Author name: Tejas

ಸಂಕಲ್ಪದಿಂದ ಸಾಧನೆವರೆಗೆ ದ.ಕ ಜಿಲ್ಲಾ ತಂಡದ ಸಂಚಾಲಕರಾಗಿ ಹರೀಶ್ ಕಂಜಿಪಿಲಿ

ಭಾರತದ ಪ್ರಧಾನಿ ಮೋದಿಯವರ ನೇತೃತ್ವದ ಕೇಂದ್ರ ಸರಕಾರದ 11 ನೇ ವರ್ಷದ ಆಚರಣೆಯ ಭಾಗವಾಗಿ ಬಿಜೆಪಿ ಕರ್ನಾಟಕದ ವತಿಯಿಂದಸಂಕಲ್ಪದಿಂದ ಸಾಧನವರೆಗೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದು ಸಂಕಲ್ಪದಿಂದ ಸಾಧನವರೆಗೆ ಕಾರ್ಯಕ್ರಮದ ದ.ಕ.ಜಿಲ್ಲಾ ತಂಡದ ಸಂಚಾಲಕರಾಗಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಆಯ್ಕೆಯಾಗಿದ್ದಾರೆ.ಸುಳ್ಯ ಮಂಡಲ ಸಂಚಾಲಕರಾಗಿ ಪುಲಸ್ಯ ರೈ ಆಯ್ಕೆಯಾಗಿದ್ದಾರೆ.ಸದಸ್ಯರಾಗಿ ಆಶಾ ತಿಮ್ಮಪ್ಪ ಹಾಗೂ ಪದ್ಮನಾಭ ಶೆಟ್ಟಿ ಪೆರುವಾಜೆ ಆಯ್ಕೆಯಾಗಿದ್ದಾರೆ.

ಸಂಕಲ್ಪದಿಂದ ಸಾಧನೆವರೆಗೆ ದ.ಕ ಜಿಲ್ಲಾ ತಂಡದ ಸಂಚಾಲಕರಾಗಿ ಹರೀಶ್ ಕಂಜಿಪಿಲಿ Read More »

ಕಾಟಿಗೇರಿ ಸಮೀಪ ಕಾರು ಭೀಕರ ಅಪಘಾತ

ಮಾಣಿ ಮೈಸೂರು‌ ರಸ್ತೆಯ ಮಡಿಕೇರಿ‌ ಸಮೀಪದ ಕಾಟಿಗೇರಿ ಸಮೀಪ ಕಾರು ಅಪಘಾತವಾಗಿ ಜಖಂಗೊಂಡಿದೆ.ಪ್ರಯಾಣಿಕರು ಗಾಯಗೊಂಡಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಕಾಟಿಗೇರಿ ಸಮೀಪ ಕಾರು ಭೀಕರ ಅಪಘಾತ Read More »

ಅಭಿಮಾನ ಒಳ್ಳೆಯದೇ, ಅಂಧಾಭಿಮಾನ ಜೀವಕ್ಕೇ ಮಾರಕ!

ಐಪಿಎಲ್‌ನಲ್ಲಿ ಬರೋಬ್ಬರಿ 18 ವರ್ಷಗಳ ಬಳಿಕ ಆರ್‌ಸಿಬಿ ಕಪ್‌ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಅಭಿಮಾನಿಗಳ ಸಂಭ್ರಮ ಜೋರಾಗಿತ್ತು. ಇದು ಎಲ್ಲಿಯವರೆಗೆ ಎಂದರೆ ತಾಯಿಯೊಬ್ಬಳು ಒಂಬತ್ತು ತಿಂಗಳುಗಳ ಕಾಲ ಉದರದೊಳಗೆ ಹೊತ್ತುಕೊಂಡು ಪೋಷಿಸಿದ, ತಂದೆಯೊಬ್ಬ ತನ್ನ ಯೌವನವನ್ನೆಲ್ಲಾ ಸವೆಸಿ ಎರಡು ದಶಕಗಳಷ್ಟು ಕಾಲ ಸಾಕಿದ, ಹೆತ್ತವರಿಬ್ಬರೂ ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿದ ಜೀವವನ್ನು ಕ್ಷಣ ಮಾತ್ರದಲ್ಲಿ ಕಳೆದುಕೊಳ್ಳುವಷ್ಟು, ಉಸಿರನ್ನೇ ಚೆಲ್ಲಿ ಬಿಡುವಷ್ಟು…ಜನ ಮರುಳೋ, ಜಾತ್ರೆ ಮರುಳೋ ಗೊತ್ತಿಲ್ಲ. ತಮ್ಮ ಖುಷಿಗಳನ್ನೆಲ್ಲಾ ತ್ಯಾಗ ಮಾಡಿ, ಕುಟುಂಬವನ್ನೇ ದೂರ ಇಟ್ಟು ಹಗಲು ರಾತ್ರಿ ಈ

ಅಭಿಮಾನ ಒಳ್ಳೆಯದೇ, ಅಂಧಾಭಿಮಾನ ಜೀವಕ್ಕೇ ಮಾರಕ! Read More »

ತೊಡಿಕಾನ ಗ್ರಾಮದ ಜಳಕದ ಹೊಳೆಯಲ್ಲಿ ಗಿಡ ಗಂಟೆ ಬೆಳೆದು ರಸ್ತೆ ಯಲ್ಲಿ ಕೃತಕ ನೆರೆ ಯ ಭೀತಿ

ಶ್ರೀ ಮಲ್ಲಿಕಾರ್ಜುನ ಸ್ವಾಮಿ ಅಮೃಂಜನ ಸ್ನಾನ ಗುಂಡಿ ಯಿಂದ ತೊಡಿಕಾನ ಹಾಲಿನ ಡೈರಿ ವರೆಗೆ ಜಳಕ ಗುಂಡಿ ಹೊಳೆ ಯಲ್ಲಿ ವಿಪರೀತ ಗಿಡ ಗಂಟೆ ಗಳು ಬೆಳೆದು ಕಳೆದ ವರ್ಷ ಹೊಳೆಯ ಎರಡು ಬದಿಯಲ್ಲಿ ಹಾದು ಹೋಗುವ ಆರಂತೋಡು-ತೊಡಿಕಾ ನ ಪಿ. ಡಬ್ಲ್ಯೂ. ಇ ರಸ್ತೆ ಮತ್ತು ಹಾಲಿನ ಡೈರಿ ಕುಂಟುಕಾಡು ಪಂಚಾಯತ್ ರಸ್ತೆ ಯಲ್ಲಿ ನೀರು ಹರಿದು ಕೃತಕ ನೆರೆ ಸೃಷ್ಟಿ ಯಾಗಿ ವಾಹನ ಸಂಚಾರಕ್ಕೆ ಕಷ್ಟ ವಾಗಿದ್ದು ಈ ವರ್ಷವೂ ಮೊನ್ನೆ ಸುರಿದ ಬಾರಿ

ತೊಡಿಕಾನ ಗ್ರಾಮದ ಜಳಕದ ಹೊಳೆಯಲ್ಲಿ ಗಿಡ ಗಂಟೆ ಬೆಳೆದು ರಸ್ತೆ ಯಲ್ಲಿ ಕೃತಕ ನೆರೆ ಯ ಭೀತಿ Read More »

ಬಾವಿಯಲ್ಲಿ ಶವ ಪತ್ತೆ

ಮರ್ಕಂಜದ ಬೊಮ್ಮಾರಿನಲ್ಲಿ ಕೊಳೆತ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ಇದವರದಿಯಾಗಿದೆ.ಬೊಮ್ಮಾರು ನಿವಾಸಿ ಶೀನ ಪೂಜಾರಿ ಎಂಬವರ ಮೃತದೇಹ ಇದಾಗಿರಬಹುದೆಂದು ಅಂದಾಜಿಸಲಾಗಿದೆ.ಅವರು ಕಳೆದ ಕೆಲ ವರ್ಷಗಳಿಂದ ಒಬ್ಬರೇ ವಾಸಿಸುತ್ತಿದ್ದರು. ಕಳೆದ ಏಳೆಂಟು ದಿನಗಳಿಂದ ಶೀನ ಪೂಜಾರಿಯವರು ಯಾರಿಗೂ ಕಾಣಿಸುತ್ತಿರಲಿಲ್ಲ. ಹೀಗಾಗಿ ಅವರದ್ದೇ ಮೃತದೇಹ ಎಂದು ಹೇಳಲಾಗುತ್ತಿದೆ.ಬೊಮ್ಮಾರು ಆಸುಪಾಸಿನಲ್ಲಿ ಕೊಳೆತ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಹುಡುಕಾಡಿದಾಗ ಬಾವಿಯಲ್ಲಿ ಶವ ಇರುವುದು ಕಂಡು ಬಂದಿದೆ. ಇದೀಗ ಸ್ಥಳದಲ್ಲಿ ಸ್ಥಳೀಯರು ಸೇರಿದ್ದು, ಪೋಲೀಸರ ಬಂದ ಬಳಿಕ ಶವ ತೆಗೆಯಬೇಕಾಗಿದೆ. ಆಂಬುಲೆನ್ಸ್ಶೀನ ಪೂಜಾರಿಯವರಿಗೆ ಇಬ್ಬರು

ಬಾವಿಯಲ್ಲಿ ಶವ ಪತ್ತೆ Read More »

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ 2ನೇ ವಾರ್ಷಿಕ ಮಹಾಸಭೆ ರೂ. 19.22 ಕೋಟಿ ವ್ಯವಹಾರ, 1.28 ಲಕ್ಷ ನಿವ್ವಳ ಲಾಭ

ಸುಳ್ಯದ ರಥಬೀದಿಯ ವಿನಾಯಕ ಬಿಲ್ಡಿಂಗ್ ನಲ್ಲಿ ಕಾರ್ಯಚರಿಸುತ್ತಿರುವ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದರ 2ನೇ ವರ್ಷದ ವಾರ್ಷಿಕ ಸಭೆಯು ಜೂ. 08ರಂದು ಸುಳ್ಯ ಸಿ.ಎ ಬ್ಯಾಂಕ್ ಸಭಾಂಗಣದಲ್ಲಿ ಸಹಕಾರಿಯ ಅಧ್ಯಕ್ಷರಾದ ಜನಾರ್ದನ ದೋಳ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಂಘವು 2023ನೇ ಸಾಲಿನಲ್ಲಿ ಅಸ್ತಿತ್ವಕ್ಕೆ ಬಂದಿದ್ದು 2024-25ನೇ ಸಾಲು ಸಹಕಾರಿಗೆ ಆರ್ಥಿಕವಾಗಿ ವ್ಯವಹಾರ ಮಾಡಲು ಪೂರ್ಣವಾಗಿ ದೊರಕಿದ ಪ್ರಥಮ ವರ್ಷವಾಗಿದ್ದು ಈ ಅವಧಿಯಲ್ಲಿ ಸಂಘವು ಸದಸ್ಯರ ಸಹಕಾರದೊಂದಿಗೆ ಒಟ್ಟು ರೂ. 19,22,00,192.00 ಕೋಟಿ ವ್ಯವಹಾರ

ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ 2ನೇ ವಾರ್ಷಿಕ ಮಹಾಸಭೆ ರೂ. 19.22 ಕೋಟಿ ವ್ಯವಹಾರ, 1.28 ಲಕ್ಷ ನಿವ್ವಳ ಲಾಭ Read More »

ನೀರಲ್ಲಿ ಮುಳುಗಿ ಯುವಕ ಸಾವು

ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಕಡಬದ ಇಂಚ್ಲಪಾಡಿ ಸೇತುವೆ ಬಳಿ ಇಂದು ನಡೆದಿದೆ.ಇಂಚಪಾಡಿ ನಿವಾಸಿ ಜಯಾನಂದ ಶೆಟ್ಟಿ ಎಂಬವರ ಪುತ್ರ ಚೇತನ್ ಶೆಟ್ಟಿ (21) ಮೃತ ಯುವಕ.ಮೆಡಿಕಲ್ ರೆಪ್ರೆಸೆಂಟೇಟಿವ್ ಆಗಿ ಕೆಲಸ ಮಾಡುತ್ತಿರುವ ಚೇತನ್ ಇದು ರಜೆ ಹಿನ್ನೆಲೆ ಮನೆಯಲ್ಲಿದ್ದರು. ಇಂದು ಬೆಳಿಗ್ಗೆ ಗೆಳೆಯರೊಂದಿಗೆ ಕ್ರಿಕೆಟ್ ಆಡಲು ಹೋದ ಚೇತನ್ ಮಧ್ಯಾಹ್ನ ಇಚ್ಚಂಪಾಡಿ ಸೇತುವೆ ಬಳಿ ಗುಂಡ್ಯ ಹೊಳೆಗೆ ಸ್ನಾನಕ್ಕೆಂದು ಹೋಗಿದ್ದಾರೆ.ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಡಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಲ್ಲಿ ಮುಳುಗಿ ಯುವಕ ಸಾವು Read More »

ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಎನ್.ಐ.ಎಗೆ

ಮಂಗಳೂರು: ದ.ಕ ಜಿಲ್ಲೆಯ ಹಿಂದು ಕಾರ್ಯಕರ್ತ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿದೆ. ಬಿಜೆಪಿ, ಹಿಂದೂ ಪರ ಸಂಘಟನೆಗಳು, ಸೇರಿ ಪ್ರಕರಣವನ್ನು ಎನ್ ಐಎಗೆ ವಹಿಸಲು ಒತ್ತಾಯಿಸಿದ್ದವು. ರಾಜ್ಯ ಬಿಜೆಪಿ ನಾಯಕರ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಮನವಿಯನ್ನೂ ಸಲ್ಲಿಸಿತ್ತು. ಮೇ1(ಗುರುವಾರ) ರಾತ್ರಿ ಬಟ್ಟೆಯಲ್ಲಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹ*ತ್ಯೆ ಮಾಡಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು 12 ಮಂದಿ

ಸುಹಾಸ್ ಶೆಟ್ಟಿ ಹತ್ಯೆ ಕೇಸ್ ಎನ್.ಐ.ಎಗೆ Read More »

ಮಂಗಳೂರು: ದ.ಕ ಜಿಲ್ಲೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿದೆ. ಬಿಜೆಪಿ, ಹಿಂದೂ ಪರ ಸಂಘಟನೆಗಳು, ಸೇರಿ ಪ್ರಕರಣವನ್ನು ಎನ್ ಐಎಗೆ ವಹಿಸಲು ಒತ್ತಾಯಿಸಿದ್ದವು. ರಾಜ್ಯ ಬಿಜೆಪಿ ನಾಯಕರ ನಿಯೋಗವು ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರಿಗೆ ಮನವಿಯನ್ನೂ ಸಲ್ಲಿಸಿತ್ತು. ಮೇ1(ಗುರುವಾರ) ರಾತ್ರಿ ಬಟ್ಟೆಯಲ್ಲಿ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹ*ತ್ಯೆ ಮಾಡಲಾಗಿತ್ತು. ಪ್ರಕರಣ ತನಿಖೆ ನಡೆಸಿದ ಪೊಲೀಸರು 12 ಮಂದಿ ಆರೋಪಿಗಳನ್ನು ಈಗಾಗಲೇ

Read More »

ಖ್ಯಾತ ಯಕ್ಷಗಾನ ಕಲಾವಿದ ನಿಧನ

ತೆಂಕು ತಿಟ್ಟಿನ ಯಕ್ಷಗಾನ ವೇಷ ಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67ವರ್ಷ) ಹೃದಯಾಘಾತದಿಂದ ನಿಧನರಾಗಿದ್ದಾರೆ.ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿ ಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು.ಧರ್ಮಸ್ಥಳ, ಕರ್ನಾಟಕ, ಸಸಿಹಿತ್ತು ಮೇಳಗಳಲ್ಲಿ ತುಳು – ಕನ್ನಡ ಪ್ರಸಂಗ ಗಳಲ್ಲಿ ಎಲ್ಲಾ ಸ್ವರೂಪದ ಪಾತ್ರ ಗಳನ್ನು ನಿರ್ವಹಿಸಿದ್ದರು.ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖಪುಟಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷ ಗಳಲ್ಲಿ ನುರಿತ

ಖ್ಯಾತ ಯಕ್ಷಗಾನ ಕಲಾವಿದ ನಿಧನ Read More »

error: Content is protected !!
Scroll to Top