Author name: Tejas

ಬಿಜೆಪಿ ಸುಳ್ಯ ಮಂಡಲ ಓಬಿಸಿ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಬಿಜೆಪಿ ಸುಳ್ಯ ಮಂಡಲದ ಓಬಿಸಿ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಸುಳ್ಯ ಭಾಜಪ ಕಚೇರಿಯಲ್ಲಿ ಜೂ.17 ರಂದು ನಡೆಯಿತು.ಈ ಸಭೆಯಲ್ಲಿ ಓಬಿಸಿ ಮೋರ್ಚಾದ ಜಿಲ್ಲಾ ಅಧ್ಯಕ್ಷರಾದ ಮಹೇಶ್ ಜೋಗಿ ಪ್ರಧಾನ ಕಾರ್ಯದರ್ಶಿಯಾದ ಮೋಹನ ದೇವಸ್ಯ, ಜಿಲ್ಲಾ ಉಪಾಧ್ಯಕ್ಷರಾದ ರಾಘವೇಂದ್ರ, ಸುಳ್ಯಮಂಡಲದ ಪ್ರಭಾರಿಯಾದ ವಿನೋದ್ ಮತ್ತು ಅಧ್ಯಕ್ಷರಾದ ವೆಂಕಟ್ ವಳಂಬೆ, ಪ್ರಧಾನ ಕಾರ್ಯದರ್ಶಿಯಾದ ಶಶಿಧರ ಕಲ್ಮಂಜ ಮಂಡಲ ಪ್ರಧಾನ ಕಾರ್ಯದರ್ಶಿಯಾದ ವಿನಯಕುಮಾರ್ ಕಂದಡ್ಕ, ಜಿಲ್ಲಾ ಕಾರ್ಯದರ್ಶಿ ಪುಷ್ಪಾ ಮೇದಪ್ಪ, ಸುಳ್ಯ ಮಂಡಲದ ಓಬಿಸಿ ಮೋರ್ಚಾದ ಪ್ರಭಾರಿಯಾದ ಭಾರತಿ ಪುರುಷೋತ್ತಮ, […]

ಬಿಜೆಪಿ ಸುಳ್ಯ ಮಂಡಲ ಓಬಿಸಿ ಮೋರ್ಚಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ Read More »

ದೇವರಕೊಲ್ಲಿ : ಅಪಘಾತದಲ್ಲಿ ಗಾಯಗೊಂಡ ಪೋಲಿಸ್ ಸಿಬ್ಬಂದಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು

ಸುಳ್ಯ : ಸಂಪಾಜೆ ಸಮೀಪದ ದೇವರಕೊಲ್ಲಿಯಲ್ಲಿ ಜೂ.17ರಂದು ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿ ಗಾಯಗೊಂಡ ಸಂಪಾಜೆ ಹೊರ’ಠಾಣೆಯ ಪೋಲಿಸ್ ಸಿಬ್ಬಂದಿಯನ್ನು‌ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೈಕ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ಪೋಲಿಸ್ ಸಿಬ್ಬಂದಿಯನ್ನು ವಿಖ್ಯಾತ್ ಎಂದು ಗುರುತಿಸಲಾಗಿದೆ.ಮಡಿಕೇರಿಯಿಂದ ಕಲ್ಲುಗುಂಡಿ ಕಡೆ ಹೋಮ್ ಗಾರ್ಡ್ ಗಿರೀಧರ ಅವರೊಂದಿಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿ ವಿಖ್ಯಾತರ ಕೈಗೆ ಗಂಭೀರ ಗಾಯವಾಗಿತ್ತು.ಹೋಮ್ ಗಾರ್ಡ್ ಗಿರೀಧರ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ‌.

ದೇವರಕೊಲ್ಲಿ : ಅಪಘಾತದಲ್ಲಿ ಗಾಯಗೊಂಡ ಪೋಲಿಸ್ ಸಿಬ್ಬಂದಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲು Read More »

ಸುಳ್ಯ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ,ತರಬೇತಿ ಕಾರ್ಯಗಾರ ಉದ್ಘಾಟನೆ

ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರ ನೋಂದಣಾಧಿಕಾರಿಯವರ ಉಪಸ್ಥಿತಿಯಲ್ಲಿ ಸುಳ್ಯ ತಾಲೂಕು ಆಡಳಿತ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ 2026 ಮತ್ತು ಮತಗಟ್ಟೆ ಮಟ್ಟದ ಅಧಿಕಾರಿಯವರಿಗೆ,ಮತಗಟ್ಟೆ ಮಟ್ಟದ ಏಜೆಂಟ್ ಗಳಿಗೆ ತರಬೇತಿ ಕಾರ್ಯಗಾರ ಸುಳ್ಯದ ಬಂಟರ ಭವನದಲ್ಲಿ ಜೂ.17ರಂದು ಆರಂಭಗೊಂಡಿದೆ.ಮತದಾರರ ನೋಂದಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ ಕಾರ್ಯಗಾರ ಉದ್ಘಾಟಿಸಿದರು.ಮತದಾರರ ಉಪನೋಂದಣಾಧಿಕಾರಿ ಮತ್ತು ಸುಳ್ಯ ತಹಶೀಲ್ದಾರ್ ಮಂಜುಳ,ಉಪ ತಹಶೀಲ್ದಾರ್ ಚಂದ್ರಕಾಂತ,ಮಾಸ್ಟರ್ ತರಬೇತಿದಾರರಾದ ಸತೀಶ್ ಕುಮಾರ್ ಕೊಂಗೈಜೆ,ಲಿಂಗಪ್ಪ ಬೆಳ್ಳಾರೆ ತರಬೇತಿ ನೀಡಿದರು‌.

ಸುಳ್ಯ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ,ತರಬೇತಿ ಕಾರ್ಯಗಾರ ಉದ್ಘಾಟನೆ Read More »

ದೇವರ ಕೊಲ್ಲಿಯಲ್ಲಿ ಬೈಕ್ ಅಪಘಾತ, ಪೋಲಿಸ್ ಹೋಮ್ ಗಾರ್ಡ್ ಗೆ ಗಾಯ

ಕೊಡಗಿನ ದೇವರಕೊಲ್ಲಿ ಸಮೀಪ ಬೈಕ್ ಸ್ಕಿಡ್ ಆಗಿ ಅಪಘಾತ ಸಂಭವಿಸಿ ಪೊಲೀಸ್ ಸಿಬ್ಬಂದಿ ವಿಖ್ಯಾತ್ ಹಾಗೂ ಹೋಮ್ ಗಾರ್ಡ್ ಗಿರೀಧರ ಗಾಯಗೊಂಡ ಘಟನೆ ಜೂ.17ರಂದು ವರದಿಯಾಗಿದೆ.ಗಾಯಳುಗಳು ಕಲ್ಲುಗುಂಡಿ ಹೊರ ಠಾಣೆಯ ಪೋಲಿಸ್ ಹಾಗೂ ಹೋಮ್ ಗಾರ್ಡ್ ಎಂದು ತಿಳಿದು ಬಂದಿದೆ.ಮಡಿಕೇರಿಯಿಂದ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ದೇವರ ಕೊಲ್ಲಿಯಲ್ಲಿ ಬೈಕ್ ಅಪಘಾತ, ಪೋಲಿಸ್ ಹೋಮ್ ಗಾರ್ಡ್ ಗೆ ಗಾಯ Read More »

ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಒಕ್ಕಲಿಗ ಸಂಘದ ಕೃಷ್ಣಪ್ಪ ರಂಗಮ್ಮ ಎಜುಕೇಷನ್‌ ಟ್ರಸ್ಟ್, 2025-26ನೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿನಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿರುವ ಒಕ್ಕಲಿಗ ಸಮುದಾಯ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿ, ಪಾಲಕರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾಭ್ಯಾಸದ ಶಾಲೆ/ಕಾಲೇಜಿನ ಹೆಸರು, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಅಂಕಪಟ್ಟಿಯ ದೃಢೀಕೃತ ನಕಲು ಪ್ರತಿ, ಬ್ಯಾಂಕ್ ಖಾತೆ ವಿವರ ಒಳಗೊಂಡ ಜೆರಾಕ್ಸ್ ಪ್ರತಿಯನ್ನು ಅರ್ಜಿ ನಮೂನೆಯಲ್ಲಿ ನಮೂದಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಪ್ರತಿಭಾ ಪುರಸ್ಕಾರ ವಿಭಾಗ,

ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

ಸುಳ್ಯ : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ,ಆರೋಪಿಯ ಬಂಧನ

ಸುಳ್ಯದ ಗಾಂಧಿನಗರದಲ್ಲಿ ವ್ಯಕ್ತಿ ಓರ್ವರು ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಲಾಗಿದ್ದು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿಯನ್ನು ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಆರೋಪಿ ಮೂಲತಃ ಗದಗ ತಾಲೂಕಿನ ಶಿರಟ್ಟಿ ಗ್ರಾಮದ ನಿವಾಸಿ ವಿನಾಯಕ ಎಂದು ಗುರುತಿಸಲಾಗಿದೆ.ಆತ ಬಾಲಕಿ ಮಾತ್ರ ಮನೆಯಲ್ಲಿ ಇರುವ ಸಂದರ್ಭದಲ್ಲಿ ಮನೆಗೆ ತೆರಳಿ ಲೈಂಗಿಕ ದೌರ್ಜನ್ಯ ನಡೆಸಿ ಜಾತಿ ನಿಂದನೆ ಮಾಡಿರುವ ಬಗ್ಗೆ ದೂರು ದಾಖಲಾಗಿದೆ.

ಸುಳ್ಯ : ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ,ಆರೋಪಿಯ ಬಂಧನ Read More »

ಜೂ.21; ಅರಂಬೂರು ವಲಯದ ಗೌಡ ಬಾಂಧವರಿಗೆ ಗದ್ದೆಯಲ್ಲಿ ಒಂದು ದಿನ ಕೂಡಿ ಆಡೋಣ ವಿವಿಧ ಕ್ರೀಡಾ ಸ್ಪರ್ಧೆಗಳು

ಅರಂಬೂರು ಘಟಕ ಗೌಡ ಸಮಿತಿ ಆಲೆಟ್ಟಿ ಗ್ರಾಮ ಸುಳ್ಯ ತಾಲೂಕು ಇದರ ವತಿಯಿಂದ ಅರಂಬೂರು ವಲಯದ ಗೌಡ ಬಾಂಧವರಿಗೆ ಗದ್ದೆಯಲ್ಲಿ ಒಂದು ದಿನ ಕೂಡಿ ಆಡೋಣ ಕ್ರೀಡಾ ಸ್ಪರ್ಧೆಗಳು ಜೂ.21ರಂದು ಪಡ್ಪು ಪದ್ಮಯ್ಯನವರ ಗದ್ದೆಯಲ್ಲಿ ನಡೆಯಲಿದೆ.ಬೆಳಿಗ್ಗೆ 9.30ರಿಂದ ಸ್ಪರ್ಧೆ ಆರಂಭವಾಗಲಿದ್ದು ಸ್ಪರ್ಧೆಯನ್ನು ಪ್ರಗತಿಪರ ಕೃಷಿಕರಾದ ಅಪ್ಪಯ್ಯ ಗೌಡ ಪಡ್ಪು ಉದ್ಘಾಟಿಸಲಿದ್ದಾರೆ. ಸ್ಪರ್ಧೆಯ ವಿವರ ಈ ಕೆಳಗಿನಂತಿದೆ.ಕೆಸರುಗದ್ದೆ ಓಟ (ಪುರುಷರಿಗೆ ಮಹಿಳೆಯರಿಗೆ ಪ್ರತ್ಯೇಕ)ನಿಧಿ ಶೋಧ (ಸಾರ್ವಜನಿಕರಿಗೆ)ಮಡಿಕೆ ಒಡೆಯುವುದು (ಪುರುಷರಿಗೆ ಮಹಿಳೆಯರಿಗೆ ಪ್ರತ್ಯೇಕ,ಹಾಳೆಯಲ್ಲಿ ಕುಳಿತು ಎಳೆಯುವುದು (ದಂಪತಿಗಳಿಗೆ)ನಿಂಬೆಹಣ್ಣು ಓಟ (5

ಜೂ.21; ಅರಂಬೂರು ವಲಯದ ಗೌಡ ಬಾಂಧವರಿಗೆ ಗದ್ದೆಯಲ್ಲಿ ಒಂದು ದಿನ ಕೂಡಿ ಆಡೋಣ ವಿವಿಧ ಕ್ರೀಡಾ ಸ್ಪರ್ಧೆಗಳು Read More »

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ತಂದೆಯರ ದಿನಾಚರಣೆ

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ತಂದೆಯರ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಮತ್ತು ಸಂತೋಷದಿಂದ ಆಚರಿಸಲಾಯಿತು. ಮಕ್ಕಳ ಜೀವನದಲ್ಲಿ ತಂದೆಯರ ಮಹತ್ವ, ಅವರ ಪ್ರೀತಿ, ತ್ಯಾಗ ಹಾಗೂ ಮಾರ್ಗದರ್ಶನವನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮಕ್ಕಳು ತಮ್ಮ ತಂದೆಯರಿಗಾಗಿ ಹಾಡು, ನೃತ್ಯ, ಅಭಿನಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ತಂದೆ ಮತ್ತು ಮಕ್ಕಳಿಗಾಗಿ ವಿಶೇಷ ಆಟಗಳು ಹಾಗೂ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು, ಎಲ್ಲ ತಂದೆಯರು ಉತ್ಸಾಹದಿಂದ ಭಾಗವಹಿಸಿ ಮಕ್ಕಳೊಂದಿಗೆ ಅಮೂಲ್ಯ ಕ್ಷಣಗಳನ್ನು ಕಳೆದರು.‘ಮಗುವಿಗೊಂದು ಪುಸ್ತಕ’

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ತಂದೆಯರ ದಿನಾಚರಣೆ Read More »

ಜೇಸಿಐ ಸುಳ್ಯ ಪಯಸ್ವಿನಿ -ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಆಯೋಜಿದ್ದ 2ನೇ ಕಾರ್ಯಕ್ರಮ ರಕ್ತದಾನ ಮಾಹಿತಿ ಕಾರ್ಯಾಗಾರ ಹಾಗೂ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರದಾನ

ಸುಳ್ಯ : ಜೇಸಿಐ ಸುಳ್ಯ ಪಯಸ್ವಿನಿ (ರಿ ), ಸುಳ್ಯ, ವತಿಯಿಂದ ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಜೆಸಿಐ ಸುಳ್ಯ ಪಯಸ್ವಿನಿ ಘಟಕದ 2ನೇ ಕಾರ್ಯಕ್ರಮ ರಕ್ತದಾನ ಜಾಗೃತಿ ಕಾರ್ಯಾಗಾರ ಹಾಗೂ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ 16ರಂದು ಘಟಕಾಧ್ಯಕ್ಷರಾದ ಜೆ. ಎಫ್ ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ. ಸ್ವರ್ಣಕಲಾ ಎ

ಜೇಸಿಐ ಸುಳ್ಯ ಪಯಸ್ವಿನಿ -ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಆಯೋಜಿದ್ದ 2ನೇ ಕಾರ್ಯಕ್ರಮ ರಕ್ತದಾನ ಮಾಹಿತಿ ಕಾರ್ಯಾಗಾರ ಹಾಗೂ ರಕ್ತದಾನ ಸೇವಾ ರತ್ನ ಪ್ರಶಸ್ತಿ ಪ್ರದಾನ Read More »

ತೊಡಿಕಾನ‌ ಶಾಲಾ ಮಂತ್ರಿ ಮಂಡಲ ರಚನೆ

ಸರಕಾರಿ ಹಿರಿಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ತೋಡಿಕಾನ ಇಲ್ಲಿಯ ೨೦೨೬-೨೭ ನೇ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿಮಂಡಲವನ್ನು ಚುನಾವಣೆ ಮೂಲಕ ರಚಿಸಲಾಯಿತು.ಶಾಲಾ ಮುಖ್ಯಮಂತ್ರಿಯಾಗಿ ಧೃತನ್ ಎ.ಆರ್‌ (೭ನೇ ತರಗತಿ) ಮತ್ತು ಉಪ ಮುಖ್ಯಮಂತ್ರಿಯಾಗಿ ಭೂಷಣ್ – ಕೆ. ಭಟ್ (೬ ನೇ) ಆಯ್ಕೆಯಾದರು. ಗೃಹಮಂತ್ರಿಯಾಗಿ ಕರುಣೇಶ್‌ (೭ನೇ), ಉಪಗೃಹಮಂತ್ರಿಯಾಗಿ ಹರ್ಷಿತ್ ಎ.ಕೆ. (೭ನೇ), ನೀರಾವರಿ ಮಂತ್ರಿಯಾಗಿ ಹವಿನ್ ಎ.ಪಿ.(೭ನೇ), ಉಪ ನೀರಾವರಿ ಮಂತ್ರಿಯಾಗಿ ತನುಷ್ ಬಿ.ಎನ್. (೭ನೇ), ವಿದ್ಯಾಮಂತ್ರಿಯಾಗಿ ಕೆ.ಎನ್‌.ತುಷಿತಾ (೭ನೇ), ಉಪವಿದ್ಯಾಮಂತ್ರಿಯಾಗಿ ತ್ರೀಕ್ಷಾ (೭ನೇ),

ತೊಡಿಕಾನ‌ ಶಾಲಾ ಮಂತ್ರಿ ಮಂಡಲ ರಚನೆ Read More »

error: Content is protected !!
Scroll to Top