ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿದೆ: ಡಾ.ವೀರೇಂದ್ರ ಹೆಗ್ಗಡೆ
ಕೇಂದ್ರ ಬಜೆಟ್ ಗ್ರಾಮೀಣ ಮತ್ತು ಉದ್ಯೋನ್ಮುಖ ಕೇಂದ್ರಗಳಲ್ಲಿ ಶಿಕ್ಷಣ ಮತ್ತು ಮೂಲ ಸೌಕರ್ಯಗಳನ್ನು ಬಲಪಡಿಸುವ ಮೂಲಕ ಬಜೆಟ್ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ಜೀವನೋಪಾಯವನ್ನು ಸೃಷ್ಟಿಸಲು ಅವಕಾಶ ಮಾಡಿಕೊಡುತ್ತದೆ. ಆರೋಗ್ಯ, ಶಿಕ್ಷಣ ಮತ್ತು ಮೌಲ್ಯಗಳ ನೆಲೆಯಲ್ಲಿ ಕೌಶಲಗಳ ಮೂಲಕ ಮಾರ್ಗದರ್ಶನ ಮತ್ತು ಪ್ರೇರಣೆ ನೀಡಿದಾಗ ಅದು ಸ್ವಾವಲಂಬನೆ, ಆಂತರಿಕ ಬೆಳವಣಿಗೆ ಮತ್ತು ರಾಷ್ಟ್ರದ ಪ್ರಗತಿಗೆ ಪೂರಕವಾಗುವಂತೆ ಈ ಬಾರಿಯ ಬಜೆಟ್ ಮಂಡಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಿ.ವೀರೇಂದ್ರ ಹೆಗ್ಗಡೆಯವರು ಬಜೆಟ್ ಬಗ್ಗೆ ಪ್ರತಿಕ್ರಿಯೆ […]
ಕೇಂದ್ರ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿದೆ: ಡಾ.ವೀರೇಂದ್ರ ಹೆಗ್ಗಡೆ Read More »










