ಅಜ್ಜಾವರ : ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಇದರ ಸಹಕಾರ ದೊಂದಿಗೆ ಪರಿಸರ ಜಾಗೃತಿಯಾನ ಸರಣಿ ಕಾರ್ಯಕ್ರಮದ ಪ್ರಯುಕ್ತ ಔಷಧೀಯ ಸಸ್ಯಗಳನ್ನು ಗುರುತಿಸುವ ಸ್ಪರ್ಧೆಯನ್ನು ಸರಕಾರಿ ಪ್ರೌಢಶಾಲೆ ಅಜ್ಜಾವದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸುಮಾರು ಮೂವತ್ತು ವಿಧದ ಔಷಧೀಯ ಸಸ್ಯಗಳನ್ನು ಗುರುತಿಸಲು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.ಈ ಸ್ಪರ್ಧೆಯ ಬಹುಮಾನ ಪ್ರಾಯೋಜಕತ್ವವನ್ನು ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತು ಘಟಕ ವಹಿಸಿಕೊಂಡಿದೆ. ಪ್ರಕೃತಿಯಲ್ಲಿರುವ ಹಲವಾರು ಔಷಧೀಯ ಸಸ್ಯಗಳ ಬಗ್ಗೆ ಇಂದಿನ ಯುವಜನತೆಗೆ ಅರಿವಿಲ್ಲದಿರುವ ಕಾರಣ ಅರಿವು ಮೂಡಿಸಲು ಈ […]
ಅಜ್ಜಾವರ : ಔಷಧ ಸಸ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ Read More »










