ಸಾಕು ನಾಯಿಯನ್ನು ಕೊಂದು ತಿಂದ ಚಿರತೆ
ಅಜ್ಜಾವರ ಗ್ರಾಮದ ಪಡ್ಡಂಬೈಲು ನಲ್ಲಿ ಮನೆಯ ಅಂಗಳಕ್ಕೆ ಬುಧವಾರ ರಾತ್ರಿ ಚಿರತೆಯೊಂದು ಬಂದು ಸಾಕು ನಾಯಿ ಕೊಂದು ತಿಂದಿದೆ. ನಿವೃತ್ತ ಬಿಎಸ್ ಎನ್ ಎಲ್ ಉದ್ಯೋಗಿ ಶಂಕರ ಪಾಟಾಳಿಯವರ ಅಂಗಳದಲ್ಲಿ ಫೆ.4ರಂದು ರಾತ್ರಿ ಸುಮಾರು 1 ಗಂಟೆ 40 ನಿಮಿಷದಿಂದ 1 ಗಂಟೆ 42 ನಿಮಿಷದ ಒಳಗೆ ಚಿರತೆಯೊಂದು ನಾಯಿ ಒಂದನ್ನು ಹಿಡಿದು ಅಂಗಳದಲ್ಲೇ ಕೊಂದು ತಿಂದು ಮುಗಿಸುತಿದ್ದ ವೇಳೆ ಮನೆಯ ಇನ್ನೊಂದು ನಾಯಿ ಬೊಗಳುವ ಶಬ್ದ ಕೇಳಿ ಮನೆಯವರು ಹೊರಗೆ ಬರುವಷ್ಟರಲ್ಲಿ ಅಲ್ಲಿಂದ ಪರಾರಿಯಾಗಿದೆ ನಂತರ […]
ಸಾಕು ನಾಯಿಯನ್ನು ಕೊಂದು ತಿಂದ ಚಿರತೆ Read More »










