ನವೆಂಬರ್ 24 ಕ್ಕೆ ಆರಂತೋಡು ಗ್ರಾಮ ಪಂಚಾಯತ್ ಘನ ತಾಜ್ಯ ಘಟಕದ ಮರು ನಿರ್ಮಾಣಕ್ಕೆ ಗುದ್ದಲಿ ಪೂಜೆ
ಆಕಸ್ಮಿಕವಾಗಿ ಬೆಂಕಿ ಅವಘಡಕ್ಕೆ ತುತ್ತಾದ ರಾಜ್ಯದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಆರಂತೋಡು ಗ್ರಾಮ ಪಂಚಾಯತ್ ನ ಕೊಡಂಕೇರಿ ಯಲ್ಲಿಯ ಘನ ತ್ಯಾಜ್ಯ ಘಟಕ ಮರು ನಿರ್ಮಾಣಕ್ಕೆ ಮತ್ತು ಅದಕ್ಕೆ ಸಂಪರ್ಕಿಸುವ ಉದಯನಗರ- ಕೊಡಂಕೇರಿ ರಸ್ತೆಯ ಕಾಂಗ್ರಿಟಿಕರಣದ ಗುದ್ದಲಿ ಪೂಜೆ ಕಾರ್ಯಕ್ರಮ ನವಂಬರ್ 24 ನೇ ಸೋಮವಾರದಂದು ಬೆಳಿಗ್ಗೆ 8.30ಕ್ಕೆ ಮಾನ್ಯ ಶಾಸಕರು, ವಿಧಾನಪರಿಷತ್ ಸದಸ್ಯರು,ಸರಕಾರದ ನಿಗಮ ಅಧ್ಯಕ್ಷರು,ಜನಪ್ರತಿನಿದಿನಗಳು ಅಧಿಕಾರಿಗಳು,ಘಟಕದ ಮರು ನಿರ್ಮಾಣಕ್ಕೆ ಧನ ಸಹಾಯ ನೀಡಿದ ದಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಆರಂತೋಡು ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ […]
ನವೆಂಬರ್ 24 ಕ್ಕೆ ಆರಂತೋಡು ಗ್ರಾಮ ಪಂಚಾಯತ್ ಘನ ತಾಜ್ಯ ಘಟಕದ ಮರು ನಿರ್ಮಾಣಕ್ಕೆ ಗುದ್ದಲಿ ಪೂಜೆ Read More »










