Author name: Tejas

ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿ 4ನೇ ವರ್ಷಕ್ಕೆ ಪಾದಾರ್ಪಣೆ ಪ್ರಯಕ್ತ ಗಣಹೋಮ

ಸುಳ್ಯದ ರಥಬೀದಿಯ ವಿನಾಯಕ ಕಾಂಪ್ಲೆಕ್ಸ್‌ನ ಮೊದಲನೇ ಮಹಡಿಯಲ್ಲಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯು 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಲಕ್ಶ್ಮೀ ಗಣಪತಿ ಹವನವು ಸಹಕಾರಿಯ ಕಛೇರಿಯಲ್ಲಿ ಜೂ. 29ರಂದು ಬೆಳಿಗ್ಗೆ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆ ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ ಬಿಳಿಮಲೆ, ಅಧ್ಯಕ್ಷರಾದ ಜನಾರ್ಧನ ಧೋಳ, ಉಪಾಧ್ಯಕ್ಷರಾದ ಸತ್ಯನಾರಾಯಣ ಅಚ್ರಪ್ಪಾಡಿ, ನಿರ್ದೇಶಕರಾದ ಪ್ರಭಾಕರನ್ ನಾಯರ್, ಪ್ರಕಾಶ್ ಕೇರ್ಪಳ, ಶ್ರೀಮತಿ ಭವಾನಿ ಬಿಳಿಮಲೆ, ಸಿಬ್ಬಂದಿ ಕು. ಜ್ಯೋತ್ಸ್ನಾ ಮಂದ್ರಪ್ಪಾಡಿ, ಸದಸ್ಯರಾದ ನವೀನ ಬಿಳಿಮಲೆ, ಅಶ್ವತ್ […]

ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್‌ ಸೊಸೈಟಿ 4ನೇ ವರ್ಷಕ್ಕೆ ಪಾದಾರ್ಪಣೆ ಪ್ರಯಕ್ತ ಗಣಹೋಮ Read More »

ಅಜ್ಜಾವರ ವಲಯದ ಒಕ್ಕೂಟ ಪದಪ್ರದಾನ ಸಮಾರಂಭ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಅಜ್ಜಾವರ ವಲಯದಲ್ಲಿ ಕಾರ್ಯಾಚರಿಸುತ್ತಿರುವ ಪೇರಾಲು ಪೇರಾಲು .ಎ , ಮಂಡೆಕೋಲು, ಕಲ್ಲಡ್ಕ ಪೆರಾಜೆ ಪ್ರಗತಿ ಬಂಧು ಸ್ವ ಸಹಾಯ ಸಂಘ ಗಳ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮತ್ತು ಶ್ರೀ ಸತ್ಯನಾರಾಯಣ ದೇವರ ಪೂಜೆಯು ಜೂ.28 ರಂದು ಆ ಪೇರಾಲು ಶ್ರೀರಾಮ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕನೆಮರಡ್ಕ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೆ ಧ

ಅಜ್ಜಾವರ ವಲಯದ ಒಕ್ಕೂಟ ಪದಪ್ರದಾನ ಸಮಾರಂಭ Read More »

ಮಂಡೆಕೋಲು : ಬಿ.ಜೆ.ಪಿ ಕಾರ್ಯಕರ್ತ ದೇವಪ್ಪ ನಾಯ್ಕರಿಗೆ ಶಾಸಕರಿಂದ ಗೌರವಾರ್ಪಣೆ

ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಡೆಕೋಲು ಗ್ರಾಮದ ಹಿರಿಯ ಬಿ.ಜೆ.ಪಿ ಕಾರ್ಯಕರ್ತ ಮೋನಪ್ಪ ನಾಯ್ಕ ಅವರ ಮನೆಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿ ಆತ್ಮಿಯವಾಗಿ ಗೌರವಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ವಿನುತಪಾತಿಕಲ್ಲು,ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಮಮತ ಬೊಳುಗಲ್ಲು,ಮಾಜಿ ಸದಸ್ಯ ಅನಿಲ್ ತೊಟಪ್ಪಾಡಿ,ಭಾಜಪ ಮಂಡಲ ಪ್ರಮುಖರಾದ ಶುಬೋದ್ ಶೆಟ್ಟಿ ಮೆನಾಲ,ಜಯರಾಜ್ ಕುಕ್ಕೆಟ್ಟಿ,ಸುರೇಶ ಕಣೆಮರಡ್ಕ,ಶಿವಪ್ರಸಾದ್ ಉಗ್ರಾಣಿಮನೆ,ಉದಯ ಆಚಾರ್ ಇತರರು ಉಪಸ್ಥಿತರಿದ್ದರು.

ಮಂಡೆಕೋಲು : ಬಿ.ಜೆ.ಪಿ ಕಾರ್ಯಕರ್ತ ದೇವಪ್ಪ ನಾಯ್ಕರಿಗೆ ಶಾಸಕರಿಂದ ಗೌರವಾರ್ಪಣೆ Read More »

ಮಂಡೆಕೋಲು : ಕಾಂಕ್ರೀಟ್ ರಸ್ತೆ ಶಾಸಕರಿಂದ ಉದ್ಘಾಟನೆ

ಮಂಡೆಕೋಲು ಗ್ರಾಮದ ಬಾಯ್ಕೋಡಿ-ಚೇರ್ದಮೂಲೆ ಪರಿಶಿಷ್ಟ ಜಾತಿ ಕಾಲೋನಿ ಸಂಪರ್ಕ ರಸ್ತೆಯು 10ಲಕ್ಷ ವೆಚ್ಚ ಮತ್ತು ಮಂಡೆಕೋಲು ಬೆಂಗತ್ತಮಲೆ ಪರಿಶಿಷ್ಟ ಪಂಗಡ ಕಾಲೋನಿಯರಸ್ತೆಗೆ 5.5ಅನುದಾನದಡಿಯಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಗಳನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷೆ ವಿನುತಪಾತಿಕಲ್ಲು,ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಮಮತ ಬೊಳುಗಲ್ಲು,ಮಾಜಿ ಸದಸ್ಯ ಅನಿಲ್ ತೊಟಪ್ಪಾಡಿ,ಭಾಜಪ ಮಂಡಲ ಪ್ರಮುಖರಾದ ಶುಬೋದ್ ಶೆಟ್ಟಿ ಮೆನಾಲ,ಜಯರಾಜ್ ಕುಕ್ಕೆಟ್ಟಿ,ಸುರೇಶ ಕಣೆಮರಡ್ಕ,ಶಿವಪ್ರಸಾದ್ ಉಗ್ರಾಣಿಮನೆ,ಉದಯ ಆಚಾರ್, ಸಹಿತ ಪ್ರಮುಖ ಕಾರ್ಯಕರ್ತರು, ರಸ್ತೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಮಂಡೆಕೋಲು : ಕಾಂಕ್ರೀಟ್ ರಸ್ತೆ ಶಾಸಕರಿಂದ ಉದ್ಘಾಟನೆ Read More »

ಅರಂತೋಡು : ಒಕ್ಕೂಟ ಅಧ್ಯಕ್ಷರಾಗಿ ಪ್ರಸನ್ನ ಅಜ್ಜನಗದ್ದೆ ಆಯ್ಕೆ

ಶ್ರೀ ಕ್ಷೇ.ಧ.ಗ್ರಾ.ಯೋಜನೆ (ರಿ) ಬಿಸಿ ಟ್ರಸ್ಟ್ ಸುಳ್ಯ ತಾಲೂಕು ಸಂಪಾಜೆ ವಯದ ಅರಂತೊಡು ಒಕ್ಕೂಟದ ನೂತನ ಅಧ್ಯಕ್ಷರಾಗಿ ಪ್ರಸನ್ನ ಅಜ್ಜನಗದ್ದೆ ಇವರು ಆಯ್ಕೆಯಾಗಿರುತ್ತಾರೆ.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ರತ್ನಾವತಿ ಅಳಿಕೆ, ವಲಯ ಮೇಲ್ವಿಚಾರಕರಾದ ಹರೀಶ್ ಆಚಾರ್ಯ, ಒಕ್ಕೂಟದ ಪದಾದಿಕಾರಿಗಳು, ಎಲ್ಲಾ ಸಂಘಗಳ ಸದಸ್ಯರುಗಳು ಸೇವಾ ಪ್ರತಿನಿಧಿ ಗೀತಾ, ಹಾಗೂ ತೊಡಿಕಾನ ಸೇವಾ ಪ್ರತಿನಿಧಿ ಸುಂದರ ಬಾಜಿನಡ್ಕ ಉಪಸ್ಥಿತರಿದ್ದರು.

ಅರಂತೋಡು : ಒಕ್ಕೂಟ ಅಧ್ಯಕ್ಷರಾಗಿ ಪ್ರಸನ್ನ ಅಜ್ಜನಗದ್ದೆ ಆಯ್ಕೆ Read More »

ತೊಡಿಕಾನ : ಭಾ.ಜ.ಪ ವತಿಯಿಂದ ಮನ್ ಕಿ ಬಾತ್ ಮತ್ತು ಗಿಡ ನೆಡುವ ಕಾರ್ಯಕ್ರಮ

ಸುಳ್ಯ ವಿಧಾನಸಭಾ ಕ್ಷೇತ್ರದ ಗುತ್ತಿ ಗಾರು ಮಹಾ ಶಕ್ತಿಕೇಂದ್ರದ ತೊಡಿಕಾನ ಶಕ್ತಿ ಕೇಂದ್ರದಲ್ಲಿ ತೊಡಿಕಾನ ಗ್ರಾಮದ ಬೂತ್ ಸಮಿತಿ 220 ಇದರ ವತಿಯಿಂದ ಜೂನ್ 28ರಂದು ನಡೆದ ಪ್ರಧಾನಿ ಮೋದಿಜಿ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಭಾಜಪ ಕಾರ್ಯಕರ್ತರಾದ ಮಹೇಶ್ ಕುತ್ತ ಮೊಟ್ಟೆಯವರ ಮನೆಯಲ್ಲಿ ಆಲಿಸಲಾಯಿತು.ಈ ಸಂದರ್ಭದಲ್ಲಿ ಸುಳ್ಯ ಭಾಜಪ ಮಂಡಲ ಸಮಿತಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಮಂಡಲ ಸಮಿತಿ ಸದಸ್ಯರಾದ ಪ್ರಶಾಂತ ಕಾಫಿಲ ,ಒಬಿಸಿ ಮೋರ್ಚಾದ ಕಾರ್ಯದರ್ಶಿಯಾದ ಅಶೋಕ ಜಾಲ್ಸೂರು, ಶಕ್ತಿಕೇಂದ್ರ ಪ್ರಮುಖರಾದ ಚಂದ್ರಶೇಖರ

ತೊಡಿಕಾನ : ಭಾ.ಜ.ಪ ವತಿಯಿಂದ ಮನ್ ಕಿ ಬಾತ್ ಮತ್ತು ಗಿಡ ನೆಡುವ ಕಾರ್ಯಕ್ರಮ Read More »

ಜು.6; ಸಚಿವ ಯು. ಟಿ ಖಾದರ್ ಅವರಿಗೆ ಅಭಿನಂದನಾ ಸಮಾರಂಭ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಯು ಟಿ ಖಾದರ್ ಅವರಿಗೆ ಜುಲೈ 6 ರಂದು ಸುಳ್ಯದ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಸಾರ್ವಜನಿಕ ಅಭಿನಂದನಾ ಸಭೆ ನಡೆಯಲಿದೆ ಎಂದು ಅಭಿನಂದನಾ ಸಮಿತಿಯ ಸಂಚಾಲಕ ಭರತ್ ಮುಂಡೋಡಿ ಹೇಳಿದರು.ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಜೂ.27ರಂದು ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ರಾಜಕೀಯ ರಹಿತವಾಗಿ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು ಇದರಲ್ಲಿ ಎಲ್ಲಾ ರಾಜಕೀಯ ಪಕ್ಷದವರಿದ್ದಾರೆ.‌ಸಮಾರಂಭವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸುಳ್ಯದ ಎಲ್ಲಾ ಮುಖಂಡರುಗಳು ಸೇರಿ ಸುಳ್ಯದ ಸರ್ವರನ್ನು ಒಗ್ಗೂಡಿಸಿಕೊಂಡು

ಜು.6; ಸಚಿವ ಯು. ಟಿ ಖಾದರ್ ಅವರಿಗೆ ಅಭಿನಂದನಾ ಸಮಾರಂಭ Read More »

ವಿದ್ಯುತ್ ಕಂಪನಿಗಳನ್ನು ಟಾಟಾ ಪವರ್ ಕಂಪನಿಗೆ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದಿಂದ ಮನವಿ

ರಾಜ್ಯದಲ್ಲಿರುವ ಸರಕಾರಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸಿ ಟಾಟಾ ಪವರ್ ಕಂಪನಿಗೆ ಲೈಸನ್ಸ್‌ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ತಹಶೀಲ್ದಾ‌ರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದೆ.ಖಾಸಗೀಕರಣದಿಂದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಸರಕಾರದಿಂದ ರೈತರು ಹಾಗೂ ಗ್ರಾಹಕರಿಗೆ ಸಿಗುವ ವಿವಿಧ ಸೌಲಭ್ಯಗಳು ಕಡಿತಗೊಳ್ಳುವ ಸಾಧ್ಯತೆಯಿದೆ.ಆದುದರಿಂದ ಲಾಭದಲ್ಲಿ ಇರುವ ಮೆಸ್ಕಾಂ ಕಂಪನಿಯನ್ನು ಯಾವಕಾರಣಕ್ಕೂ ಟಾಟಾ ಪವರ್ ಕಂಪನಿಯವರಿಗೆ ಹಸ್ತಾಂತರಿಸಬಾರದು. ರೈತರ ಹಾಗೂ ಜನಸಾಮಾನ್ಯರ ಪರವಾಗಿ ರೈತ ಸಂಘವು ವಿರೋಧಿಸುತ್ತದೆ. ಹಾಗಾಗಿ ಈ ಕೂಡಲೇ

ವಿದ್ಯುತ್ ಕಂಪನಿಗಳನ್ನು ಟಾಟಾ ಪವರ್ ಕಂಪನಿಗೆ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದಿಂದ ಮನವಿ Read More »

ಅರಂತೋಡು : ಕುರುಂಜಿ‌ ತಂಗಮ ನಿಧನ

ಅರಂತೋಡು ಗ್ರಾಮದ ಅಂಗಡಿಮಜಲು ಬಳಿಯ ಕುರುಂಜಿ ಬೆಳ್ಯಪ್ಪ ಗೌಡರ ಪತ್ನಿ ತಂಗಮ್ಮ (92 ವರ್ಷ)ರವರು ಜೂ. 28ರಂದು ಸ್ವಗ್ರಹದಲ್ಲಿ ನಿಧನರಾದರು.ಮೃತರು ಪುತ್ರರಾದ ರಾಮಮೋಹನ್ ಕುರುಂಜಿ, ದಯಾನಂದ ಕುರುಂಜಿ, ಪುತ್ರಿ ಕುಸುಮಾ ಸಂಜೀವ ಮಾಳ ಅಳಿಯ, ಸೊಸೆಯಂದಿರು, ಮೊಮ್ಮಕ್ಕಳು, ಬಂಧುಗಖು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಅರಂತೋಡು : ಕುರುಂಜಿ‌ ತಂಗಮ ನಿಧನ Read More »

ಜಿನಿಗುವ ಮಳೆಯ ನಡುವೆಯೂ ನಡೆದ ಆರಂತೋಡು ಗ್ರಾಮ ಪಂಚಾಯತಿನ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ.

ಅರಂತೋಡು, ಜೂ. 28 : ಆರಂತೋಡು ಗ್ರಾಮ ಪಂಚಾಯತ್ ನ ಮಹತ್ವಕಾಂಕ್ಷಿ ಯೋಜನೆಯಾದ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮದ ಸರಣಿಯ 85ನೇ ಕಾರ್ಯಕ್ರಮವು ಸುವರ್ಣ ಸಂಭ್ರಮದಲ್ಲಿರುವ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಶೋಸಿಯೇಶ್ ಮತ್ತು ವಿಖಾಯ ತುರ್ತು ನಿರ್ವಹಣಾ ಸಂಘ ಆರಂತೋಡು ಇದರ ಸಹಯೋಗದೊಂದಿಗೆ ನಡೆಯುತು.ಆರಂತೋಡು ಗ್ರಾಮ ಪಂಚಾಯತ್ 2018 ಡಿಸೆಂಬರ್ ತಿಂಗಳಿಂದ ಕೊನೆಯ ಆದಿತ್ಯವಾರದಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಜೂ.28ರಂದು

ಜಿನಿಗುವ ಮಳೆಯ ನಡುವೆಯೂ ನಡೆದ ಆರಂತೋಡು ಗ್ರಾಮ ಪಂಚಾಯತಿನ ರಾಷ್ಟ್ರಿಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ. Read More »

error: Content is protected !!
Scroll to Top