ಯ : ಭಜನಾ ಕಮ್ಮಟ ಪೂರ್ವಭಾವಿ ಸಭೆ Read More »

ಜಮ್ಮು ಕಾಶ್ಮೀರದಲ್ಲಿ‌ ಪಾಕ್ ಸೈನ್ಯದಿಂದ ಮತ್ತೆ ಗುಂಡಿನ ದಾಳಿ

ಪಾಕಿಸ್ತಾನ ಇದೀಗ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಎಲ್‌ ಒಸಿಯಲ್ಲಿ ಗುಂಡಿನ ದಾಳಿ ನಡೆಸಿದೆ.ಕದನ ವಿರಾಮ ಉಲ್ಲಂಘಿಸಿರುವ ಪಾಕ್ ಸೇನೆ ಪೂಂಚ್ ವಲಯದಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಸೇನೆಯೂ ಬಲವಾಗಿ ಪ್ರತಿದಾಳಿ ನಡೆಸಿದೆ.ಎರಡೂ ಸೇನೆಗಳ ನಡುವೆ ಗುಂಡಿನ ಚಕಮಕಿ 15 ನಿಮಿಷಗಳ ಕಾಲ ಮುಂದುವರೆಯಿತು. ಇಲ್ಲಿಯವರೆಗೆ ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಜಮ್ಮು ಕಾಶ್ಮೀರದಲ್ಲಿ‌ ಪಾಕ್ ಸೈನ್ಯದಿಂದ ಮತ್ತೆ ಗುಂಡಿನ ದಾಳಿ Read More »

ವಿಷ ಜಂತು ಕಡಿದು ಬಾಲಕಿ ಸಾವು

ವಿಷಪೂರಿತ ಹಾವು ಕಡಿದು 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಕುಂಶೇಡಿಮನೆ ಗ್ರಾಮದಲ್ಲಿ ನಡೆದಿದೆ.ಮೃತಳನ್ನು ಶೇಡಿಮನೆಯ ಬೆಪ್ಪರೆ ಗುಡ್ಡೆಯಂಗಡಿ ನಿವಾಸಿ ಶ್ರೀಧರ್ ಮಡಿವಾಳ ಅವರ ಪುತ್ರಿ ಸನ್ನಿಧಿ ಎಂದು ಗುರುತಿಸಲಾಗಿದೆ.ಸನ್ನಿಧಿ ಆಗಸ್ಟ್ 3 ರಂದ ಶಾಲೆಗೆ ರಜೆಯಿದ್ದ ಕಾರಣ, ತೋಟದಲ್ಲಿ ಕೆಲಸ ಮಾಡುತ್ತಿದ್ದ ತನ್ನ ತಂದೆಯನ್ನು ಭೇಟಿ ಮಾಡಲು ಹೋಗಿದ್ದ ಸಂದರ್ಭ ವಿಷಪೂರಿತ ಹಾವೊಂದು ಆಕೆಗೆ ಕಚ್ಚಿದೆ. ಈ ಸಂದರ್ಭದಲ್ಲಿ ಹುಡುಗಿ ನೋವಿನಿಂದ ಕಿರುಚುತ್ತಾ, ಮನೆಗೆ ಓಡಿದ್ದು, ಕುಟುಂಬದ ಸದಸ್ಯರು ತಕ್ಷಣ ಆಕೆಯನ್ನು ಹೆಬ್ರಿ ಸರ್ಕಾರಿ

ವಿಷ ಜಂತು ಕಡಿದು ಬಾಲಕಿ ಸಾವು Read More »

ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ,ಯಾವಾಗ ಕೊನೆಯ ದಿನ ಇಲ್ಲಿದೆ ಮಾಹಿತಿ

ಪಡಿತರ ಚೀಟಿಯಲ್ಲಿ ಹೆಸರು ಮತ್ತಿತರ ಸೇರ್ಪಡೆ ಇಲ್ಲವೆ ತಿದ್ದುಪಡಿಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಇದೀಗ ಮತ್ತೊಮ್ಮೆ ಅನುಮತಿ ನೀಡಿದೆ.ಆಗಸ್ಟ್ ಒಂದರಿಂದಲೇ ಈ ಬದಲಾವಣೆಗೆ ಅವಕಾಶ ಕಲ್ಪಿಸಲಾಗಿದ್ದು ಈ ತಿಂಗಳ ಅವಕಾಶ ವಿಸ್ತರಿಸಿದೆ. ಪಡಿತರ ಚೀಟಿದಾರರು ಸೂಕ್ತ ದಾಖಲೆಗಳನ್ನು ಒದಗಿಸಿ ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ಒದಗಿಸಲಾಗಿದೆ.ಆಸಕ್ತರು ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಎಪಿಎಲ್ ಕಾರ್ಡ್ ಪಡೆಯದವರೂ ಸಹ

ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ,ಯಾವಾಗ ಕೊನೆಯ ದಿನ ಇಲ್ಲಿದೆ ಮಾಹಿತಿ Read More »

ರಸ್ತೆಯ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣದ ಜವಾಬ್ದಾರಿ ಹೊತ್ತವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಕ್ರಿಮಿನಲ್ ಪ್ರಕರಣ

ಬೆಂಗಳೂರು: ರಸ್ತೆಯ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣದ ಜವಾಬ್ದಾರಿ ಹೊತ್ತವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆತತ್ವರಸ್ತೆ ಸುರಕ್ಷತೆ ಮತ್ತು ಸಂಚಾರ ವಿಭಾಗದ ಆಯುಕ್ತೆ ಡಿ. ರೂಪಾ ಅವರು ಸೂಚಿಸಿದ್ದಾರೆ. ಅವೈಜ್ಞಾನಿಕ ಹಾಗೂ ಕಳಪೆ ಗುಣಮಟ್ಟದಿಂದಾಗಿ ರಸ್ತೆಯಲ್ಲಿ ಗುಂಡಿ ಬಿದ್ದು ವಾಹನಗಳ ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣ ಮಾಡಿದವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಆರ್‌ಎಂಎ ಕಾಯ್ದೆ 198ಎ ಅಡಿ ಪ್ರಕರಣ ದಾಖಲಿಸಲು ತಿಳಿಸಿದ್ದಾರೆ.ಅವೈಜ್ಞಾನಿಕ ರಸ್ತೆ ಉಬ್ಬುಗಳಿಂದಲೂ ಪ್ರಾಣಹಾನಿ ಸಂಭವಿಸುತ್ತಿದ್ದರೆ ಸಂಬಂಧಪಟ್ಟ

ರಸ್ತೆಯ ಗುಂಡಿಗೆ ಬಿದ್ದು ಅಪಘಾತ ಸಂಭವಿಸಿದರೆ ರಸ್ತೆ ನಿರ್ಮಾಣದ ಜವಾಬ್ದಾರಿ ಹೊತ್ತವರ ವಿರುದ್ಧ ಮತ್ತು ಏಜೆನ್ಸಿ ವಿರುದ್ಧ ಕ್ರಿಮಿನಲ್ ಪ್ರಕರಣ Read More »

ಸುಳ್ಯ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಎಂದಿನಂತೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಓಡಾಟ ಆರಂಭ,ಮುಷ್ಕರಕ್ಕೆ ಹೈಕೋರ್ಟ್ ತಡೆ

ಸಾರಿಗೆ ನೌಕರರ ವಿವಿಧ ಬೇಡಿಕೆಗಳನ್ನು ಸರಕಾರ ನಿರಾಕರಿಸಿದ ಹಿನ್ನೆಲೆ ಸಾರಿಗೆ ನೌಕರರ ಸಂಘದ ಅಧ್ಯಕ್ಷರು ಅ. 5ರಂದು ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ ದ.ಕ ಭಾಗದಲ್ಲಿ ಮುಷ್ಕರದಿಂದ ಬಸ್‌ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗಿಲ್ಲ, ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರು ಕಡೆಗೆ ಸದ್ಯಕ್ಕೆ ಬಸ್ ಗಳು ತೆರಳುತ್ತಿಲ್ಲ ಎಂದು ಸುಳ್ಯ ಡಿಪೋದ ಅಧಿಕಾರಿಗಳು ತಿಳಿಸಿದ್ದಾರೆ.ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ.

ಸುಳ್ಯ ಸೇರಿದಂತೆ ದ.ಕ ಜಿಲ್ಲೆಯಲ್ಲಿ ಎಂದಿನಂತೆ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಓಡಾಟ ಆರಂಭ,ಮುಷ್ಕರಕ್ಕೆ ಹೈಕೋರ್ಟ್ ತಡೆ Read More »

ಸುಳ್ಯ ಗೌಡರ ಯುವ ಸೇವಾ ಸಂಘದ 13 ನೇ ವರ್ಷದ ಆಟಿ ಸಂಭ್ರಮ ಉದ್ಘಾಟನೆ

ಸುಳ್ಯ ಗೌಡರ ಯುವ ಸೇವಾ ಸಂಘ(ರಿ) ತಾಲೂಕು ಮಹಿಳಾ ಘಟಕ ಮತ್ತು ತರುಣ ಘಟಕ ಸುಳ್ಯ ನಗರ ಗೌಡ ಸಮಿತಿ ಮಹಿಳಾ ಘಟಕ ತರುಣ ಘಟಕದ ಆಶ್ರಯದಲ್ಲಿ 13ನೇ ವರ್ಷದ ಆಟಿ ಆಚರಣೆಯ ಸಂಭ್ರಮವುಆ. 3 ರಂದು ಸುಳ್ಯದ ಕೋಡಿಯಾಲ ಬೈಲಿನ ಗೌಡ ಸಮುದಾಯ ಭವನದಲ್ಲಿ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾಯವಾದಿ ಶ್ರೀ ಮಹಾವಿಷ್ಣು ಮೂರ್ತಿ ದೈವಸ್ಥಾನ ಕೊಡಿಯಾಲ ಬೈಲು ಆಡಳಿತ ಸಮಿತಿ ಅಧ್ಯಕ್ಷರು ರಾಮಕೃಷ್ಣ ಅಮೈ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೌಡರ

ಸುಳ್ಯ ಗೌಡರ ಯುವ ಸೇವಾ ಸಂಘದ 13 ನೇ ವರ್ಷದ ಆಟಿ ಸಂಭ್ರಮ ಉದ್ಘಾಟನೆ Read More »

ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಗಂಭೀರ

ಸುಳ್ಯ ತಾಲೂಕಿನ ಎಲಿಮಲೆಯ ಜಬಳೆ ಸಮೀಪ ಟಿ.ಸಿ. ಯಲ್ಲಿ ವಿದ್ಯುತ್‌ ದುರಸ್ತಿ ಮಾಡುತ್ತಿದ್ದಾಗ ಮೆಸ್ಕಾಂ ಪವರ್ ಮೆನ್ ವಿದ್ಯುತ್ ಶಾಕ್ ಹೊಡೆದು ಘಟನೆ ವರದಿಯಾಗಿದೆ.ಸತೀಶ್ ಎಂಬವರೇ ವಿದ್ಯುತ್ ಶಾಕ್ ಗೆಗೊಳಗಾದ ವ್ಯಕ್ತಿಯಾಗಿದ್ದಾರೆ.ಟಿ.ಸಿ.ಯಿಂದ ಶಾಕ್ ಗೊಳಗಾಗಿ ಕೆಳಗೆ ಬಿದ್ದು ಗಾಯಗೊಂಡ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆ ಗೆ ದಾಖಲಿಸಿರುವುದಾಗಿ ತಿಳಿದುಬಂದಿದೆ.

ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಗಂಭೀರ Read More »

ಸೌದಿ ಅರೇಬಿಯಾದ ಲಾರ್ಸನ್ ಮತ್ತು ಟೊಬ್ರೊ ಕಂಪೆನಿಯ ಹೈಡ್ರೊಕಾರ್ಬನ್ ವಿಭಾಗದ ಡಿಜಿಎಂ ಆಗಿ ಅಬ್ದುಲ್ ಅಝೀಜ್ ಪೆಲ್ತಡ್ಕ ಪದೋನ್ನತಿ

ಸೌದಿ ಅರೇಬಿಯಾದಲ್ಲಿರುವ ಪ್ರತಿಷ್ಠಿತ ಲಾರ್ಸನ್ ಮತ್ತು ಟೋಬ್ರೋ ಕಂಪನಿಯ ಹೈಡ್ರೋಕಾರ್ಬನ್ ವಿಭಾಗದ ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿ ಅಬ್ದುಲ್ ಅಝೀಜ್ ಪೆಲ್ತಡ್ಕ ಪದೋನ್ನತಿಗೊಂಡಿರುತ್ತಾರೆ. ಇವರುಸೌದಿ ಅರೇಬಿಯಾದದಲ್ಲಿ ಕಳೆದ 18 ವರ್ಷಗಳಿಂದಉದ್ಯೋಗದಲ್ಲಿದ್ದು ಅರಂತೋಡು ಜಮಾಅತ್ ನ ಸೌದಿ ಸಮಿತಿ ಅಧ್ಯಕ್ಷರಾಗಿ,ಮೊಳುಮ್ಮ ಟ್ರಸ್ಟ್ ನ ಸ್ಥಾಪಕ ಅಧ್ಯಕ್ಷರಾಗಿ ವಿವಿಧ ಸಾಮಾಜಿಕ ಚಟುವಟಿಕೆ ಗಳಲ್ಲಿ ತೊಡ ಗಿಸಿಕೊಂಡಿರುತ್ತಾರೆ ಇವರು ಸಂಪಾಜೆ ಗ್ರಾಮದ ಗೂನಡ್ಕ ಪೆಲ್ತಡ್ಕ ದಿವಂಗತ ಅಬೂಬಕ್ಕರ್ ಹಾಗೂ ಆಯಿಷಾ ದಂಪತಿಗಳ ಪುತ್ರ,

ಸೌದಿ ಅರೇಬಿಯಾದ ಲಾರ್ಸನ್ ಮತ್ತು ಟೊಬ್ರೊ ಕಂಪೆನಿಯ ಹೈಡ್ರೊಕಾರ್ಬನ್ ವಿಭಾಗದ ಡಿಜಿಎಂ ಆಗಿ ಅಬ್ದುಲ್ ಅಝೀಜ್ ಪೆಲ್ತಡ್ಕ ಪದೋನ್ನತಿ Read More »

error: Content is protected !!
Scroll to Top