ಪುತ್ತೂರಿನ ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿಪ್ರಧಾನಿ ಮೋದಿಯವರ ಮಹತ್ವದ ಕೃಷಿ ಯೋಜನೆಗಳ ನೇರ ಪ್ರಸಾರ ಕಾರ್ಯಕ್ರಮ ವೀಕ್ಷಣೆ
ಭಾರತದ ಕೃಷಿ ಭೂದೃಶ್ಯವನ್ನು ಪರಿವರ್ತಿಸುವ ಗುರಿಯನ್ನು ಹೊಂದಿರುವ ‘ಪ್ರಧಾನ ಮಂತ್ರಿ ಧನ ಧಾನ್ಯ ಕೃಷಿ ಯೋಜನೆ (PM-DDKY)’ ಮತ್ತು ‘ದ್ವಿದಳ ಧಾನ್ಯಗಳ ಆತ್ಮನಿರ್ಭರತ ಅಭಿಯಾನ’ದ ಉದ್ಘಾಟನಾ ಸಮಾರಂಭವನ್ನು ಅಕ್ಟೋಬರ್ 11, 2025 ರಂದು ಐಸಿಎಆರ್ – ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ (ICAR-DCR) ನೇರ ಪ್ರಸಾರ ಮಾಡಲಾಯಿತು. ನವದೆಹಲಿಯ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ₹24,000 ಕೋಟಿ ವೆಚ್ಚದ PM-DDKY ಮತ್ತು ₹11,440 ಕೋಟಿ ವೆಚ್ಚದ ದ್ವಿದಳ ಧಾನ್ಯಗಳ […]










