Author name: Tejas

ಆ್ಯಸಿಡ್ ಎರಚಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಜಗನ್ನಾಥ ಜಯನಗರ ಒತ್ತಾಯ

ಸುಳ್ಯ : ಕಡಬ ಕಾಲೇಜು ವಿದ್ಯರ್ಥಿನಿಯರಿಗೆ ಆಸೀಡ್ ಎರಚಿದ ಪ್ರಕರಣ ಆರೋಪಿಗೆ ಕಠಿಣ ಶಿಕ್ಷೆ ಗೆ ಒಳಪಡಿಸುವಂತೆ ಬಿಜೆಪಿ ಎಸ್ ಸಿ ಮೋರ್ಚಾ ಪ್ರದಾನ ಕಾರ್ಯದರ್ಶಿ ಜಿ. ಜಗನ್ನಾಥ ಜಯನಗರ ಒತ್ತಯಾ. ಶಾಲಾ ಶಿಕ್ಷಣ ಇಲಾಖೆ ಕೂಡ ಮಕ್ಕಳ ಚಲನವನದಲ್ಲಿ ನಿಗ ವಹಿಸಬೇಕು. ತರಗತಿಗೆ ಶಿಕ್ಷಕರು ಸಮಯಕ್ಕೆ ಸರಿಯಾಗಿ ಬರುವಂತೆ ಪಾಲಿಸಬೇಕುಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಗಳಿಗೆ ಆಸಿಡ್ ಎರಚಿರುವ ಪ್ರಕಾರಣ ನದ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. […]

ಆ್ಯಸಿಡ್ ಎರಚಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಜಗನ್ನಾಥ ಜಯನಗರ ಒತ್ತಾಯ Read More »

ವೈಭವದಿಂದ ನಡೆದ ಪಂಜ ಪಂಚಲಿಂಗೇಶ್ಬರ ದೇವರ ರಥೋತ್ಸವ

ಪಂಜ : ಇತಿಹಾಸ ಪ್ರಸಿದ್ದ ಪಂಜ ಸೀಮೆಯ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಮಂಗಳವಾರ ರಾತ್ರಿ ಶ್ರದ್ದಾ ಭಕ್ತಿಯಿಂದ ಬ್ರಹ್ಮ ರಥೋತ್ಸವ ನಡೆಯಿತು. ಸಾವಿರಾರು ಮಂದಿ ಭಕ್ತರು ರಥೋತ್ಸವವನ್ನು ಕಣ್ಣುಂಬ್ತಿಕೊಂಡರು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳ ಬಳಿಕ ಬ್ರಹ್ಮ ರಥೋತ್ಸವ ನಡೆಯಿತು.ಶ್ರೀ ಕಾಡು ಕುಜುಂಬ ದೈವದ ನರ್ತನ ಸೇವೆ, ಮಹಾಪೂಜೆ ಶ್ರೀ ಭೂತಬಲಿ, ಶಯನೋತ್ಸವ, ಕವಾಟ ಬಂಧನ ಜರುಗಿತು. ಪೂರ್ವ ಸಂಪ್ರದಾಯದಂತೆ ಐವತ್ತೊಕು ಪಟೇಲ್ ಮನೆಯವರನ್ನು

ವೈಭವದಿಂದ ನಡೆದ ಪಂಜ ಪಂಚಲಿಂಗೇಶ್ಬರ ದೇವರ ರಥೋತ್ಸವ Read More »

ಐವರ್ನಾಡು: ಶ್ರೀ ದೇವರ ಬಲಿ ಉತ್ಸವ

ಸುಳ್ಯ : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವ ಸಂಪನ್ನಗೊಂಡಿತು.ಗುರುವಾರ ವಿವಿಧ ಧಾರ್ಮಿಕ, ಸಾಂಸ್ಕöತಿಕ ಕಾರ್ಯಕ್ರಮಗಳೊಂದಿಗೆ ಪ್ರತಿಷ್ಠಾ ವಾರ್ಷಿಕೋತ್ಸವ ಆರಂಭಗೊಂಡು ಶನಿವಾರದ ವರೆಗೆ ವಿಜೃಂಭಣೆಯಿAದ ನಡೆಯಿತು. ಶನಿವಾರ ಬೆಳಿಗ್ಗೆ ಕೊಯಿಲ ಉಳ್ಳಾಕುಲು ದೈವಗಳ ಬಂಡಾರ ಆಗಮನದ ಬಳಿಕ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಜರುಗಿತು. ಬಳಿಕ ಶುದ್ಧಿ ಕಲಶ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಿತು.ರಾತ್ರಿ ದೈವಗಳ ನಡಾವಳಿ ನಡೆಯಿತು. ಶನಿವಾರ ಬೆಳಿಗ್ಗೆ ಶ್ರೀಧರ ಖಂಡಿಗೆಮೂಲೆ ತಂಡದವರಿAದ ಭಕ್ತಿಗಾನ

ಐವರ್ನಾಡು: ಶ್ರೀ ದೇವರ ಬಲಿ ಉತ್ಸವ Read More »

ಇತಿಹಾಸ ಪ್ರಸಿದ್ದ ಬೆಳ್ಳಾರೆ ಉರೂಸ್ ಸಮರೋಪ

ಸುಳ್ಯ : ತಾಲೂಕಿನ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ ಅದ್ದೂರಿಯಾಗಿ ಸಮಾಪನಗೊಂಡಿತು. 7 ದಿನಗಳ ಕಾಲ ನಡೆದ ಉರೂಸ್‌ನ 7ನೇ ದಿನವಾದ ಜ.27 ರಂದು ರಾತ್ರಿ ನಡೆದ ಸಮಾರೋಪ ಸಮಾರಂಭದಲ್ಲಿ ಅಸ್ಸಯ್ಯದ್ ಮೈನುಲ್ ಅಬಿದೀನ್ ತಂಜಳ್ ದುಗ್ಗಲಡ್ಕ ದುವಾ ನೆರವೇರಿಸಿದರು. ದಾರಿ ತಪ್ಪುತ್ತಿರುವ ಯುವ ಸಮೂಹ ಎಂಬ ವಿಷಯದಲ್ಲಿ ಆಶಿಕ್ ದಾರಿಮಿ ಆಲಪ್ಪುಝ ಧಾರ್ಮಿಕ ಉಪನ್ಯಾಸನೀಡಿದರು. ಉರೂಸ್ ಸ್ವಾಗತ ಸಮಿತಿ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಅಧ್ಯಕ್ಷತೆ ವಹಿಸಿದ್ದರು. ಖತೀಬರಾದ ಹಸನ್

ಇತಿಹಾಸ ಪ್ರಸಿದ್ದ ಬೆಳ್ಳಾರೆ ಉರೂಸ್ ಸಮರೋಪ Read More »

ಪಂಜ : ಶ್ರೀ ಪಂಚಲಿಂಗೇಶ್ಬರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ

ಪಂಜ : ಪಂಜ ಸೀಮೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವವಕ್ಕೆ ಧ್ವಜಾರೋಹಣ ಫೆ.1ರಂದು ನಡೆಯಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈಧಿಕ ಕಾರ್ಯ ಕ್ರಮಗಳು ನಡೆದು ಧ್ವಜಾರೋಹಣ ನಡೆಯಿತು.ದೇವಳಕ್ಕೆ ಆಗಮಿಸಿದ ತಂತ್ರಿ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಧ್ವಜಾರೋಹಣ ನಡೆದು ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು ದೇವಳದ ಆಡಳಿತಾಧಿಕಾರಿ, ತಹಶೀಲ್ದಾರ್ ಜಿ.ಮಂಜುನಾಥ, ಉತ್ಸವ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್, ಉಪತಹಶೀಲ್ದಾ‌ರ್ ಚಂದ್ರಕಾಂತ್ ಎಂ ಆರ್, ದೇವಳದ ವ್ಯವಸ್ಥಾಪನಾ ಮಾಜಿ

ಪಂಜ : ಶ್ರೀ ಪಂಚಲಿಂಗೇಶ್ಬರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ Read More »

ಜ.21ರಿಂದ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್

ಬೆಳ್ಳಾರೆ : ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ ಜ.21ರಿಂದ 27ರ ನಡೆಯಲಿದೆ. ಈ ಉರೂಸ್ ಸಮಾರಂಭದಲ್ಲಿ ಸುಪ್ರಸಿದ್ಧ ವಿದ್ವಾಂಸರು, ಸಾದಾತುಗಳು, ಸೂಫಿವರ್ಯರು ಭಾಗವಹಿಸಲಿದ್ದಾರೆ ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಆಡಳಿತ ಸಮಿತಿ ಹಾಗೂ ಉರೂಸ್ ಸ್ವಾಗತ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ. ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಉರೂಸ್ ಸ್ವಾಗತ ಸಮಿತಿ ಕಾರ್ಯದರ್ಶಿ ಯು.ಪಿ. ಬಶೀರ್ ಬೆಳ್ಳಾರೆ ಕಾರ್ಯಕ್ರಮದ ಮಾಹಿತಿ ನೀಡಿದರು. ಜ.21 ರಂದು ಪೂ.9ಕ್ಕೆ ಅಸ್ಸಯ್ಯದ್ ಝನುಲ್‌ ಅಭಿದೀನ್ ಜಿಫ್ರಿ

ಜ.21ರಿಂದ ಇತಿಹಾಸ ಪ್ರಸಿದ್ಧ ಹರ್ಝತ್ ವಲಿಯುಲ್ಲಾಹಿ ಬೆಳ್ಳಾರೆ ಮಖಾಂ ಉರೂಸ್ Read More »

ಶಿಕ್ಷಣದಿಂದ ಸಮಾಜಕ್ಕೆ ಕೊಡುಗೆ ನೀಡುವಂತಾದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ : ಎಸ್.ಅಂಗಾರ

ಸುಳ್ಯ : ತಾವು ಪಡೆದ ಶಿಕ್ಷಣ ಬದುಕಿಗೆ ಸಾರ್ಥಕತೆಯನ್ನು ನೀಡವಂತಿರಬೇಕು. ಆ ಶಿಕ್ಷಣದ ಮೂಲಕ ಸಮಾಜಕ್ಕೆ ಕೊಡುಗೆ ಇದ್ದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ ಎಂದು ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಸ್.ಅಂಹಾರ ಹೇಳಿದರು.ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಎರಡನೇ ದಿನದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಮಾಜವನ್ನು ಮುನ್ನಡೆಸಲು ಶಿಕ್ಷಣವೇ ಆಧಾರ. ಹಿರಿಯರು ಸ್ಥಾಪಿಸಿದ ಆ ಶಿಕ್ಷಣ ಸಂಸ್ಥೆಗಳನ್ನು ಉಳಿಸುವ ಜವಾಬ್ದಾರಿ

ಶಿಕ್ಷಣದಿಂದ ಸಮಾಜಕ್ಕೆ ಕೊಡುಗೆ ನೀಡುವಂತಾದರೆ ಅದು ಶ್ರೇಷ್ಠತೆಯನ್ನು ಪಡೆಯುತ್ತದೆ : ಎಸ್.ಅಂಗಾರ Read More »

ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ

ಸುಳ್ಯ : ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲೆ ಇದೆ ಎಂದು ಮಾಜಿ ಸಚಿವ ಹಾಗೂ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಅಂಗಾರ ಹೇಳಿದ್ದಾರೆ. ಅವರು ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಊರಿನ ಜನರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಭಾವನೆಯಿಂದ ಹಿರಿಯರು ಊರಿನಲ್ಲಿ ಶಾಲೆಗಳನ್ನು ಸ್ಥಾಪಿಸಿದ್ದಾರೆ.ಆ ಶಾಲೆಯಿಂದ ಶಿಕ್ಷಣ ಪಡೆದು

ನಾಡಿನ ಶಾಲೆಗಳನ್ನು ಉಳಿಸಿ ಬೆಳೆಸಿ ಮುಂದಿನ ತಲೆ ಮಾರಿಗೆ ಹಸ್ತಾಂತರ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ Read More »

ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅರ್ಥ ಮಾಡಿಕೊಂಡರೆ ಭಾರತಕ್ಕೆ ಶ್ರೇಷ್ಠ ಯುವ ಜನಾಂಗವನ್ನು ನೀಡಬಹುದು ಸುಳ್ಯ: ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅರ್ಥ ಮಾಡಿಕೊಂಡರೆ ಭಾರತಕ್ಕೆ ಶ್ರೇಷ್ಠ ಯುವ ಜನಾಂಗವನ್ನು ನೀಡಬಹುದುಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಅವರು ಮೂರು ದಿನಗಳ ಕಾಲ ನಡೆಯುವ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸರಕಾರಿ ಶಾಲೆ, ಅನುದಾನಿತ ಶಾಲೆ ಎಂಬ ತಾರತಮ್ಯ ಬದಲಾಗಬೇಕಾಗಿದೆ.

ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಸಂಭ್ರಮಕ್ಕೆ ಅದ್ದೂರಿ ಚಾಲನೆ Read More »

ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಸುಳ್ಯ: ಸುಳ್ಯ ತಾಲೂಕಿನ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಜ.12,13,14 ರಂದು ನಡೆಯಲಿದೆ. 3 ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚೊಕ್ಕಾಡಿ ಎಜ್ಯುಕೇಶನ್‌ ಸೊಸೈಟಿಯ ಅಧ್ಯಕ್ಷರು ಹಾಗೂ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಶಾಲೆಯ ಸಂಪೂರ್ಣ ಅಭಿವೃದ್ಧಿಗೆ ರೂಪುರೇಷೆ ತಯಾರಿಸಲಾಗಿದೆ. ಶಾಲೆಯಲ್ಲಿ ಗುಣಮಟ್ಟದ

ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ Read More »

error: Content is protected !!
ಮಾರ್ದನಿ ವಾಟ್ಸಪ್‌ ಗ್ರೂಪ್‌ಗೆ ಸೇರಿ