Author name: Tejas

ಫೆ.9ಕ್ಕೆ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮಾರಾಟಿ ಸಮಾಜ ಬಾಂಧವರಿಗೆ ವಾರ್ಷಿಕ ಕ್ರೀಡಾಕೂಟ

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮಾರಾಟಿ ಸಮಾಜ ಬಾಂಧವರ ಸಂಘಟನೆಯ ಸಲುವಾಗಿ ವಾರ್ಷಿಕ ಕ್ರೀಡಾ ಕೂಟ ಫೆ.9ರಂದು ಗಿರಿದರ್ಶಿನಿ ವಠಾರದಲ್ಲಿ ನಡೆಯಲಿದೆ ಎಂದು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ ಅಜ್ಜಾವರ ಹೇಳಿದರು. ಅವರು ಫೆ.1ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘ 1993ರಲ್ಲಿ ಆರಂಭವಾಗಿ 31 ವರ್ಷ ದಿಂದ ಯಶಸ್ವಿಯಾಗಿ ನಡೆದುಕೊಂಡು ಬಂದಿದೆ.ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸೇಸು ನಾಯ್ಕ ಅರಂಬೂರು […]

ಫೆ.9ಕ್ಕೆ ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮಾರಾಟಿ ಸಮಾಜ ಬಾಂಧವರಿಗೆ ವಾರ್ಷಿಕ ಕ್ರೀಡಾಕೂಟ Read More »

ಯುವಕ,ಯುವತಿಯರು ಲಹರಿ ಪಧಾರ್ಥದ ವ್ಯಾಮೋಹಕ್ಕೆ ಒಳಗಾಗಿರುವುದು ಖೇದಕರ : ಪಾಣಕ್ಕಾಡ್ ಹಮೀದಾಲಿ ಶಿಹಾಬ್ ತಂಘಳ್

ಸುಳ್ಯ: ಪೇರಡ್ಕ ಗೂನಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಸಮಾರಂಭದ ಪ್ರಥಮ ದಿನದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಹಾಗೂ ಉದ್ಘಾಟನಾ ಸಮಾರಂಭ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ಜ. 31 ರಂದು ನಡೆಯಿತು. ಸಮಾರಂಭದ ಉದ್ಘಾಟನೆಯನ್ನು ಬಹು| ಸಯ್ಯದ್ ಅಲ್ಹಾಜ್ ಹಮಿದಾಲಿ ಶಿಹಾಬ್ ತಂಘಳ್ ಪಾಣಕ್ಕಾಡ್ ನೆರವೇರಿಸಿ, ಮಾತನಾಡಿ ಇವತ್ತಿನ ಕಾಲಘಟ್ಟದಲ್ಲಿ ಯುವಕ–ಯುವತಿಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಲಹರಿ ಪದಾರ್ಥಗಳಿಂದ ಆಕರ್ಷಣೆಯಾಗಿ, ಸಮಾಜ ಕಟ್ಟುವ ಬದಲು ಸಮಾಜವನ್ನು ಹಾಳು ಮಾಡುತ್ತಿದ್ದಾರೆ. ಸ್ವತಃ ತಂದೆ- ತಾಯಿಯವರನ್ನು ಕೊಲೆ ಮಾಡುವಂತ ಕೆಟ್ಟ ಪ್ರವೃತ್ತಿಗೆ

ಯುವಕ,ಯುವತಿಯರು ಲಹರಿ ಪಧಾರ್ಥದ ವ್ಯಾಮೋಹಕ್ಕೆ ಒಳಗಾಗಿರುವುದು ಖೇದಕರ : ಪಾಣಕ್ಕಾಡ್ ಹಮೀದಾಲಿ ಶಿಹಾಬ್ ತಂಘಳ್ Read More »

ಕಾಂತಮಂಗಲ : ಶ್ರದ್ಧಾ ಭಕ್ತಿಯಿಂದ ನಡೆದ ಗುತ್ಯಮ್ಮ ದೇವಿಯ ವಾರ್ಷಿಕೋತ್ಸವ,ಮತ್ತೆ ಒಂದಾದ ಡಾ.ಕೆ.ವಿ ಚಿದಾನಂದ ಮತ್ತು ಡಾ.ಕೆ.ವಿ ರೇಣುಕಾಪ್ರಸಾದ್ ಸಹೋದರರು!

ಡಾ.ಕೆ.ವಿ ರೇಣುಕಾಪ್ರಸಾದ್ ಧರ್ಮದರ್ಶಿಯಾಗಿರುವ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ದೈವಗಳ ವಾರ್ಷಿಕ ಉತ್ಸವ ಶ್ರದ್ದಾ ಭಕ್ತಿಯಿಂದ ವೈಭಯುತವಾಗಿ ಜ. 31ರಂದು ನಡೆಯಿತು.ಬೆಳಿಗ್ಗೆ ನವಗ್ರಹ ಹೋಮ, ಚಂಡಿಕಾ ಹೋಮ ನಡೆದು ಪೂರ್ಣಾಹುತಿ ನಂತರ ಮಹಾಮಂಗಳಾರತಿ,ಪ್ರಸಾದ ವಿತರಣೆಯಾಗಿ ಮಧ್ಯಾಹ್ನ 1.00ರಿಂದ ಅನ್ನಸಂತರ್ಪಣೆ ನಡೆಯಿತು. ಸಾಯಂಕಾಲ ಗಂಟೆ 5.00ರಿಂದ ರಂಗ ಪೂಜೆ, ಪ್ರಸನ್ನ ಪೂಜೆ, ಪ್ರಾರ್ಥನೆ,ಪ್ರಸಾದ ವಿತರಣೆ ನಡೆಯಿತು.ಸಾವಿರಾರು ಭಕ್ತಾಭಿಮಾನಿಗಳು ಭಾಗವಹಿಸಿ ಶ್ರೀ ದೇವಿಯ ಗಂಧ ಪ್ರಸಾದವನ್ನು ಸ್ವೀಕರಿಸಿದರು.ಈ ಬಾರಿ ಗುತ್ಯಮ್ಮ ದೇವಿ ಕ್ಷೇತ್ರಕ್ಕೆ ಡಾ.ಕೆ.ವಿ.ಚಿದಾನಂದ ಹಾಗೂ

ಕಾಂತಮಂಗಲ : ಶ್ರದ್ಧಾ ಭಕ್ತಿಯಿಂದ ನಡೆದ ಗುತ್ಯಮ್ಮ ದೇವಿಯ ವಾರ್ಷಿಕೋತ್ಸವ,ಮತ್ತೆ ಒಂದಾದ ಡಾ.ಕೆ.ವಿ ಚಿದಾನಂದ ಮತ್ತು ಡಾ.ಕೆ.ವಿ ರೇಣುಕಾಪ್ರಸಾದ್ ಸಹೋದರರು! Read More »

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ ವಿತರಣೆ

ರಾಜ್ಯ ಒಕ್ಕಲಿಗರ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾಪ್ರಸಾದ್ ಕೆ.ವಿ. ಅವರಿಂದ ಪ್ರತಿಭಾ ಪುರಸ್ಕಾರ ವಿತರಣೆ ರಾಜ್ಯ ಒಕ್ಕಲಿಗರ ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸುಳ್ಯದ ಕಾಂತಮಂಗಲ ಕುರುಂಜಿ ಶ್ರೀ ಗುತ್ಯಮ್ಮ ದೇವಿ ದೈವಸ್ಥಾನದ ಸಭಾಂಗಣದಲ್ಲಿ ಜ.31ರಂದು.ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಅಂಕ ಪಡೆದ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ರಾಜ್ಯ ಒಕ್ಕಲಿಗರ

ರಾಜ್ಯ ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ ವಿತರಣೆ Read More »

ಸರ್ವ ಧರ್ಮ ಸಮನ್ವಯ ಕೇಂದ್ರ ಪೇರಡ್ಕ ಗೂನಡ್ಕ ಉರೂಸ್ ಸಮಾರಂಭಕ್ಕೆ ಚಾಲನೆ

ವಲಿಯುಲ್ಲಾಹಿ ದರ್ಗಾ ಶರೀಫ್ ಪೇರಡ್ಕಗೂನಡ್ಕ ಸಂಪಾಜೆ ಸುಳ್ಯ ಇದರ ಉರೂಸ್ ಸಮಾರಂಭಕ್ಕೆ ಖತೀಬರಾದ ಬಹು| ಅಹ್ಮದ್ ನಹೀಂಮ್ ಫೈಝಿಅಲ್ ಮಅಬರಿ ಅವರ ದುವಾನೆರೆವೇರಿಸಿದರು, ಸಂಪಾಜೆ ಪೇರಡ್ಕ ಗೂನಡ್ಕ ಮೋಹಿಯದ್ದಿನ್ ಜುಮಾ ಮಸ್ಜಿದ್ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಧ್ವಜಾರೋಹಣ ಗೈದು ಊರೂಸ್ ಸಮಾರಂಭಕ್ಕೆ ಚಾಲನೆ ನೀಡಿದರು. ಖಬರ್ ಝಿಯರತ್, ಮುಖಾಂ ಅಲಂಕಾರ ಹಾಗೂ ವಿಶೇಷ ಪ್ರಾರ್ಥನೆಯನ್ನು ಖತೀಬರಾದ ಅಹ್ಮದ್ ನಈಮ್ ಫೈಝಿ ಅಲ್ ಮಆಬರಿ ನೆರವೇರಿಸಿದರು. ಎಂ.ಆರ್.ಡಿ.ಎ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ, ಮಾಜಿ ಅಧ್ಯಕ್ಷರುಗಳಾದ ಕರಾವಳಿ

ಸರ್ವ ಧರ್ಮ ಸಮನ್ವಯ ಕೇಂದ್ರ ಪೇರಡ್ಕ ಗೂನಡ್ಕ ಉರೂಸ್ ಸಮಾರಂಭಕ್ಕೆ ಚಾಲನೆ Read More »

ಅರಂತೋಡು : ಯುವಕ ಅಸೌಖ್ಯದಿಂದ ಸಾವು

ಸುಳ್ಯ ತಾಲೂಕಿ ಅರಂತೋಡು ಗ್ರಾಮದ ಕಲ್ಲಗದ್ದೆ ದಿ.ಸಂಕಪ್ಪ ಗೌಡ ರವರ ಪುತ್ರ ಮಿಥುನ್ ಕೆ.ಎಸ್ ರವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಜ.31ರಂದು ನಿಧನರಾದರು. ಅವರಿಗೆ 27 ವರ್ಷ ಪ್ರಾಯವಾಗಿತ್ತು.ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಇಂದು ಬೆಳಗ್ಗೆ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಂದು ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ.ಮೃತರು ತಾಯಿ ವಾರಿಜಾ, ಸಹೋದರಿ ಭವ್ಯಶ್ರೀ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತ ಯುವಕ ಸುಳ್ಯದ ಆಯಶಿಲ್ಪ ಇಂಜಿನಿಯರಿಂಗ್ ವರ್ಕ್ಸ್ ನಲ್ಲಿ ಉದ್ಯೋಗಿಯಾಗಿದ್ದರು.

ಅರಂತೋಡು : ಯುವಕ ಅಸೌಖ್ಯದಿಂದ ಸಾವು Read More »

ಕಾಂತಮಂಗಲ : ಗುತ್ಯಮ್ಮ ವಾರ್ಷಿಕೊತ್ಸವ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗಿ

ಕಾಂತಮಂಗಲದ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭಾಗವಹಿಸಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ

ಕಾಂತಮಂಗಲ : ಗುತ್ಯಮ್ಮ ವಾರ್ಷಿಕೊತ್ಸವ ಕಾರ್ಯಕ್ರಮದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ಭಾಗಿ Read More »

ಕನಕಮಜಲು : ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕನಕಮಜಲು ಗ್ರಾಮದ ಅಗೊಳ್ತೆ ಎಂಬಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಸೇತುವೆಗೆ ಇಂದು ಮಾನ್ಯ ಶಾಸಕರು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಭಾಜಪ ಮಂಡಲ ಸಮಿತಿಯ ಅಧ್ಯಕ್ಷರಾದ ವೆಂಕಟ್ ವಳಲಂಬೆ,ಮಹಾಶಕ್ತಿಕೇಂದ್ರ ಅಧ್ಯಕ್ಷ ಹೇಮಂತ್ ಮಠ,ಹಿರಿಯರಾದ ವಸಂತ್ ಗಬ್ಬಲಡ್ಕ ಹಾಗೂ ಕಾರ್ಯಕರ್ತರು.ಸೇತುವೆಯ ಫಲಾನುಭವಿಗಳು ಉಪಸ್ಥಿತರಿದ್ದರು.

ಕನಕಮಜಲು : ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ Read More »

ಪೆರಾಜೆ : ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ಉದ್ಘಾಟನೆ

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹಾಗೂ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು.ಮಾಜಿ ವಿಧಾನಸಭಾ ಅಧ್ಯಕ್ಷ ಕೆ.ಜಿ. ಬೋಪಯ್ಯ ಅವರು ದಾನಿಗಳ ನಾಮಫಲಕವನ್ನು ಅನಾವರಣಗೊಳಿಸಿದರುಆಡಳಿತ ಕಛೇರಿಯನ್ನು ಶಾಸಕ ಪೊನ್ನಣ್ಣ, ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕೆ.ಜಿ. ಬೋಪಯ್ಯ ಅವರು ಉದ್ಘಾಟಿಸಿದರು.ಬಳಿಕ ಸಭಾ ಕಾರ್ಯಕ್ರಮವನ್ನು ಶಾಸಕ ಎ.ಎಸ್. ಪೊನ್ನಣ್ಣ ಉದ್ಘಾಟಿಸಿದರು.ಶಾಸಕ ಎ.ಎಸ್. ಪೊನ್ನಣ್ಣ ಅವರು ಮಾತನಾಡಿಪುಣ್ಯಕ್ಷೇತ್ರದ ಕಟ್ಟಡದ ನಿರ್ಮಾಣದ ಮೂಲಕ ದೇವರ ಮೇಲಿನ ಭಕ್ತಿ

ಪೆರಾಜೆ : ಶ್ರೀ ಶಾಸ್ತಾವು ದೇವಸ್ಥಾನದ ನೂತನ ರಾಜಗೋಪುರ ಉದ್ಘಾಟನೆ Read More »

ಕಲ್ಲಡ್ಕ ಪ್ರೈ ಓವರ್ ಹಾಗೂ ಸರ್ವೀಸ್ ರಸ್ತೆಯಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಪೂರ್ಣ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಕಲ್ಲಡ್ಕ ಪ್ರೈ ಓವರ್ ಹಾಗೂ ಸರ್ವೀಸ್ ರಸ್ತೆಯಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಪೂರ್ಣಗೊಳ್ಳಲಿದ್ದು ಏಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆಯನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಹಿಸಿಕೊಂಡ ಕೆ.ಎನ್.ಆರ್.ಸಿ.ಕಂಪನಿ ತಿಳಿಸಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದರು.ಅವರು ಇಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ ಉಳಿಪ್ಪಾಡಿಗುತ್ತು ಅವರ ಜೊತೆ ಬಿ.ಸಿ. ರೋಡಿನಿಂದ ಉಪ್ಪಿನಂಗಡಿವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಕಾಂಚನದಲ್ಲಿರುವ ಕೆ.ಎನ್.ಆ‌ರ್.ಸಿ.ಕಂಪೆನಿಯ ಪ್ಲಾಂಟ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.

ಕಲ್ಲಡ್ಕ ಪ್ರೈ ಓವರ್ ಹಾಗೂ ಸರ್ವೀಸ್ ರಸ್ತೆಯಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದಲ್ಲಿ ಪೂರ್ಣ : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ Read More »

error: Content is protected !!
Scroll to Top