ಪೇಸ್ ಬುಕ್ ನಲ್ಲಿ ಜೈನ ಧರ್ಮಕ್ಕೆ ಮೋದಿಗೆ ಅವಹೇಳನ,ದೂರು ದಾಖಲು
ಫೇಸ್ ಬುಕ್ ನಲ್ಲಿ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅವಹೇಳನ ಮಾಡಲಾಗಿದೆ ಎಂದು ಪುತ್ತೂರಿನ ಪಡೂರು ಗ್ರಾಮದ ನಿವಾಸಿ ಜೀವಂದರ್ ಜೈನ್ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ದಿನಾಂಕ 29-06-2025 ರಂದು ಸಂಜೆ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಅನ್ನು ನೋಡಿದ್ದಾಗ, “ಕರುನಾಡಿನ ಮಿನುಗುವ ನಕ್ಷತ್ರ” ಎಂಬ ಪೇಸ್ ಬುಕ್ ಪೇಜ್ ಹೊಂದಿರುವ ವ್ಯಕ್ತಿಯು, ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದಕ್ಕೆ ಕಮೆಂಟ್ ಮಾಡುವ ವೇಳೆ, ಜೈನ ಧರ್ಮದ ಸ್ವಾಮೀಜಿಗೆ […]
ಪೇಸ್ ಬುಕ್ ನಲ್ಲಿ ಜೈನ ಧರ್ಮಕ್ಕೆ ಮೋದಿಗೆ ಅವಹೇಳನ,ದೂರು ದಾಖಲು Read More »









