ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು
ಪುತ್ತೂರು ಬೊಳುವಾರು ಎಂಬಲ್ಲಿ ಸೋಮವಾರ ರಾತ್ರಿ ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ. ಸಕಲೇಶಪುರ ಮೂಲದ ರಾಜೇಶ್ ಅಲಿಯಾಸ್ ರಾಜು (45) ತಲ್ವಾರು ಹಿಡಿದುಕೊಂಡಿದ್ದ ವ್ಯಕ್ತಿ ಎಂದು ತಿಳಿದು ಬಂದಿದೆ.ರಾಜೇಶ್ ಶೆಟ್ಟಿ ತನ್ನಲ್ಲಿದ್ದ ತಲವಾರನ್ನು ಬೆನ್ನ ಹಿಂದೆ ಇಟ್ಟುಕೊಂಡು ಹೋಗುತ್ತಿದ್ದಾಗ ಕೈಯಲ್ಲಿದ್ದ ಬೀಡಿ ಬಿದ್ದ ಕಾರಣ ಎತ್ತಲು ಬಗ್ಗಿದಾಗ ತಲವಾರು ಸಾರ್ವಜನಿಕರ ಕಣ್ಣಿಗೆ ಬಿದ್ದಿದೆ ಎಂದು ಹೇಳಲಾಗುತ್ತಿದೆ.ತಲವಾರು ಕಂಡ ಸಾರ್ವಜನಿಕರು ಭಯಭೀತರಾಗಿ, ತಕ್ಷಣ ಆತನನ್ನು ಸುತ್ತುವರಿದು ಹಿಡಿದುಕೊಂಡಿದ್ದಾರೆ ಎಂದು […]
ಸಾರ್ವಜನಿಕ ಸ್ಥಳದಲ್ಲಿ ತಲವಾರು ಹಿಡಿದುಕೊಂಡು ಹೋಗುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು Read More »










