Author name: Tejas

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ

ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಮಹಿಳಾ ವಿಚಾರ ಗೋಷ್ಠಿಯಲ್ಲಿ ಪ್ರಬಂಧ ಮಂಡಿಸಲು ದಕ್ಷಿಣ ಕನ್ನಡ ಜಿಲ್ಲೆಯಿಂದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ಲೇಖಕರೂ, ವ್ಯಕ್ತಿತ್ವವವಿಕಸನ ತರಬೇತುದಾರರೂ ಆದ ಡಾ. ಅನುರಾಧಾ ಕುರುಂಜಿಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರು ಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಆರಂಭಿಸಿರುವ ಹಂಪಿ ಉತ್ಸವಕ್ಕೆ ದೇಶ ವಿದೇಶಗಳಿಂದ ಸಾಗರೋಪಾದಿಯಲ್ಲಿ ಜನರು ಆಗಮಿಸಿ ಸಾಕ್ಷಿಯಾಗುತ್ತಿದ್ದು, 2025ರ ಹಂಪಿ ಉತ್ಸವವು ಫೆಬ್ರುವರಿ 28 ರಿಂದ ಮಾರ್ಚ್ 2 ರವರೆಗೆ ಐತಿಹಾಸಿಕ […]

ಅಂತಾರಾಷ್ಟ್ರೀಯ ಖ್ಯಾತಿಯ ಹಂಪಿ ಉತ್ಸವಕ್ಕೆ  ದಕ್ಷಿಣ ಕನ್ನಡ ಜಿಲ್ಲೆಯಿಂದ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

ಕಾಣಿಕೆ ಡಬ್ಬಿ ಒಡೆದು ಹಣ ಕಳ್ಳತನ

ಬೆಳ್ತಂಗಡಿ ತಾಲೂಕಿನ ಇಲ್ಲಿಯ ಒಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿಯ ಬೀಗ ಒಡೆದು ಕಳ್ಳತನ ಮಾಡಲಾಗಿದೆ. ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಕಳ್ಳತನ ನಡೆದಿದೆ. ಈ ಬಗ್ಗೆ ಈಗಾಗಲೇ ವ್ಯವಸ್ಥಾಪನಾ ಸಮಿತಿ ಗಮನಕ್ಕೆ ಬಂದರೂ ಯಾವುದೇ ಕ್ರಮಕೈಗೊಳ್ಳದಿರುವುದರ ಬಗ್ಗೆ ಬೇಸರ ವ್ಯಕ್ತಪಡಿಸುತಿರುವ ಭಕ್ತರು ವ್ಯವಸ್ಥಾಪನಾ ಸಮಿತಿ ಸೂಕ್ತ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ರಾಜೀನಾಮೆ ನೀಡಬೇಕು. ಎಂಬ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದಲ್ಲದೇ ಎರಡು ದಿನಗಳ ಹಿಂದೆ ಯಾರೋ ಅಶ್ವತ್ಥ ಕಟ್ಟೆಯ

ಕಾಣಿಕೆ ಡಬ್ಬಿ ಒಡೆದು ಹಣ ಕಳ್ಳತನ Read More »

ಕಾರು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು

ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿರುವ ಘಟನೆ ಕಬಕದಲ್ಲಿ ನಡೆದಿದೆ.ಇದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ಧನ (40) ಮೃತ ದುರ್ದೈವಿ.ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕಬಕದಿಂದ ವಿದ್ಯಾಪುರಕ್ಕೆ ಬರುತ್ತಿದ್ದ ಸ್ಕೂಟರ್ ನಡುವೆ ಅಪಘಾತ ಉಂಟಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.

ಕಾರು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರ ಸಾವು Read More »

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರದ ಅನುಮೋದನೆ

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಣಿ-ಸಂಪಾಜೆ ಹೆದ್ದಾರಿಯನ್ನು ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಿಸಲು ಡಿಪಿಆರ್‌ ತಯಾರಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕ್ಯಾ. ಚೌಟ ಅವರು ಖುದ್ದು ಮನವಿ ಮಾಡಿದ್ದರು. ಈ ಮನವಿಗೆ ತುರ್ತು ಸ್ಪಂದಿಸಿರುವ ಲೋಕೋಪಯೋಗಿ ಇಲಾಖೆಯು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿಯಿಂದ ಸಂಪಾಜೆವರೆಗಿನ 71.60 ಕಿಮೀ. ದೂರದ ರಸ್ತೆ ಅಗಲೀಕರಣಕ್ಕೆ ಡಿಪಿಆರ್‌ ಸಿದ್ಧಪಡಿಸಲು ಸಮಾಲೋಚಕರನ್ನು ನೇಮಕಗೊಳಿಸುವುದಕ್ಕೆ ಅನುಮತಿ ನೀಡಿದೆ ಎಂದು ಸಂಸದ ಬ್ರಿಜೇಶ್ ಚೌಟ ಮಾಹಿತಿ ನೀಡಿದ್ದಾರೆ.

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥಕ್ಕೆ ಡಿಪಿಆರ್‌ ತಯಾರಿಸಲು ಸರ್ಕಾರದ ಅನುಮೋದನೆ Read More »

ತೊಡಿಕಾನ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಆಯ್ಕೆ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 9 ಜನರನ್ನು ನೂತನ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದ್ದು ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ದೇವಳದಲ್ಲಿ ಫೆ.24ರಂದು ನಡೆಯಿತು.ಅಧ್ಯಕ್ಷರಾಗಿ ಕೇಶವ ಉಳುವಾರು ಕೊಳಲುಮೂಲೆ ಆಯ್ಕೆಗೊಂಡಿದ್ದಾರೆ.ಯು.ಕೆ.ತೀರ್ಥರಾಮ ಪರ್ನೋಜಿ, ವಸಂತ ಪೆಲಡ್ಕ, ಬಾಲಕೃಷ್ಣ ಕುಂಟುಕಾಡು, ತಿಮ್ಮಯ್ಯ ಮೆತ್ತಡ್ಕ, ಸತ್ಯಪ್ರಸಾದ್ ಗಬ್ಬಲ್ಕಜೆ, ಚಂಚಲಾಕ್ಷಿ ಕುಲ್ಟಾರು, ಮಾಲತಿ ಭೋಜಪ್ಪ ಹಾಸ್ಸಾರೆ ಮತ್ತು ದೇವಸ್ಥಾನದ ಪ್ರಧಾನ ಅರ್ಚಕ ಕೇಶವಮೂರ್ತಿ ನೂತನ ವ್ಯವಸ್ಥಾಪನ ಸಮಿತಿ ಸದಸ್ಯರಾಗಿರುತ್ತಾರೆ.ಕೇಶವ ಕೊಳಲುಮೂಲೆಯವರನ್ನು ವಸಂತ ಪೆಲ್ತಡ್ಕ

ತೊಡಿಕಾನ ಮಲ್ಲಿಕಾರ್ಜುನ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕೇಶವ ಕೊಳಲುಮೂಲೆ ಆಯ್ಕೆ Read More »

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ಪ್ರಥಮ,ಎಸ್.ಡಿ.ಎಂ ಉಜಿರೆ ದ್ವಿತೀಯ

ಅಮೆಚೂರು ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟವು ಫೆ.22 ಮತ್ತು ಫೆ.23 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ನಡೆಯಿತು.ಪೈನಲ್ ಪ್ರಥಮ ಹಂತದಲ್ಲಿರೋಚಕತೆ ಕಂಡ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಬ್ಯಾಂಕ್ ಆಫ್ ಬರೋಡ ರೂ.70,000 ಹಾಗೂ ಟ್ರೋಫಿ ಯನ್ನು ಪಡೆದುಕೊಂಡಿತು. ದ್ವಿತೀಯ ಸ್ಥಾನವನ್ನು ಎಸ್.ಡಿ.ಎಂ.ಕಾಲೇಜು ಉಜಿರೆ ರೂ.50,000 ಹಾಗೂ ಟ್ರೋಫಿ ಯನ್ನು

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಬ್ಯಾಂಕ್ ಆಫ್ ಬರೋಡ ಪ್ರಥಮ,ಎಸ್.ಡಿ.ಎಂ ಉಜಿರೆ ದ್ವಿತೀಯ Read More »

ಆಳ್ವಾಸ್ ಮೂಡಬಿದಿರೆ ತಂಡ ಸೆಮಿ ಫೈನಲ್ ಪ್ರವೇಶ

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದಲೀಗ್ ಪಂದ್ಯದ ಸೆಕೆಂಡ್ ಕ್ವಾಟರ್ ಪೈನಲ್ ನಲ್ಲಿ ಆಳ್ವಾಸ್ ಮೂಡಬಿದಿದೆ ತಂಡ 21_20 ಅಂತರದಿಂದವ ಜೆ.ಕೆ ಆಕಾಡೆಮಿ ತಂಡವನ್ನು ಸೋಲಿಸಿ ಸಮಿಪೈನಲ್ ಗೆ ಪ್ರವೇಶ ಪಡೆದಿದೆ.ಎರಡು ತಂಡಗಳು ಹಲವು ಬಾರಿ‌ ಸಮ ಬಲ ಸಾಧಿಸಿ ಪಂದ್ಯಾಟ ಕ್ಣಣ ಕ್ಷಣವೂ ಕುತೂಹಲ

ಆಳ್ವಾಸ್ ಮೂಡಬಿದಿರೆ ತಂಡ ಸೆಮಿ ಫೈನಲ್ ಪ್ರವೇಶ Read More »

ಐವರ್ನಾಡು:ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಡಿ.ಎಂ ಉಜಿರೆ ತಂಡ ಸೆಮಿ ಸಮಿಪೈನಲ್ ಗೆ ಪ್ರವೇಶ

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಲೀಗ್ ಪಂದ್ಯದ ಪಸ್ಟ್ ಕ್ವಾಟರ್ ಪೈನಲ್ ನಲ್ಲಿ ಎಸ್.ಡಿ.ಎಂ ಉಜಿರೆ ತಂಡ ಕೆ.ಎಫ್.ಡಿ.ಸಿ ತಂಡವನ್ನು35_17 ಅಂತರದಿಂದ ಸೋಲಿಸಿ ಸೆಮಿಪೈನಲ್ ಗೆ ಪ್ರವೇಶ ಪಡೆದಿದೆ.

ಐವರ್ನಾಡು:ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಡಿ.ಎಂ ಉಜಿರೆ ತಂಡ ಸೆಮಿ ಸಮಿಪೈನಲ್ ಗೆ ಪ್ರವೇಶ Read More »

ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ,ಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡಕ್ಕೆ ಎರಡನೇ ಗೆಲುವು

ಗೆಳೆಯರ ಬಳಗ ಐವರ್ನಾಡು ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್, ದ.ಕ.ಜಿಲ್ಲಾ ಕಬಡ್ಡಿ ಅಸೋಸಿಯೇಷನ್ ಹಾಗೂ ಸುಳ್ಯ ತಾಲೂಕು ಕಬಡ್ಡಿ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಐವರ್ನಾಡಿನಲ್ಲಿ ನಡೆಯುತ್ತಿರುವ ಅಂತಾರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟದ ಲೀಗ್ ಪಂದ್ಯದಲ್ಲಿಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡ ಎರಡನೇ ಗೆಲುವು ದಾಖಲಿಸಿದೆ.ಎನ್‌ಎಂಸಿ ಸುಳ್ಯ ತಂಡವು ಕರೆಂಕಿ ಬಂಟ್ವಾಳ ತಂಡವನ್ನು 31-19ಅಂಕಗಳ ಅಂತರದಲ್ಲಿ ಸೋಲಿಸಿ ಎರಡನೇ ಜಯ ಪಡೆದು ಕ್ವಾರ್ಟರ್ ಫೈನಲ್‌ ಪ್ರವೇಶಿಸಿತು.ಹೆಚ್ಚಾಗಿ ಪ್ರೋ ಕಬಡ್ಡಿ ಆಟಗಾರರಿರುವ

ಅಂತರ್ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟ,ಬ್ಯಾಂಕ್ ಆಫ್‌ ಬರೋಡ, ಎಸ್‌ಡಿಎಂ ಉಜಿರೆ, ಎನ್‌ಎಂಸಿ ತಂಡಕ್ಕೆ ಎರಡನೇ ಗೆಲುವು Read More »

ಮನೆ ದರೋಡೆ ಪ್ರಕರಣ ಮತ್ತೋರ್ವ ಆರೋಪಿಯ ಬಂಧನ

ವಿಟ್ಲ; ಸಿಂಗಾರಿ ಬೀಡಿ ಮಾಲೀಕರ ಮನೆಯಲ್ಲಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಕೇರಳದ ಕಣ್ಣೂರು ನಿವಾಸಿ ಅಬ್ದುಲ್ ನಾಸೀರ್(52) ಬಂಧಿತ ಆರೋಪಿ. ಆ ಮೂಲಕ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಬಂಧಿತ ಅಬ್ದುಲ್ ನಾಸೀರ್, ಸ್ಥಳೀಯ ಆರೋಪಿ ಸಿರಾಜುದ್ದೀನ್ ಹಾಗೂ ಪ್ರಧಾನ ಸೂತ್ರಧಾರಿ ಎಎಸ್‌ಐ ಮಧ್ಯೆ ಸಂಪರ್ಕ ಸೇತುವಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಿಂಗಾರಿ ಬೀಡಿ ಸಂಸ್ಥೆಯಲ್ಲಿ ಬೀಡಿ ಪ್ಯಾಕಿಂಗ್ ಕಾರ್ಯ ನಿರ್ವಹಿಸುತ್ತಿದ್ದ ಸಿರಾಜುದ್ದೀನ್ ತನ್ನ ಮಾಲೀಕನ ಮೇಲಿನ ಮನಸ್ತಾಪದಿಂದ ಕೆಲಸ

ಮನೆ ದರೋಡೆ ಪ್ರಕರಣ ಮತ್ತೋರ್ವ ಆರೋಪಿಯ ಬಂಧನ Read More »

error: Content is protected !!
Scroll to Top