ಉಮ್ಮರ್ ಬೀಜದಕಟ್ಟೆ ಗಡಿನಾಡ ಪ್ರಶಸ್ತಿಗೆ ಆಯ್ಕೆ
ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ವತಿಯಿಂದ ನೀಡುವ ಗಡಿನಾಡ ಧ್ವನಿ ಜ್ಞಾನ ಭೂಷಣ ರಾಷ್ಟ್ರೀಯ ಪ್ರಶಸ್ತಿಗೆ ಸಮಾಜ ಸೇವಕ , ಶಿಕ್ಷಣ ಸಹಕಾರಿ , ಸಂಘಟಕ ವಾಗ್ಮಿ ಡಾ.ಉಮ್ಮರ್ ಬೀಜದಕಟ್ಟೆ ಆಯ್ಕೆಯಾಗಿದ್ದಾರೆ.ಸಜ್ಜನ ಪ್ರತಿಷ್ಠಾನ ಅಧ್ಯಕ್ಷರಾಗಿ , ಪಾರ್ಮಡ್ ಕಂಪ ಮಾನವ ಸಂಪನ್ಮೂಲ ವಿಭಾಗದ ಹಿರಿಯ ಉಪಾಧ್ಯಕ್ಷರಾಗಿ , ಬುಡೋಳಿ ವಿಸ್ಟಂ ಶಿಕ್ಷಣ ಸಂಸ್ಥೆ ಅಧ್ಯಕ್ಷರಾಗಿ , ಯೆನಪೋಯ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಸದಸ್ಯರಾಗಿ , ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ . 26 ನೇ […]
ಉಮ್ಮರ್ ಬೀಜದಕಟ್ಟೆ ಗಡಿನಾಡ ಪ್ರಶಸ್ತಿಗೆ ಆಯ್ಕೆ Read More »