Author name: Tejas

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡ ರಾಧಕ್ರಷ್ಣ ಬೊಳ್ಳುರು ಅಧ್ಯಕ್ಷತೆಗೆ ತಾತ್ಕಾಲಿಕ ತಡೆ,ಸುಳ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಪೋಟ!

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ರಾಧಾಕೃಷ್ಣ ಬೊಳ್ಳೂರುವರ ನೇಮಕವನ್ನು ಕೆಪಿಸಿಸಿ ತಾತ್ಕಾಲಿಕವಾಗಿ ತಡೆಹಿಡಿದಿದೆ ಎಂದು ತಿಳಿದು ಬಂದಿದೆ.ರಾಧಾಕೃಷ್ಣ ಬೊಳ್ಳೂರು ಅವರನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಿಸಿ ಡಿ.ಕೆ.ಶಿವಕುಮಾ‌ರ್ ಹೊರಡಿಸಿದ್ದರು.ಈ ಆದೇಶವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಬೊಳ್ಳೂರುರವರಿಗೆ ನೀಡಿದ್ದರು.ಬೊಳ್ಳುರು ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ತೀವ್ರ ಅಸಮಾಧಾನಗೊಂಡ ಕಾಂಗ್ರೆಸಿನ ಒಂದು ಗುಂಪು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಲ್ಲಿಗೆ ಹೋಗಿ ಆ ಬಗ್ಗೆ ತಮ್ಮ ವಿರೋಧ ಇದೆ ಎಂದು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ […]

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಗೊಂಡ ರಾಧಕ್ರಷ್ಣ ಬೊಳ್ಳುರು ಅಧ್ಯಕ್ಷತೆಗೆ ತಾತ್ಕಾಲಿಕ ತಡೆ,ಸುಳ್ಯ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಪೋಟ! Read More »

ಅರಂಬೂರು : ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಅಂಗವಾಗಿ ಕೂವಂ ಅಳಕ್ಕಲ್ ಕಾರ್ಯಕ್ರಮ

ಸುಳ್ಯ ತಾಲೂಕಿನ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಮಾರ್ಚ್ ತಿಂಗಳ 15 ರಿಂದ ಆರಂಭಗೊಳ್ಳುವ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಪೂರ್ವ ಭಾವಿಯಾಗಿ (ಕೂವಂ ಅಳಕ್ಕಲ್) ಭತ್ತ ಅಳೆಯುವ ಹಾಗೂ ವೀಳ್ಯ ಕೊಡುವ ಕಾರ್ಯಕ್ರಮ ಫೆ.20 ರಂದು ದೈವಸ್ಥಾನದಲ್ಲಿ ನಡೆಯಿತು.ದೈವಸ್ಥಾನದಲ್ಲಿ ಬೆಳಗ್ಗೆ ದೈವದ ದರ್ಶನ ಪಾತ್ರಿಯವರಿಂದ ಸಾಮೂಹಿಕ ಪ್ರಾರ್ಥನೆಯು ನೆರವೇರಿತು.ಬಳಿಕ ಶ್ರೀ ದೈವದ ದರ್ಶನ ಪಾತ್ರಿಯವರ ನೇತೃತ್ವದಲ್ಲಿ ದರ್ಶನ ಸೇವೆಯು ನಡೆದು ಶುಭ ಮುಹೂರ್ತದಲ್ಲಿ (ಕೂವಂ ಅಳಕ್ಕಲ್) ಭತ್ತ ಅಳೆಯುವ ಕಾರ್ಯವನ್ನು ಪೂರ್ವಸಂಪ್ರದಾಯದಂತೆ ನೆರವೇರಿಸಲಾಯಿತು.ಮಹೋತ್ಸವದ

ಅರಂಬೂರು : ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಅಂಗವಾಗಿ ಕೂವಂ ಅಳಕ್ಕಲ್ ಕಾರ್ಯಕ್ರಮ Read More »

ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು

ಬಂಟ್ವಾಳ ತಾಲೂಕಿನ ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಬಂದ ಕಾರೊಂದು ಢಿಕ್ಕಿಯಾಗಿ ಸ್ಕೂಟರ್ ಸವಾರ ಸರಪಾಡಿ ಕಳ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಅವರು ರಾತ್ರಿ 9.50ರ ಸುಮಾರಿಗೆ ಪೆರಿಯಪಾದೆ ದೈವಸ್ಥಾನಕ್ಕೆ ಹೋಗಿ ಹರಕೆ ಸಲ್ಲಿಸಿ ವಾಪಸ್ಸು ತನ್ನ ಮನೆಗೆ ಸರಪಾಡಿ ಕಡೆಗೆ ತೆರಳುತ್ತಿರುವ ಸಂದರ್ಭ ಕಾರು ಚಾಲಕನಾದ ದಿನಕರ ಎಂಬಾತನು ತನ್ನ ಕಾರನ್ನು ದುಡುಕತನ ಹಾಗೂ ನಿರ್ಲಕ್ಷತನದಿಂದ ಚಾಲಯಿಸಿಕೊಂಡು ರಸ್ತೆಯ ತೀರ ಬಲ ಬದಿಗೆ

ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ವ್ಯಕ್ತಿ ಸಾವು Read More »

ಅರಂತೋಡು : ಉಮ್ರಾ ಯಾತ್ರಾರ್ಥಿ ಸೈಫುದ್ಧೀನ್ ಪಠೇಲ್ ಗೆ ಬೀಳ್ಕೊಡುಗೆ

ದುಬೈಯಲ್ಲಿ ಉಧ್ಯಮಿಯಾಗಿರುವ ಅರಂತೋಡಿನ ಸೈಫುದ್ಧೀನ್ ಪಠೇಲ್ ತನ್ನ ಧರ್ಮ ಪತ್ನಿಯೊಂದಿಗೆ ಪವಿತ್ರಾ ಉಮ್ರಾ ಯಾತ್ರೆಗೆ ತೆರಳಲಿರುವುದರಿಂದ ಅವರನ್ನು ಅರಂತೋಡು ಬದ್ರಿಯಾ ಜುಮಾ ಮಸೀದಿಯ ಆಡಳಿತ ಮಂಡಳಿ ವತಿಯಿಂದ ಫೆ.19 ಬೀಳ್ಕೊಡಲಾಯಿತು.ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದ್ದರು. ಖತೀಬರಾದ ಬಹು| ಇಸ್ಮಾಯಿಲ್ ಫೈಝಿ ಗಟ್ಟಮನೆ ದುವಾ ನೆರವೇರಿಸಿದರು. ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ಎ.ಹೆಚ್.ವೈ.ಎ ಅಧ್ಯಕ್ಷ ಅಬ್ದುಲ್ ಮಜೀದ್ ಯಾತ್ರಾರ್ಥಿಗೆ ಶುಭ ಹಾರೈಸಿದರು. ಕಾರ್ಯದರ್ಶಿ ಕೆ.ಎಂ ಮೂಸಾನ್, ಉಪಾಧ್ಯಕ್ಷ ಹಾಜಿ ಕೆ.ಎಂ ಮಹಮ್ಮದ್, ನಿವೃತ್ತ

ಅರಂತೋಡು : ಉಮ್ರಾ ಯಾತ್ರಾರ್ಥಿ ಸೈಫುದ್ಧೀನ್ ಪಠೇಲ್ ಗೆ ಬೀಳ್ಕೊಡುಗೆ Read More »

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್ ಆದೇಶ

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್ ಫೆ.19ರಂದು ಆದೇಶಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ಪಿ.ಕೆ ಅಭಿಲಾಷ್ ಅವರು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ನೂಜಿಬಾಳ್ತಿಲ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರಾಗಿ, ನೂಜಿಬಾಳ್ತಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಉಸ್ತುವಾರಿಯಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್‌ ಚುನಾಯಿತ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ವಿವಿಧ ಚುಣಾವಣೆ ಸಂದರ್ಭಗಳಲ್ಲಿ ಬಿಳಿನೆಲೆ ಗ್ರಾಮದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿರುವ ಪಿ.ಕೆ ಅಭಿಲಾಷ್ ಅವರು ಸಾಮಾಜಿಕ,

ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾ‌ರ್ ಆದೇಶ Read More »

ನೆರೆ ಮನೆಯ ಕೋಳಿ ಕೂಗಿ ನಿದ್ರೆಗೆ ಭಂಗ,ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ನೆರೆ ಮನೆಯ ಕೋಳಿ ಮುಂಜಾನೆ 3 ಗಂಟೆಗೆ ಕೂಗಿ ತಮ್ಮ ನಿದ್ರೆಗೆ ಭಂಗ ತರುತ್ತಿದೆ ಎಂದು ಅದರ ವಿರುದ್ಧ ವ್ಯಕ್ತಿಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಕೇರಳದ ಪಥನಾಂತಿಟ್ಟ ಪ್ರದೇಶದ ಪಲ್ಲಿಕಲ್ ನಲ್ಲಿ ನಡೆದಿದೆ. ದೂರು ದಾಖಲಾದ ಬೆನ್ನಲ್ಲೇ ಆ ಊರಿನಲ್ಲಿ ಗಲಾಟೆ ಭುಗಿಲೆದ್ದಿದೆ. ರಾಧಾಕೃಷ್ಣ ಕುರುಪ್ ಎಂಬ ವೃದ್ಧನಿಗೆ ರಾತ್ರಿಯಲ್ಲಿ ಚೆನ್ನಾಗಿ ನಿದ್ರೆ ಮಾಡಲು ಸಾಧ್ಯವಾಗುತ್ತಿಲ್ಲ. ಬೆಳಗಿನ ಜಾವದಲ್ಲಿ ಇನ್ನೇನು ನಿದ್ರೆ ಹತ್ತುತ್ತಿದೆ ಎನ್ನುವಾಗ ದಿನವೂ ಬೆಳಗಿನ ಜಾವವೇ ಕೂಗಿ ತನ್ನ ಶಾಂತಿಯುತ ನಿದ್ರೆಗೆ

ನೆರೆ ಮನೆಯ ಕೋಳಿ ಕೂಗಿ ನಿದ್ರೆಗೆ ಭಂಗ,ಪೊಲೀಸ್ ಠಾಣೆಯಲ್ಲಿ ದೂರು ದಾಖಲು! Read More »

ದೆಹಲಿ ನೂತನ ಮುಖ್ಯಮಂತ್ರಿ ಯಾಗಿ ರೇಖಾ ಗುಪ್ತ ಆಯ್ಕೆ

ದಿಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಘೋಷಣೆಯ ಬಳಿಕ ನೂತನ ಮುಖ್ಯಮಂತ್ರಿ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ. ರೇಖಾ ಗುಪ್ತ ಅವರೇ ರಾಷ್ಟ್ರ ರಾಜಧಾನಿಯ ನೂತನ ಸಿಎಂ ಎಂದು ಕಮಲ ಪಕ್ಷ ಘೋಷಣೆ ಮಾಡಿದೆ.ನೂತನ ಬಿಜೆಪಿ ಸರಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನವೂ ಇರಲಿದ್ದು, ಮಾಜಿ ಸಿಎಂ ಪುತ್ರ ಪರ್ವೇಶ್ ವರ್ಮಾ ಅವರನ್ನು ಈ ಸ್ಥಾನಕ್ಕೆ ಭಾರತೀಯ ಜನತಾ ಪಕ್ಷ ಆಯ್ಕೆ ಮಾಡಿದೆ.

ದೆಹಲಿ ನೂತನ ಮುಖ್ಯಮಂತ್ರಿ ಯಾಗಿ ರೇಖಾ ಗುಪ್ತ ಆಯ್ಕೆ Read More »

ಫೆ.22 ಮತ್ತು ಫೆ.23 ರಂದು ಐವರ್ನಾಡಿನಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ಸುಳ್ಯ ತಾಲೂಕಿನ ಗೆಳೆಯರ ಬಳಗ ಐವರ್ನಾಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್‌, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಆಹ್ವಾನಿತ 12 ತಂಡಗಳ ಅಂತ‌ರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟವು ಫೆ.22 ಮತ್ತು ಫೆ.23 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ನಡೆಯಲಿದೆ.ಕಬಡ್ಡಿ ಪಂದ್ಯಾಟವನ್ನು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಉದ್ಘಾಟಿಸಲಿದ್ದಾರೆ ಎಂದು ಫೆ.19

ಫೆ.22 ಮತ್ತು ಫೆ.23 ರಂದು ಐವರ್ನಾಡಿನಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ Read More »

ಕಾಣಿಕೆ ಡಬ್ಬಿ ಒಡೆದು ಕಳ್ಳತನ

ಬೆಳ್ತಂಗಡಿ ತಾಲೂಕಿನ ಚಿಬಿದ್ರೆ- ಮುಂಡಾಜೆ ಗಡಿ ಭಾಗದ ರಸ್ತೆ ಬದಿ ಇರುವ ಶ್ರೀ ಉಳ್ಳಾಯ-ಉಳ್ಳಾಲ್ತಿ ಕಟ್ಟೆಯ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳ್ಳತನ ಮಾಡಿದ ಘಟನೆ ಮಂಗಳವಾರ ಹಾಡ ಹಗಲೇ ನಡೆದಿದೆ.ಮಧ್ಯಾಹ್ನ 11ರಿಂದ ಒಂದು ಗಂಟೆ ಅವಧಿಯೊಳಗೆ ಯಾರೋ ಕಳ್ಳರು ಡಬ್ಬಿಯನ್ನು ಒಡೆದು ಹಣವನ್ನು ದೋಚಿದ್ದಾರೆ. ವಾರಕ್ಕೆ ಒಮ್ಮೆ ಕಾಣಿಕೆ ಡಬ್ಬಿಯಿಂದ ಸಮಿತಿಯವರು ಹಣ ಸಂಗ್ರಹಿಸುತ್ತಿದ್ದರು. ಸುಮಾರು 3 ಸಾವಿರ ರೂ.ಗಿಂತ ಅಧಿಕ ಕಾಣಿಕೆ ಜಮೆಯಾಗುತ್ತಿತ್ತು. ಕಳೆದ ನಾಲ್ಕು ದಿನಗಳ ಹಿಂದೆ ಹಣ ಸಂಗ್ರಹಿಸಿದ್ದು, 2 ಸಾವಿರ

ಕಾಣಿಕೆ ಡಬ್ಬಿ ಒಡೆದು ಕಳ್ಳತನ Read More »

7ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ಫೆ.18ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವಿದ್ಯಾರ್ಥಿ. ಈತ ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ.ನಿನ್ನೆ ರಾತ್ರಿ ಮನೆಯ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

7ನೇ ತರಗತಿಯ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top